ಬ್ರೇಕಿಂಗ್ ನ್ಯೂಸ್
26-09-20 01:39 pm Mangaluru Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 26: ಡ್ರಗ್ ನಂಟಿನ ಹಿನ್ನೆಲೆಯಲ್ಲಿ ಮಂಗಳೂರು ಸಿಸಿಬಿ ಪೊಲೀಸರಿಂದ ಬುಲಾವ್ ಆಗಿದ್ದ ನಟಿ, ನಿರೂಪಕಿ ಅನುಶ್ರೀ ಪಣಂಬೂರಿನ ಎಸಿಪಿ ಕಚೇರಿಯಲ್ಲಿ ವಿಚಾರಣೆಗೆ ಒಳಗಾಗಿದ್ದಾರೆ. ಸುದೀರ್ಘ ನಾಲ್ಕು ಗಂಟೆಗಳ ಕಾಲ ಡ್ರಿಲ್ ಆದ ಅನುಶ್ರೀಗೆ ಪೊಲೀಸರು ಪ್ರಶ್ನೆಗಳ ಸರಮಾಲೆಯನ್ನೇ ಕೇಳಿದ್ದರು.
ವಿಚಾರಣೆ ಬಳಿಕ ಹೊರಬಂದ ಅನುಶ್ರೀ ಮಾಧ್ಯಮದ ಪ್ರಶ್ನೆಗಳಿಗೆ ಸಾದಾ ಸೀದ ಎನ್ನುವ ರೀತಿ ಉತ್ತರಿಸಿದರು. ಪೊಲೀಸರು ಕೇಳಿದ ಎಲ್ಲ ಪ್ರಶ್ನೆಗಳಿಗೂ ಉತ್ತರ ನೀಡಿದ್ದೇನೆ. ಇನ್ನೇನಾದ್ರೂ ವಿಚಾರಣೆಗೆ ಬರಬೇಕು ಅಂತ ಕರೆದರೆ ಬರುತ್ತೇನೆ. 12 ವರ್ಷಗಳ ಹಿಂದೆ ಕಿಶೋರ್ ಮತ್ತು ತರುಣ್ ನನಗೆ ಕೊರಿಯೋಗ್ರಾಫ್ ಮಾಡಿದ್ದರು. ಅದಷ್ಟೇ ನಮಗೆ ಪರಿಚಯ. ಆನಂತರ ಅವರ ಜೊತೆ ಬೇರೆ ಯಾವುದೇ ಸಂಬಂಧ ಹೊಂದಿಲ್ಲ ಎಂದು ಹೇಳಿದರು.


ಸಿನಿಮಾ ರಂಗದಲ್ಲಿ ಡ್ರಗ್ ಬಗ್ಗೆ ಕೇಳಿದ ಪ್ರಶ್ನೆಗೆ, ಪೊಲೀಸರು ಎಲ್ಲ ಸೇರಿ ತನಿಖೆ ನಡೆಸುತ್ತಿದ್ದಾರೆ. ಡ್ರಗ್ ನಮ್ಮ ಸಮಾಜ, ನಾಡನ್ನು ಕಾಡುತ್ತಿರುವ ಭೂತ. ಅದನ್ನು ನಿವಾರಿಸಲು ಎಲ್ಲರೂ ಪೊಲೀಸರ ಜೊತೆ ಕೈಜೋಡಿಸಬೇಕು. ನಾನು ಜವಾಬ್ದಾರಿಯುತ ನಾಗರಿಕಳಾಗಿ ನಾನು ನನ್ನ ಕರ್ತವ್ಯ ಮಾಡಿದ್ದೇನೆ. ಎಲ್ಲರೂ ಪೊಲೀಸರಿಗೆ ಸಹಕರಿಸಬೇಕು ಎಂದು ಹೇಳಿದರು.
ಇನ್ನು ನೀವು ಪಾರ್ಟಿ ಮಾಡಿದ್ದೀರಂತೆ ಎಂಬ ಪ್ರಶ್ನೆಗೆ, ಅದು ನೀವು ಹೇಳುವುದು. ನಾನು ಯಾವ ಪಾರ್ಟಿನೂ ಮಾಡಿಲ್ಲ. ಪಾರ್ಟಿಗೆ ಹೋಗಿಯೂ ಇಲ್ಲ ಎಂದು ಹೇಳಿದ್ದಾಳೆ.
Join our WhatsApp group for latest news updates (2)
video
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm