ಬ್ರೇಕಿಂಗ್ ನ್ಯೂಸ್
04-05-22 07:48 pm Udupi Correspondent ಕರಾವಳಿ
ಉಡುಪಿ, ಮೇ 4: ಆಜಾನ್ ಕೂಗು ತೆಗೆಸಬೇಕೆಂದು ಹೇಳಿ ಶ್ರೀರಾಮ ಸೇನೆ ಹೋರಾಟ ಕೈಗೆತ್ತಿಕೊಂಡಿರುವುದನ್ನು ಶಾಸಕ ರಘುಪತಿ ಭಟ್ ಟೀಕಿಸಿದ್ದಾರೆ. ಆಜಾನ್ ವಿರುದ್ಧ ಮಸೀದಿಗಳ ಮುಂದೆ ಭಜನೆ ನಡೆಸುವುದು ಸರಿಯಲ್ಲ. ಭಜನೆ ಒಳ್ಳೆಯದೇ ಆದರೂ, ಮಸೀದಿಗಳ ಮುಂದೆ ಭಜನೆ ಮಾಡುವುದರಿಂದ ಸಂಘರ್ಷಕ್ಕೆ ದಾರಿ ಮಾಡಿಕೊಟ್ಟಂತಾಗುತ್ತದೆ ಎಂದು ರಘುಪತಿ ಭಟ್ ಹೇಳಿದ್ದಾರೆ.
ಆಜಾನ್ ಕೂಗಿಗೆ ಧ್ವನಿವರ್ಧಕ ಬಳಕೆಯ ಬಗ್ಗೆ ಸುಪ್ರೀಂಕೋರ್ಟ್ ಆದೇಶ ಇದೆ. ಕೋರ್ಟ್ ಆದೇಶವನ್ನು ಸರಕಾರ ಕಟ್ಟುನಿಟ್ಟಾಗಿ ಪಾಲಿಸುತ್ತದೆ. ಶಬ್ದ ಕಡಿಮೆಗೊಳಿಸಬೇಕು ಎಂಬ ಕೋರ್ಟ್ ಆದೇಶವನ್ನು ಪಾಲಿಸುವಂತೆ ಈಗಾಗಲೇ ನೋಟೀಸ್ ನೀಡಲಾಗಿದೆ.

ಹಾಗೆಂದು ಮಸೀದಿಗಳ ಎದುರು ಸಂಘರ್ಷಕ್ಕಿಳಿಯೋದು ಸೌಹಾರ್ದ ದೃಷ್ಟಿಯಿಂದ ಒಳ್ಳೆಯದಲ್ಲ. ಬಹಳ ವರ್ಷಗಳಿಂದ ಮೈಕ್ ಅಳವಡಿಸಿಕೊಂಡು ಆಜಾನ್ ಕೂಗುತ್ತಾ ಬಂದಿರುವುದರಿಂದ ಅದನ್ನು ತೆರವು ಮಾಡಲು ಸ್ವಲ್ಪ ಸಮಯ ಹಿಡಿಯುತ್ತದೆ. ಅವರನ್ನು ಮನವೊಲಿಸಿ ಮೈಕ್ ತೆರವು ಮಾಡಬೇಕಾಗುತ್ತದೆ. ಈಗಾಗಲೇ ಬಹಳ ಕಡೆ ಸಮಸ್ಯೆ ಬಗೆಹರಿದಿದೆ. ಶಬ್ದ ಕಡಿಮೆ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ಆದೇಶ ಎಲ್ಲ ಧರ್ಮದವರಿಗೂ ಅನ್ವಯವಾಗುತ್ತದೆ. ಧ್ವನಿವರ್ಧಕ ಬಳಕೆಗೆ ಅನುಮತಿ ಪಡೆಯಬೇಕು, ಇಂತಿಷ್ಟೇ ಡೆಸಿಬಲ್ ಶಬ್ದ ಇರಬೇಕು ಎಂಬ ನಿಮಯ ಇದ್ದು ಆದೇಶವನ್ನು ಪಾಲಿಸಲಾಗುತ್ತದೆ ಎಂದು ಹೇಳಿದ್ದಾರೆ.
MLA Raghupathi Bhatt has criticized Srirama Sena's struggle for calling for Azan's cry. Worship in front of mosques against Azan is not right. While bhajans are good, eating in front of mosques can lead to conflict, Raghupati Bhat said.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am