ಬ್ರೇಕಿಂಗ್ ನ್ಯೂಸ್
12-05-22 02:45 pm Udupi Correspondent ಕರಾವಳಿ
ಉಡುಪಿ, ಮೇ 12: ಎಂಬಿಎ ಪದವಿ ಪಡೆದಿದ್ದರೂ ವಿದ್ಯಾರ್ಹತೆಗೆ ತಕ್ಕ ಉದ್ಯೋಗ ಸಿಕ್ಕಿಲ್ಲ ಎಂಬ ಕೊರಗಿನಲ್ಲಿ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಕಾಪು ತಾಲೂಕಿನಲ್ಲಿ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಮೂಲದ ಸಹನಾ (23) ಆತ್ಮಹತ್ಯೆ ಮಾಡಿಕೊಂಡ ಯುವತಿ. ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಒಂದೂವರೆ ವರ್ಷದ ಹಿಂದೆ ಎಂಬಿಎ ಪದವಿ ಪೂರೈಸಿದ್ದಳು. ಪದವಿ ಬಳಿಕ ಸರಿಯಾದ ಕೆಲಸ ಸಿಕ್ಕಿರಲಿಲ್ಲ. ಇತ್ತೀಚೆಗೆ ಏಪ್ರಿಲ್ 30 ರಂದು ಶಿರ್ವ ಸಮೀಪದ ಕಟ್ಟಿಂಗೇರಿ ಗ್ರಾಮದ ಸಹೋದರಿ ಸೌಮ್ಯಾ ಅವರ ಮನೆಗೆ ಬಂದಿದ್ದ ಸಹನಾ ಅದೇ ದಿನ ರಾತ್ರಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು.
ಮೇ 1ರ ಬೆಳಗ್ಗೆ ಸಹನಾ ವಿಪರೀತ ವಾಂತಿ ಮಾಡಿದ್ದರಿಂದ ಆಕೆಯನ್ನು ಉಡುಪಿ ನಗರದ ಮಿಷನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ನಂತರ ಮಣಿಪಾಲ ಆಸ್ಪತ್ರೆಗೆ ಸೇರಿಸಲಾಗಿತ್ತು. ಆಕೆಯ ಸ್ಥಿತಿ ಚಿಂತಾಜನಕ ಹಂತಕ್ಕೆ ತಲುಪಿದ್ದರಿಂದ ಮೇ 7 ರಂದು ಉಡುಪಿಯ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಮೇ 9 ರಂದು ಯುವತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾಳೆ. ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
23 year old girl from Uppinangady commits suicide at Udupi. The deceased has been identified as Sahana.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am