ಬ್ರೇಕಿಂಗ್ ನ್ಯೂಸ್
14-05-22 12:20 pm Udupi Correspondent ಕರಾವಳಿ
ಉಡುಪಿ, ಮೇ 14 : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉಡುಪಿ ಜಿಲ್ಲೆಗೆ ಆಗಮಿಸಿದ್ದು ಟೆಂಪಲ್ ರನ್ ನಡೆಸುತ್ತಿದ್ದಾರೆ. ಬೆಳಗ್ಗೆ ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿದ ಸಚಿವೆ ನಿರ್ಮಲಾ ಸೀತಾರಾಮನ್ ದೇವರ ದರ್ಶನ ಪಡೆದಿದ್ದಾರೆ.
ಮೊದಲಿಗೆ ನವಗ್ರಹ ಕಿಂಡಿ ಮೂಲಕ ಕೃಷ್ಣನ ದರ್ಶನ ಮಾಡಿದ ನಿರ್ಮಲಾ ಸೀತಾರಾಮನ್, ಬಳಿಕ ದೇಗುಲ ಪ್ರವೇಶಿಸಿ ಕೃಷ್ಣನ ದರ್ಶನ ಮಾಡಿದರು. ಬಳಿಕ ಪರ್ಯಾಯ ವಿದ್ಯಾಸಾಗರ ತೀರ್ಥ ಶ್ರೀಗಳು ಸಚಿವೆಯನ್ನು ಗೌರವಿಸಿ, ದೇವರ ಪ್ರಸಾದ ನೀಡಿದರು.

ಉಡುಪಿ ಕೃಷ್ಣಮಠದ ಬಳಿಕ ಕೊಲ್ಲೂರು ಮೂಕಾಂಬಿಕಾ ದೇವಳಕ್ಕೆ ಸಚಿವೆ ನಿರ್ಮಲಾ ಭೇಟಿ ನೀಡಿದರು. ಕೊಲ್ಲೂರಿನಲ್ಲಿ ದೇವಳದ ವಿಶೇಷ ಪೂಜೆಯಲ್ಲಿ ಭಾಗಿಯಾದರು. ದೇವಳದ ಪ್ರಧಾನ ಅರ್ಚಕರಾದ ಗೋವಿಂದ ಅಡಿಗ ಮತ್ತು ನರಸಿಂಹ ಅಡಿಗ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಇದಕ್ಕೂ ಮುನ್ನ ಕೊಲ್ಲೂರಿನಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸಚಿವೆ ಶೋಭಾ ಕರಂದ್ಲಾಜೆ ಅವರು ನಿರ್ಮಲಾ ಸೀತಾಮನ್ ಅವರನ್ನು ಭೇಟಿಯಾದರು. ಇದೇ ವೇಳೆ, ದೇಗುಲದ ಆಡಳಿತ ಮಂಡಳಿ ವತಿಯಿಂದ ಪೂರ್ಣ ಕುಂಭ ಸ್ವಾಗತದೊಂದಿಗೆ ಸಚಿವರನ್ನು ಬರಮಾಡಿಕೊಂಡರು. ಸ್ಥಳದಲ್ಲಿ ಸಿಂಗಾಪುರದ ಗೃಹ ಸಚಿವ ಕಾಶಿ ವಿಶ್ವನಾಥನ್ ಮುರುಗನ್ ಅವರು ಕೂಡ ಹಣಕಾಸು ಸಚಿವೆ ನಿರ್ಮಲಾ ಅವರನ್ನು ಭೇಟಿಯಾದರು.
Union minister of Finance and Corporate Affairs, Nirmala Sitharaman visited the district on Saturday May 14. She visited Udupi Krishna Math in the morning. also received blessings from Shri Vidyasagara Theertha Swamiji.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am