ಬ್ರೇಕಿಂಗ್ ನ್ಯೂಸ್
04-05-22 07:48 pm Udupi Correspondent ಕರಾವಳಿ
ಉಡುಪಿ, ಮೇ 4: ಆಜಾನ್ ಕೂಗು ತೆಗೆಸಬೇಕೆಂದು ಹೇಳಿ ಶ್ರೀರಾಮ ಸೇನೆ ಹೋರಾಟ ಕೈಗೆತ್ತಿಕೊಂಡಿರುವುದನ್ನು ಶಾಸಕ ರಘುಪತಿ ಭಟ್ ಟೀಕಿಸಿದ್ದಾರೆ. ಆಜಾನ್ ವಿರುದ್ಧ ಮಸೀದಿಗಳ ಮುಂದೆ ಭಜನೆ ನಡೆಸುವುದು ಸರಿಯಲ್ಲ. ಭಜನೆ ಒಳ್ಳೆಯದೇ ಆದರೂ, ಮಸೀದಿಗಳ ಮುಂದೆ ಭಜನೆ ಮಾಡುವುದರಿಂದ ಸಂಘರ್ಷಕ್ಕೆ ದಾರಿ ಮಾಡಿಕೊಟ್ಟಂತಾಗುತ್ತದೆ ಎಂದು ರಘುಪತಿ ಭಟ್ ಹೇಳಿದ್ದಾರೆ.
ಆಜಾನ್ ಕೂಗಿಗೆ ಧ್ವನಿವರ್ಧಕ ಬಳಕೆಯ ಬಗ್ಗೆ ಸುಪ್ರೀಂಕೋರ್ಟ್ ಆದೇಶ ಇದೆ. ಕೋರ್ಟ್ ಆದೇಶವನ್ನು ಸರಕಾರ ಕಟ್ಟುನಿಟ್ಟಾಗಿ ಪಾಲಿಸುತ್ತದೆ. ಶಬ್ದ ಕಡಿಮೆಗೊಳಿಸಬೇಕು ಎಂಬ ಕೋರ್ಟ್ ಆದೇಶವನ್ನು ಪಾಲಿಸುವಂತೆ ಈಗಾಗಲೇ ನೋಟೀಸ್ ನೀಡಲಾಗಿದೆ.

ಹಾಗೆಂದು ಮಸೀದಿಗಳ ಎದುರು ಸಂಘರ್ಷಕ್ಕಿಳಿಯೋದು ಸೌಹಾರ್ದ ದೃಷ್ಟಿಯಿಂದ ಒಳ್ಳೆಯದಲ್ಲ. ಬಹಳ ವರ್ಷಗಳಿಂದ ಮೈಕ್ ಅಳವಡಿಸಿಕೊಂಡು ಆಜಾನ್ ಕೂಗುತ್ತಾ ಬಂದಿರುವುದರಿಂದ ಅದನ್ನು ತೆರವು ಮಾಡಲು ಸ್ವಲ್ಪ ಸಮಯ ಹಿಡಿಯುತ್ತದೆ. ಅವರನ್ನು ಮನವೊಲಿಸಿ ಮೈಕ್ ತೆರವು ಮಾಡಬೇಕಾಗುತ್ತದೆ. ಈಗಾಗಲೇ ಬಹಳ ಕಡೆ ಸಮಸ್ಯೆ ಬಗೆಹರಿದಿದೆ. ಶಬ್ದ ಕಡಿಮೆ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ಆದೇಶ ಎಲ್ಲ ಧರ್ಮದವರಿಗೂ ಅನ್ವಯವಾಗುತ್ತದೆ. ಧ್ವನಿವರ್ಧಕ ಬಳಕೆಗೆ ಅನುಮತಿ ಪಡೆಯಬೇಕು, ಇಂತಿಷ್ಟೇ ಡೆಸಿಬಲ್ ಶಬ್ದ ಇರಬೇಕು ಎಂಬ ನಿಮಯ ಇದ್ದು ಆದೇಶವನ್ನು ಪಾಲಿಸಲಾಗುತ್ತದೆ ಎಂದು ಹೇಳಿದ್ದಾರೆ.
MLA Raghupathi Bhatt has criticized Srirama Sena's struggle for calling for Azan's cry. Worship in front of mosques against Azan is not right. While bhajans are good, eating in front of mosques can lead to conflict, Raghupati Bhat said.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 02:14 pm
HK News Staffer
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm