ಬ್ರೇಕಿಂಗ್ ನ್ಯೂಸ್
11-05-22 09:11 pm Mangalore Correspondent ಕರಾವಳಿ
ಮಂಗಳೂರು, ಮೇ 11 : ನಗರದ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನಲ್ಲಿ ಫಿಸಿಯೋಥೆರಪಿ ಮೂರನೇ ವರ್ಷದ ವ್ಯಾಸಂಗ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿನಿ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದು ಸಾವಿಗೆ ಶರಣಾಗಿದ್ದಾಳೆ.
ಕಣ್ಣೂರಿನ ಆಝಿಕ್ಕೋಡ್ ನಿವಾಸಿ ಸಾಂದ್ರಾ ಪಿ.ಪಿ. (21) ಮೃತ ಯುವತಿ. ಬುಧವಾರ ಬೆಳಗ್ಗೆ 10 ರಿಂದ 12 ರ ನಡುವೆ ಲೇಡಿಸ್ ಹಾಸ್ಟೆಲ್ ಕೊಠಡಿಯಲ್ಲಿ ಕೃತ್ಯ ನಡೆದಿದೆ. ಸಾವಿಗೇನು ಕಾರಣ ಅನ್ನೋದು ತಿಳಿದುಬಂದಿಲ್ಲ. ಆಕೆ ಒಂದು ವರ್ಷದಿಂದ ಖಿನ್ನತೆಗೆ ಒಳಗಾಗಿದ್ದು ಈ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದಳು. ಅದೇ ಹಿನ್ನೆಲೆಯಲ್ಲಿ ಸಾವಿಗೆ ಶರಣಾಗಿದ್ದಾಳೆ ಎನ್ನಲಾಗುತ್ತಿದೆ. ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಂಬಿಬಿಎಸ್ ವಿದ್ಯಾರ್ಥಿಗೆ ಹಾರ್ಟ್ ಅಟ್ಯಾಕ್ !
ಎರಡು ದಿನಗಳ ಹಿಂದೆ ಇದೇ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನಲ್ಲಿ ಕಲಿಯುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ಕೊಠಡಿಯಲ್ಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ. ಕೇರಳ ಮೂಲದ ರೋಶನ್ (23) ಎಂಬಾತ ಮೃತ ಯುವಕನಾಗಿದ್ದು ಹೆತ್ತವರು ಫೋನ್ ಸ್ವೀಕರಿಸಿಲ್ಲ ಎಂದು ಕಾಲೇಜು ಆಡಳಿತಕ್ಕೆ ಮಾಹಿತಿ ಕೇಳಿದ್ದರು. ಬಳಿಕ ಹಾಸ್ಟೆಲ್ ಕೊಠಡಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಯುವಕನ ಶವ ಇತ್ತು. ಆತನಿಗೆ ಅಸ್ತಮಾ ತೊಂದರೆಯೂ ಇತ್ತು ಎನ್ನಲಾಗಿದ್ದು ತಪಾಸಣೆ ನಡೆಸಿದ ವೈದ್ಯರು ಹೃದಯಾಘಾತದಿಂದ ಸಾವನ್ನಪ್ಪಿದ್ದಾಗಿ ತಿಳಿಸಿದ್ದರು. ಇದೀಗ ಅದೇ ಕಾಲೇಜಿನ ಮತ್ತೊಬ್ಬ ಹುಡುಗಿ ನಿಗೂಢವಾಗಿ ಸಾವಿಗೆ ಶರಣಾಗಿದ್ದಾಳೆ.
Mangalore Mbbs students dies of heart attack. The deceased had been identified as Roshan from Kerala. A Physiotherapy student commits suicide at father Muller's hostel. The deceased has been identified as Sandra from Kannur.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 10:43 am
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm