ಬ್ರೇಕಿಂಗ್ ನ್ಯೂಸ್
25-09-20 12:22 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 25: ರೈತರ ವಿರೋಧ ಲೆಕ್ಕಿಸದೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ಜಾರಿಗೆ ತಂದಿರುವ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಮಂಗಳೂರಿನಲ್ಲಿ ವಿವಿಧ ಸಂಘಟನೆಗಳು ಸೇರಿ ರಸ್ತೆ ತಡೆ, ಪ್ರತಿಭಟನೆ ನಡೆಸಿವೆ.
ನಂತೂರು ವೃತ್ತದ ಬಳಿ ಬಿಜೆಪಿಯೇತರ ಪಕ್ಷಗಳು ಹಾಗೂ ವಿವಿಧ ರೈತ ಸಂಘಟನೆಗಳ ಪ್ರಮುಖರು ಸೇರಿ ವಾಹನಗಳನ್ನು ತಡೆದು ಸಾಂಕೇತಿಕ ರಸ್ತೆ ತಡೆ ನಡೆಸಿದ್ದಾರೆ. ಬಳಿಕ ಅದೇ ಜಾಗದಲ್ಲಿ ಪ್ರತಿಭಟನಾ ಸಭೆ ನಡೆಯಿತು.


ಮಾಜಿ ಶಾಸಕ ಜೆ.ಆರ್.ಲೋಬೊ, ಡಿವೈಎಫ್ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಯುವ ಕಾಂಗ್ರೆಸ್ ದ.ಕ. ಜಿಲ್ಲಾ ಅಧ್ಯಕ್ಷ ಮಿಥುನ್ ರೈ, ವಿವಿಧ ರಾಜಕೀಯ ಪಕ್ಷಗಳ-ಸಂಘಟನೆಗಳ ಮುಖಂಡರಾದ ಸದಾಶಿವ ಉಳ್ಳಾಲ, ಎ.ಸಿ.ವಿನಯರಾಜ್, ಪ್ರವೀಣ್ಚಂದ್ರ ಆಳ್ವ, ನವೀನ್ ಡಿಸೋಜ, ಅನಿಲ್ ಕುಮಾರ್, ಸುನೀಲ್ ಕುಮಾರ್ ಬಜಾಲ್, ಪಿ.ವಿ. ಮೋಹನ್, ಬಿ.ಕೆ.ಇಮ್ತಿಯಾಝ್, ಕೃಷ್ಣಪ್ಪ ಸಾಲ್ಯಾನ್, ಓಸ್ವಾಲ್ಡ್ ಸಿಪ್ರಿಯಾನ್, ವಾಸುದೇವ ಉಚ್ಚಿಲ್, ಸದಾಶಿವ ಉಳ್ಳಾಲ, ಯು.ಬಿ.ಲೋಕಯ್ಯ, ವಿ.ಕುಕ್ಯಾನ್ ಎಚ್. ವಿ.ರಾವ್, ಸೀತಾರಾಮ ಬೇರಿಂಜ, ಎಂ.ದೇವದಾಸ್, ರಘು ಎಕ್ಕಾರು, ಜಗದೀಶ್, ಸಂತೋಷ್ ಕುಮಾರ್ ಬಜಾಲ್, ಭಾರತಿ ಶೆಟ್ಟಿ, ಜಯಂತಿ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದರು.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm