ಬ್ರೇಕಿಂಗ್ ನ್ಯೂಸ್
26-09-20 03:03 pm Udupi Correspondent ಕರಾವಳಿ
ಹಿರಿಯಡ್ಕ, ಸೆ. 26: ಹಿರಿಯಡ್ಕ ಪೇಟೆಯಲ್ಲಿ ಹಾಡುಹಗಲೇ ನಡೆದ ರೌಡಿ ಶೀಟರ್ ಕಿಶನ್ ಹೆಗ್ಡೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಂದು ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮನೋಜ್ ಕೋಡಿಕೆರೆ ಸೇರಿದಂತೆ ಐವರನ್ನು ಬಂಧಿಸಿರುವ ಪೊಲೀಸರು ಮಧ್ಯಾಹ್ನ ವೇಳೆ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈಗಾಗಲೇ ಕೃತ್ಯಕ್ಕೆ ಬಳಸಿದ ಎರಡು ಕಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಿಶನ್ ಹೆಗ್ಡೆ ಹಾಗೂ ಮನೋಜ್ ಕೋಡಿಕೆರೆ ನಡುವೆ ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಉಂಟಾಗಿದ್ದು, ಇದೇ ದ್ವೇಷದಲ್ಲಿ ಮನೋಜ್ ಕೋಡಿಕೆರೆ ಇತರರೊಂದಿಗೆ ಸೇರಿ ಈ ಕೃತ್ಯ ಎಸಗಿದ್ದನು ಎಂದು ದೂರಲಾಗಿದೆ.

ಸೆ. 24ರಂದು ಮಧ್ಯಾಹ್ನ ದಿವ್ಯರಾಜ್ ಶೆಟ್ಟಿ, ಕಿಶನ್ ಹೆಗ್ಡೆ ಹಾಗೂ ಹರಿ ಪ್ರಸಾದ್ ಶೆಟ್ಟಿ ಹಿರಿಯಡ್ಕ ವೀರಭದ್ರ ದೇವಸ್ಥಾನಕ್ಕೆ ಹೋಗಲು ಕಾರಿನಿಂದ ಇಳಿಯುತ್ತಿರುವಾಗ ಎರಡು ಕಾರಿನಲ್ಲಿ ಬಂದ 7-8 ಮಂದಿ ದುಷ್ಕರ್ಮಿಗಳು ತಲ ವಾರಿನಿಂದ ಕಡಿದು ಕಿಶನ್ ಹೆಗ್ಡೆಯನ್ನು ಕೊಲೆ ಮಾಡಿದ್ದಾರೆ. ಈ ಸಂದರ್ಭ ದಲ್ಲಿ ಹರಿಪ್ರಸಾದ್ ಶೆಟ್ಟಿ ಗಾಯಗೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am