ಬ್ರೇಕಿಂಗ್ ನ್ಯೂಸ್
12-05-22 12:59 pm Mangalore Correspondent ಕರಾವಳಿ
ಮಂಗಳೂರು, ಮೇ 12 : ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು, ಆಂತರಿಕ ಕಲಹದ ಕಾರಣ ಆಹಾರ ಕೊರತೆ ಉಂಟಾಗಿರುವುದರಿಂದ ಅಲ್ಲಿನ ಜನರು ಸಮುದ್ರ ಮಾರ್ಗದ ಮೂಲಕ ಭಾರತದತ್ತ ಬರುವ ಸಾಧ್ಯತೆಗಳಿದ್ದು ಕರಾವಳಿ ತೀರ ಪ್ರದೇಶದಲ್ಲಿ ಎಚ್ಚರಿಕೆ ವಹಿಸಬೇಕು ಎಂದು ಕರಾವಳಿ ಕಾವಲು ಪೊಲೀಸ್ ಪಡೆಯವರು ಸೂಚನೆ ನೀಡಿದ್ದಾರೆ.
ಶ್ರೀಲಂಕಾದಲ್ಲಿ ಆಂತರಿಕ ಕಲಹ, ದೊಂಬಿಯ ಕಾರಣದಿಂದಾಗಿ ಜನರು ತತ್ತರಿಸಿದ್ದು ಸಮುದ್ರ ಮಾರ್ಗ ಅಥವಾ ಇನ್ನಿತರ ಮಾರ್ಗದ ಮೂಲಕ ಭಾರತಕ್ಕೆ ಆಗಮಿಸಿ, ಇಲ್ಲಿನ ಕರಾವಳಿ ಪ್ರದೇಶದಲ್ಲಿ ಅಕ್ರಮವಾಗಿ ನೆಲೆಸುವ ಸಾಧ್ಯತೆ ಇರುತ್ತದೆ. ಹೀಗಾಗಿ ಅಪರಿಚಿತ ವ್ಯಕ್ತಿಗಳಿಗೆ ಮನೆ ಬಾಡಿಗೆ ನೀಡುವ ಸಂದರ್ಭದಲ್ಲಿ ಪೂರ್ವಾಪರ ವಿಚಾರಿಸಬೇಕು. ಸೂಕ್ತ ದಾಖಲಾತಿಗಳನ್ನು ಪಡೆದು ಪರಿಶೀಲನೆ ನಡೆಸಬೇಕು. ಯಾವುದೇ ವ್ಯಕ್ತಿಗಳ ಬಗ್ಗೆ ಸಂಶಯ ಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಲಂಕನ್ನರು ಅಕ್ರಮವಾಗಿ ಒಳನುಸುಳುವ ಸಾಧ್ಯತೆ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ ಎಚ್ಚರಿಕೆ ವಹಿಸಬೇಕು ಎಂಬುದಾಗಿ ಕರಾವಳಿ ಕಾವಲು ಪೊಲೀಸ್ ಪಡೆಯ ವತಿಯಿಂದ ಸಾರ್ವಜನಿಕರಿಗೆ ಎಚ್ಚರಿಕೆ ಸೂಚನೆ ನೀಡಲಾಗಿದೆ.

ಕರಾವಳಿಯಲ್ಲಿ ಹೆಚ್ಚಾಗಿ ನೆಲೆಸಿರುವ ಮೀನುಗಾರರಿಗೆ, ಮೀನುಗಾರಿಕಾ ಸಂಘಗಳಿಗೆ, ಹೊಟೇಲು, ಲಾಡ್ಜ್ ಗಳಿಗೆ ಪೊಲೀಸ್ ಇಲಾಖೆಯಿಂದ ಎಚ್ಚರಿಕೆ ರವಾನಿಸಲಾಗಿದೆ. ಒಂದು ವರ್ಷದ ಹಿಂದೆ ತಮಿಳುನಾಡು ಮೂಲಕ ಒಳನುಸುಳಿದ್ದ ಲಂಕಾ ಮೂಲದ 38 ಮಂದಿ ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದನ್ನು ಪೊಲೀಸರು ಪತ್ತೆ ಹಚ್ಚಿದ್ದರು. ಈ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರು ಮುಂಜಾಗ್ರತೆ ವಹಿಸಲು ಸಾರ್ವಜನಿಕರಿಗೆ ಕೋರಿದ್ದಾರೆ.
Mangalore Sri Lanka Economic Crisis, the possibility of Lankans entering India via sea, police warn house owners to be careful if strangers are found asking house for rent. The police department has asked to check the documents.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 02:14 pm
HK News Staffer
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm