ಬ್ರೇಕಿಂಗ್ ನ್ಯೂಸ್
25-09-20 11:51 am Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 25: ಡ್ರಗ್ಸ್ ನಂಟಿನಲ್ಲಿ ಮಂಗಳೂರು ಪೊಲೀಸರಿಂದ ಬುಲಾವ್ ಆಗಿರುವ ನಿರೂಪಕಿ ಅನುಶ್ರೀಗೆ ಡ್ಯಾನ್ಸರ್ ಕಂ ಕೊರಿಯೋಗ್ರಾಫರ್ ಕಿಶೋರ್ ಅಮನ್ ಜೊತೆಗಿನ ಪಾರ್ಟಿಯೇ ಸಂಕಷ್ಟ ತರುತ್ತಾ ಅನ್ನುವ ಅನುಮಾನ ಕೇಳಿಬಂದಿದೆ.
ಮಂಗಳೂರಿನಲ್ಲಿ ಪೊಲೀಸರ ವಿಚಾರಣೆಯಲ್ಲಿ ಕಿಶೋರ್ ಮತ್ತು ತರುಣ್, ತಾವು ಅನುಶ್ರೀ ಜೊತೆಗೆ ಪಾರ್ಟಿ ಮಾಡಿದ್ದಾಗಿ ಹೇಳಿಕೆ ನೀಡಿದ್ದಾರೆ. ಅಲ್ಲದೆ, ಹೆಚ್ಚು ಕ್ಲೋಸ್ ಆಗಿದ್ದೆವು. ನೇರ ಸಂಪರ್ಕ ಇತ್ತೆಂದು ಹೇಳಿಕೆ ನೀಡಿದ್ದಾರೆ.

ಕಿಶೋರ್ ಮತ್ತು ತರುಣ್ ಬೆಂಗಳೂರಿನಲ್ಲಿ ಕೊರಿಯೋಗ್ರಾಫರ್ ಆಗಿದ್ದು ಖಾಸಗಿ ವಾಹಿನಿಯ "ಕುಣಿಯೋಣು ಬಾರಾ" ರಿಯಾಲಿಟಿ ಶೋನಲ್ಲಿ ಅನುಶ್ರೀಗೆ ಡ್ಯಾನ್ಸ್ ಕೊರಿಯೋಗ್ರಾಫ್ ಮಾಡಿದ್ದರು. ಅದರಲ್ಲಿ ಅನುಶ್ರೀ ವಿನ್ನರ್ ಆಗಿದ್ದಲ್ಲದೆ, ಮೆಡಲ್ ಪಡೆದಿದ್ದಕ್ಕಾಗಿ ಇಬ್ಬರು 'ಗುರು'ಗಳಿಗೆ ಪಾರ್ಟಿ ನೀಡಿದ್ದಳು ಎಂದು ವಿಚಾರಣೆಯಲ್ಲಿ ಆರೋಪಿಗಳು ಹೇಳಿಕೆ ನೀಡಿದ್ದಾರೆ.
ಮಂಗಳೂರು ಪೊಲೀಸರ ವಿಚಾರಣೆಯಲ್ಲಿ ಆರೋಪಿಗಳು ಬಾಯ್ಬಿಟ್ಟಿರುವ ಈ ಮಾಹಿತಿಯೇ ಅನುಶ್ರೀ ಪಾಲಿಗೆ ಸಂಕಷ್ಟಕ್ಕೆ ಕಾರಣವಾಗಿದೆ. ಇದೇ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರು ಅನುಶ್ರೀಯನ್ನ ವಿಚಾರಣೆಗೆ ಕರೆದಿದ್ದಾರೆ ಎನ್ನಲಾಗ್ತಿದೆ. ಇದೇ ವಿಚಾರದಲ್ಲಿ ಪೊಲೀಸರು ಅನುಶ್ರೀಯನ್ನು ವಿಚಾರಣೆಗೆ ಒಳಪಡಿಸಲಿದ್ದಾರೆ.
Join our WhatsApp group for latest news updates (2)
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 01:09 pm
Mangalore Correspondent
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm