ಬ್ರೇಕಿಂಗ್ ನ್ಯೂಸ್
25-09-20 11:51 am Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 25: ಡ್ರಗ್ಸ್ ನಂಟಿನಲ್ಲಿ ಮಂಗಳೂರು ಪೊಲೀಸರಿಂದ ಬುಲಾವ್ ಆಗಿರುವ ನಿರೂಪಕಿ ಅನುಶ್ರೀಗೆ ಡ್ಯಾನ್ಸರ್ ಕಂ ಕೊರಿಯೋಗ್ರಾಫರ್ ಕಿಶೋರ್ ಅಮನ್ ಜೊತೆಗಿನ ಪಾರ್ಟಿಯೇ ಸಂಕಷ್ಟ ತರುತ್ತಾ ಅನ್ನುವ ಅನುಮಾನ ಕೇಳಿಬಂದಿದೆ.
ಮಂಗಳೂರಿನಲ್ಲಿ ಪೊಲೀಸರ ವಿಚಾರಣೆಯಲ್ಲಿ ಕಿಶೋರ್ ಮತ್ತು ತರುಣ್, ತಾವು ಅನುಶ್ರೀ ಜೊತೆಗೆ ಪಾರ್ಟಿ ಮಾಡಿದ್ದಾಗಿ ಹೇಳಿಕೆ ನೀಡಿದ್ದಾರೆ. ಅಲ್ಲದೆ, ಹೆಚ್ಚು ಕ್ಲೋಸ್ ಆಗಿದ್ದೆವು. ನೇರ ಸಂಪರ್ಕ ಇತ್ತೆಂದು ಹೇಳಿಕೆ ನೀಡಿದ್ದಾರೆ.

ಕಿಶೋರ್ ಮತ್ತು ತರುಣ್ ಬೆಂಗಳೂರಿನಲ್ಲಿ ಕೊರಿಯೋಗ್ರಾಫರ್ ಆಗಿದ್ದು ಖಾಸಗಿ ವಾಹಿನಿಯ "ಕುಣಿಯೋಣು ಬಾರಾ" ರಿಯಾಲಿಟಿ ಶೋನಲ್ಲಿ ಅನುಶ್ರೀಗೆ ಡ್ಯಾನ್ಸ್ ಕೊರಿಯೋಗ್ರಾಫ್ ಮಾಡಿದ್ದರು. ಅದರಲ್ಲಿ ಅನುಶ್ರೀ ವಿನ್ನರ್ ಆಗಿದ್ದಲ್ಲದೆ, ಮೆಡಲ್ ಪಡೆದಿದ್ದಕ್ಕಾಗಿ ಇಬ್ಬರು 'ಗುರು'ಗಳಿಗೆ ಪಾರ್ಟಿ ನೀಡಿದ್ದಳು ಎಂದು ವಿಚಾರಣೆಯಲ್ಲಿ ಆರೋಪಿಗಳು ಹೇಳಿಕೆ ನೀಡಿದ್ದಾರೆ.
ಮಂಗಳೂರು ಪೊಲೀಸರ ವಿಚಾರಣೆಯಲ್ಲಿ ಆರೋಪಿಗಳು ಬಾಯ್ಬಿಟ್ಟಿರುವ ಈ ಮಾಹಿತಿಯೇ ಅನುಶ್ರೀ ಪಾಲಿಗೆ ಸಂಕಷ್ಟಕ್ಕೆ ಕಾರಣವಾಗಿದೆ. ಇದೇ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರು ಅನುಶ್ರೀಯನ್ನ ವಿಚಾರಣೆಗೆ ಕರೆದಿದ್ದಾರೆ ಎನ್ನಲಾಗ್ತಿದೆ. ಇದೇ ವಿಚಾರದಲ್ಲಿ ಪೊಲೀಸರು ಅನುಶ್ರೀಯನ್ನು ವಿಚಾರಣೆಗೆ ಒಳಪಡಿಸಲಿದ್ದಾರೆ.
Join our WhatsApp group for latest news updates (2)
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am