ಬ್ರೇಕಿಂಗ್ ನ್ಯೂಸ್
04-05-22 07:48 pm Udupi Correspondent ಕರಾವಳಿ
ಉಡುಪಿ, ಮೇ 4: ಆಜಾನ್ ಕೂಗು ತೆಗೆಸಬೇಕೆಂದು ಹೇಳಿ ಶ್ರೀರಾಮ ಸೇನೆ ಹೋರಾಟ ಕೈಗೆತ್ತಿಕೊಂಡಿರುವುದನ್ನು ಶಾಸಕ ರಘುಪತಿ ಭಟ್ ಟೀಕಿಸಿದ್ದಾರೆ. ಆಜಾನ್ ವಿರುದ್ಧ ಮಸೀದಿಗಳ ಮುಂದೆ ಭಜನೆ ನಡೆಸುವುದು ಸರಿಯಲ್ಲ. ಭಜನೆ ಒಳ್ಳೆಯದೇ ಆದರೂ, ಮಸೀದಿಗಳ ಮುಂದೆ ಭಜನೆ ಮಾಡುವುದರಿಂದ ಸಂಘರ್ಷಕ್ಕೆ ದಾರಿ ಮಾಡಿಕೊಟ್ಟಂತಾಗುತ್ತದೆ ಎಂದು ರಘುಪತಿ ಭಟ್ ಹೇಳಿದ್ದಾರೆ.
ಆಜಾನ್ ಕೂಗಿಗೆ ಧ್ವನಿವರ್ಧಕ ಬಳಕೆಯ ಬಗ್ಗೆ ಸುಪ್ರೀಂಕೋರ್ಟ್ ಆದೇಶ ಇದೆ. ಕೋರ್ಟ್ ಆದೇಶವನ್ನು ಸರಕಾರ ಕಟ್ಟುನಿಟ್ಟಾಗಿ ಪಾಲಿಸುತ್ತದೆ. ಶಬ್ದ ಕಡಿಮೆಗೊಳಿಸಬೇಕು ಎಂಬ ಕೋರ್ಟ್ ಆದೇಶವನ್ನು ಪಾಲಿಸುವಂತೆ ಈಗಾಗಲೇ ನೋಟೀಸ್ ನೀಡಲಾಗಿದೆ.
ಹಾಗೆಂದು ಮಸೀದಿಗಳ ಎದುರು ಸಂಘರ್ಷಕ್ಕಿಳಿಯೋದು ಸೌಹಾರ್ದ ದೃಷ್ಟಿಯಿಂದ ಒಳ್ಳೆಯದಲ್ಲ. ಬಹಳ ವರ್ಷಗಳಿಂದ ಮೈಕ್ ಅಳವಡಿಸಿಕೊಂಡು ಆಜಾನ್ ಕೂಗುತ್ತಾ ಬಂದಿರುವುದರಿಂದ ಅದನ್ನು ತೆರವು ಮಾಡಲು ಸ್ವಲ್ಪ ಸಮಯ ಹಿಡಿಯುತ್ತದೆ. ಅವರನ್ನು ಮನವೊಲಿಸಿ ಮೈಕ್ ತೆರವು ಮಾಡಬೇಕಾಗುತ್ತದೆ. ಈಗಾಗಲೇ ಬಹಳ ಕಡೆ ಸಮಸ್ಯೆ ಬಗೆಹರಿದಿದೆ. ಶಬ್ದ ಕಡಿಮೆ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ಆದೇಶ ಎಲ್ಲ ಧರ್ಮದವರಿಗೂ ಅನ್ವಯವಾಗುತ್ತದೆ. ಧ್ವನಿವರ್ಧಕ ಬಳಕೆಗೆ ಅನುಮತಿ ಪಡೆಯಬೇಕು, ಇಂತಿಷ್ಟೇ ಡೆಸಿಬಲ್ ಶಬ್ದ ಇರಬೇಕು ಎಂಬ ನಿಮಯ ಇದ್ದು ಆದೇಶವನ್ನು ಪಾಲಿಸಲಾಗುತ್ತದೆ ಎಂದು ಹೇಳಿದ್ದಾರೆ.
MLA Raghupathi Bhatt has criticized Srirama Sena's struggle for calling for Azan's cry. Worship in front of mosques against Azan is not right. While bhajans are good, eating in front of mosques can lead to conflict, Raghupati Bhat said.
02-05-25 01:40 pm
Bangalore Correspondent
Dinesh Gundu Rao, Suhas Shetty Murder: ಸುಹಾಸ್...
02-05-25 10:52 am
Jan Dhan Scheme: ಜನಧನ್ ಖಾತೆ ಬಗ್ಗೆ ಜನರ ನಿರಾಸಕ್...
01-05-25 01:48 pm
Dk Suresh, Pavitra, wife Video: ಡಿ.ಕೆ ಬ್ರದರ್...
01-05-25 01:08 pm
MA Saleem, DGP-IGP, Prashanth Thakur, Police:...
30-04-25 05:08 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
02-05-25 03:10 pm
Mangalore Correspondent
Udupi crime, Attempt, Suhas Shetty Murder: ಉಡ...
02-05-25 12:44 pm
Suhas Shetty Murder, Liquor Ban: ಸುಹಾಸ್ ಶೆಟ್ಟ...
02-05-25 12:23 pm
Suhas Shetty Murder, Bajpe, Mangalore: ಟಾರ್ಗೆ...
02-05-25 03:52 am
Suhas Shetty murder, Mangalore Bandh: ಸುಹಾಸ್...
02-05-25 03:29 am
02-05-25 12:00 pm
Mangalore Correspondent
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm