ಬ್ರೇಕಿಂಗ್ ನ್ಯೂಸ್
11-05-22 09:11 pm Mangalore Correspondent ಕರಾವಳಿ
ಮಂಗಳೂರು, ಮೇ 11 : ನಗರದ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನಲ್ಲಿ ಫಿಸಿಯೋಥೆರಪಿ ಮೂರನೇ ವರ್ಷದ ವ್ಯಾಸಂಗ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿನಿ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದು ಸಾವಿಗೆ ಶರಣಾಗಿದ್ದಾಳೆ.
ಕಣ್ಣೂರಿನ ಆಝಿಕ್ಕೋಡ್ ನಿವಾಸಿ ಸಾಂದ್ರಾ ಪಿ.ಪಿ. (21) ಮೃತ ಯುವತಿ. ಬುಧವಾರ ಬೆಳಗ್ಗೆ 10 ರಿಂದ 12 ರ ನಡುವೆ ಲೇಡಿಸ್ ಹಾಸ್ಟೆಲ್ ಕೊಠಡಿಯಲ್ಲಿ ಕೃತ್ಯ ನಡೆದಿದೆ. ಸಾವಿಗೇನು ಕಾರಣ ಅನ್ನೋದು ತಿಳಿದುಬಂದಿಲ್ಲ. ಆಕೆ ಒಂದು ವರ್ಷದಿಂದ ಖಿನ್ನತೆಗೆ ಒಳಗಾಗಿದ್ದು ಈ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದಳು. ಅದೇ ಹಿನ್ನೆಲೆಯಲ್ಲಿ ಸಾವಿಗೆ ಶರಣಾಗಿದ್ದಾಳೆ ಎನ್ನಲಾಗುತ್ತಿದೆ. ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಂಬಿಬಿಎಸ್ ವಿದ್ಯಾರ್ಥಿಗೆ ಹಾರ್ಟ್ ಅಟ್ಯಾಕ್ !
ಎರಡು ದಿನಗಳ ಹಿಂದೆ ಇದೇ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನಲ್ಲಿ ಕಲಿಯುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ಕೊಠಡಿಯಲ್ಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ. ಕೇರಳ ಮೂಲದ ರೋಶನ್ (23) ಎಂಬಾತ ಮೃತ ಯುವಕನಾಗಿದ್ದು ಹೆತ್ತವರು ಫೋನ್ ಸ್ವೀಕರಿಸಿಲ್ಲ ಎಂದು ಕಾಲೇಜು ಆಡಳಿತಕ್ಕೆ ಮಾಹಿತಿ ಕೇಳಿದ್ದರು. ಬಳಿಕ ಹಾಸ್ಟೆಲ್ ಕೊಠಡಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಯುವಕನ ಶವ ಇತ್ತು. ಆತನಿಗೆ ಅಸ್ತಮಾ ತೊಂದರೆಯೂ ಇತ್ತು ಎನ್ನಲಾಗಿದ್ದು ತಪಾಸಣೆ ನಡೆಸಿದ ವೈದ್ಯರು ಹೃದಯಾಘಾತದಿಂದ ಸಾವನ್ನಪ್ಪಿದ್ದಾಗಿ ತಿಳಿಸಿದ್ದರು. ಇದೀಗ ಅದೇ ಕಾಲೇಜಿನ ಮತ್ತೊಬ್ಬ ಹುಡುಗಿ ನಿಗೂಢವಾಗಿ ಸಾವಿಗೆ ಶರಣಾಗಿದ್ದಾಳೆ.
Mangalore Mbbs students dies of heart attack. The deceased had been identified as Roshan from Kerala. A Physiotherapy student commits suicide at father Muller's hostel. The deceased has been identified as Sandra from Kannur.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm