ಬ್ರೇಕಿಂಗ್ ನ್ಯೂಸ್
04-05-22 10:30 pm Mangalore Correspondent ಕರಾವಳಿ
ಮಂಗಳೂರು, ಮೇ 4 : ಕ್ರಿಕೆಟ್ ಆಡುತ್ತಿದ್ದಾಗ ಹಾಸ್ಟೆಲ್ ಕಟ್ಟಡದ ಮೇಲಕ್ಕೆ ಹಾರಿದ ಚೆಂಡನ್ನು ಹೆಕ್ಕಲು ಹೋದ ಪಿಯುಸಿ ವಿದ್ಯಾರ್ಥಿಯೊಬ್ಬ ನಾಲ್ಕನೇ ಮಹಡಿಯಿಂದ ನೆಲಕ್ಕೆ ಬಿದ್ದು ಮೃತಪಟ್ಟ ಘಟನೆ ನಗರದ ಕಾವೂರಿನಲ್ಲಿ ನಡೆದಿದೆ.
ಕಾವೂರಿನ ಚೈತನ್ಯ ಟೆಕ್ನೋ ಸ್ಕೂಲ್ ಎನ್ನುವ ವಸತಿ ಶಾಲೆಯಲ್ಲಿ ಘಟನೆ ನಡೆದಿದೆ. ಬಿಜಾಪುರ ಮೂಲದ ಪ್ರಣವ್ ಎಸ್. ಮುಂಡಾಸ (18) ಮೃತ ಹುಡುಗ.
ಸಂಜೆ ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಚೆಂಡು ಹಾಸ್ಟೆಲ್ ಕಟ್ಟಡದ ಮೇಲಕ್ಕೆ ಹಾರಿತ್ತು. ಬಳಿಕ ನೋಡಿದಾಗ ನಾಲ್ಕು ಮಹಡಿಯ ಕಟ್ಟಡದ ಮೇಲಿನ ರೂಫಿಂಗ್ ಶೀಟ್ ಎಡೆಯಲ್ಲಿ ಚೆಂಡು ಸಿಕ್ಕಿಕೊಂಡಿತ್ತು. ಚೆಂಡನ್ನು ತೆಗೆಯಲು ಹುಡುಗ ಪ್ರಣವ್ ಮೇಲಕ್ಕೆ ಹತ್ತಿದ್ದು ರೂಫಿಂಗ್ ಶೀಟ್ ಮೇಲಿನಿಂದ ನಡೆದು ಹೋಗಿದ್ದಾನೆ. ಈ ವೇಳೆ, ರೂಫಿಂಗ್ ಶೀಟ್ ನಡುವೆ ಬೆಳಕು ಬೀರುವುದಕ್ಕಾಗಿ ಹಾಕಿದ್ದ ಪ್ಲಾಸ್ಟಿಕ್ ತಗಡು ಕಟ್ ಆಗಿ ಹುಡುಗ ನೇರವಾಗಿ ನೆಲಕ್ಕೆ ಬಿದ್ದಿದ್ದಾನೆ. ಹಾಸ್ಟೆಲ್ ನಲ್ಲಿ ಘಟನೆ ನಡೆದಿರುವುದರಿಂದ ವಾರ್ಡನ್ ನಿರ್ಲಕ್ಷ್ಯದ ವಿರುದ್ಧ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 17-year-old student died after falling from the fourth floor of the Hostel building here on May 4. The deceased has been identified as Pranav S Mundas (17) from Bijapur, he was studying at Chaitanya College, Kottara Chowki.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am