ಬ್ರೇಕಿಂಗ್ ನ್ಯೂಸ್
12-05-22 12:59 pm Mangalore Correspondent ಕರಾವಳಿ
ಮಂಗಳೂರು, ಮೇ 12 : ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು, ಆಂತರಿಕ ಕಲಹದ ಕಾರಣ ಆಹಾರ ಕೊರತೆ ಉಂಟಾಗಿರುವುದರಿಂದ ಅಲ್ಲಿನ ಜನರು ಸಮುದ್ರ ಮಾರ್ಗದ ಮೂಲಕ ಭಾರತದತ್ತ ಬರುವ ಸಾಧ್ಯತೆಗಳಿದ್ದು ಕರಾವಳಿ ತೀರ ಪ್ರದೇಶದಲ್ಲಿ ಎಚ್ಚರಿಕೆ ವಹಿಸಬೇಕು ಎಂದು ಕರಾವಳಿ ಕಾವಲು ಪೊಲೀಸ್ ಪಡೆಯವರು ಸೂಚನೆ ನೀಡಿದ್ದಾರೆ.
ಶ್ರೀಲಂಕಾದಲ್ಲಿ ಆಂತರಿಕ ಕಲಹ, ದೊಂಬಿಯ ಕಾರಣದಿಂದಾಗಿ ಜನರು ತತ್ತರಿಸಿದ್ದು ಸಮುದ್ರ ಮಾರ್ಗ ಅಥವಾ ಇನ್ನಿತರ ಮಾರ್ಗದ ಮೂಲಕ ಭಾರತಕ್ಕೆ ಆಗಮಿಸಿ, ಇಲ್ಲಿನ ಕರಾವಳಿ ಪ್ರದೇಶದಲ್ಲಿ ಅಕ್ರಮವಾಗಿ ನೆಲೆಸುವ ಸಾಧ್ಯತೆ ಇರುತ್ತದೆ. ಹೀಗಾಗಿ ಅಪರಿಚಿತ ವ್ಯಕ್ತಿಗಳಿಗೆ ಮನೆ ಬಾಡಿಗೆ ನೀಡುವ ಸಂದರ್ಭದಲ್ಲಿ ಪೂರ್ವಾಪರ ವಿಚಾರಿಸಬೇಕು. ಸೂಕ್ತ ದಾಖಲಾತಿಗಳನ್ನು ಪಡೆದು ಪರಿಶೀಲನೆ ನಡೆಸಬೇಕು. ಯಾವುದೇ ವ್ಯಕ್ತಿಗಳ ಬಗ್ಗೆ ಸಂಶಯ ಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಲಂಕನ್ನರು ಅಕ್ರಮವಾಗಿ ಒಳನುಸುಳುವ ಸಾಧ್ಯತೆ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ ಎಚ್ಚರಿಕೆ ವಹಿಸಬೇಕು ಎಂಬುದಾಗಿ ಕರಾವಳಿ ಕಾವಲು ಪೊಲೀಸ್ ಪಡೆಯ ವತಿಯಿಂದ ಸಾರ್ವಜನಿಕರಿಗೆ ಎಚ್ಚರಿಕೆ ಸೂಚನೆ ನೀಡಲಾಗಿದೆ.

ಕರಾವಳಿಯಲ್ಲಿ ಹೆಚ್ಚಾಗಿ ನೆಲೆಸಿರುವ ಮೀನುಗಾರರಿಗೆ, ಮೀನುಗಾರಿಕಾ ಸಂಘಗಳಿಗೆ, ಹೊಟೇಲು, ಲಾಡ್ಜ್ ಗಳಿಗೆ ಪೊಲೀಸ್ ಇಲಾಖೆಯಿಂದ ಎಚ್ಚರಿಕೆ ರವಾನಿಸಲಾಗಿದೆ. ಒಂದು ವರ್ಷದ ಹಿಂದೆ ತಮಿಳುನಾಡು ಮೂಲಕ ಒಳನುಸುಳಿದ್ದ ಲಂಕಾ ಮೂಲದ 38 ಮಂದಿ ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದನ್ನು ಪೊಲೀಸರು ಪತ್ತೆ ಹಚ್ಚಿದ್ದರು. ಈ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರು ಮುಂಜಾಗ್ರತೆ ವಹಿಸಲು ಸಾರ್ವಜನಿಕರಿಗೆ ಕೋರಿದ್ದಾರೆ.
Mangalore Sri Lanka Economic Crisis, the possibility of Lankans entering India via sea, police warn house owners to be careful if strangers are found asking house for rent. The police department has asked to check the documents.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm