ಬ್ರೇಕಿಂಗ್ ನ್ಯೂಸ್
25-09-20 12:22 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 25: ರೈತರ ವಿರೋಧ ಲೆಕ್ಕಿಸದೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ಜಾರಿಗೆ ತಂದಿರುವ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಮಂಗಳೂರಿನಲ್ಲಿ ವಿವಿಧ ಸಂಘಟನೆಗಳು ಸೇರಿ ರಸ್ತೆ ತಡೆ, ಪ್ರತಿಭಟನೆ ನಡೆಸಿವೆ.
ನಂತೂರು ವೃತ್ತದ ಬಳಿ ಬಿಜೆಪಿಯೇತರ ಪಕ್ಷಗಳು ಹಾಗೂ ವಿವಿಧ ರೈತ ಸಂಘಟನೆಗಳ ಪ್ರಮುಖರು ಸೇರಿ ವಾಹನಗಳನ್ನು ತಡೆದು ಸಾಂಕೇತಿಕ ರಸ್ತೆ ತಡೆ ನಡೆಸಿದ್ದಾರೆ. ಬಳಿಕ ಅದೇ ಜಾಗದಲ್ಲಿ ಪ್ರತಿಭಟನಾ ಸಭೆ ನಡೆಯಿತು.


ಮಾಜಿ ಶಾಸಕ ಜೆ.ಆರ್.ಲೋಬೊ, ಡಿವೈಎಫ್ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಯುವ ಕಾಂಗ್ರೆಸ್ ದ.ಕ. ಜಿಲ್ಲಾ ಅಧ್ಯಕ್ಷ ಮಿಥುನ್ ರೈ, ವಿವಿಧ ರಾಜಕೀಯ ಪಕ್ಷಗಳ-ಸಂಘಟನೆಗಳ ಮುಖಂಡರಾದ ಸದಾಶಿವ ಉಳ್ಳಾಲ, ಎ.ಸಿ.ವಿನಯರಾಜ್, ಪ್ರವೀಣ್ಚಂದ್ರ ಆಳ್ವ, ನವೀನ್ ಡಿಸೋಜ, ಅನಿಲ್ ಕುಮಾರ್, ಸುನೀಲ್ ಕುಮಾರ್ ಬಜಾಲ್, ಪಿ.ವಿ. ಮೋಹನ್, ಬಿ.ಕೆ.ಇಮ್ತಿಯಾಝ್, ಕೃಷ್ಣಪ್ಪ ಸಾಲ್ಯಾನ್, ಓಸ್ವಾಲ್ಡ್ ಸಿಪ್ರಿಯಾನ್, ವಾಸುದೇವ ಉಚ್ಚಿಲ್, ಸದಾಶಿವ ಉಳ್ಳಾಲ, ಯು.ಬಿ.ಲೋಕಯ್ಯ, ವಿ.ಕುಕ್ಯಾನ್ ಎಚ್. ವಿ.ರಾವ್, ಸೀತಾರಾಮ ಬೇರಿಂಜ, ಎಂ.ದೇವದಾಸ್, ರಘು ಎಕ್ಕಾರು, ಜಗದೀಶ್, ಸಂತೋಷ್ ಕುಮಾರ್ ಬಜಾಲ್, ಭಾರತಿ ಶೆಟ್ಟಿ, ಜಯಂತಿ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದರು.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm