ಬ್ರೇಕಿಂಗ್ ನ್ಯೂಸ್
18-05-22 02:15 pm Mangalore Correspondent ಕರಾವಳಿ
ಬಂಟ್ವಾಳ, ಮೇ 18 : ಒಂಬತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ ಘಟನೆ ವಿಟ್ಲ ಸಮೀಪದ ಅಳಿಕೆ ಎಂಬಲ್ಲಿ ನಡೆದಿದೆ.
ಅಳಿಕೆ ಗ್ರಾಮದ ಚಂದಾಡಿ ನಿವಾಸಿಗಳಾದ ವಿನಯ್ ಹೆಗ್ಡೆ ಹಾಗೂ ಸಾಯಿಗೀತಾ ದಂಪತಿಯ ಪುತ್ರಿ ಅನ್ವಿತಾ (14) ಮೃತ ಬಾಲಕಿ. ಮಂಗಳವಾರ ರಾತ್ರಿ ದಿಢೀರ್ ಆಗಿ ಎದೆ ನೋವು ಕಾಣಿಸಿಕೊಂಡು ಸಾವಿಗೀಡಾಗಿದ್ದಾಳೆ. ಅನ್ವಿತಾಗೆ ಕೆಲವು ಸಮಯದಿಂದ ಅಸ್ತಮಾ ರೀತಿಯ ಸಮಸ್ಯೆ ಇತ್ತು. ಇದರಿಂದಾಗಿ ಶೀತ ಆದಕೂಡಲೇ ಉಸಿರಾಟದ ತೊಂದರೆ ಉಂಟಾಗುತ್ತಿತ್ತು. ಮಂಗಳವಾರ ರಾತ್ರಿ ಉಸಿರಾಟದ ತೊಂದರೆ ಎದುರಾಗಿದ್ದು ಯಾವಾಗಿನಂತೆ ಮನೆಯಲ್ಲಿದ್ದ ಔಷಧಿ ನೀಡಿದ್ದರು.
ಆದರೆ ರಾತ್ರಿ 1 ಗಂಟೆ ಸುಮಾರಿಗೆ ಉಸಿರಾಡಲು ಕಷ್ಟವಾಗಿದ್ದು ಮನೆಯಲ್ಲಿಯೇ ದುರಂತ ಸಾವು ಕಂಡಿದ್ದಾಳೆ. ಅಬಳಿಕ ವೈದ್ಯರು ಬಂದು ಪರಿಶೀಲಿಸಿ ಬಾಲಕಿ ಮೃತಪಟ್ಟ ಬಗ್ಗೆ ತಿಳಿಸಿದ್ದಾರೆ. ಸಾಯಿಗೀತಾ ಅವರದ್ದು ಅಳಿಕೆ ಗುತ್ತಿನ ಮನೆಯಾಗಿದ್ದು ಬಾಲಕಿಯ ಸಾವು ಮನೆಯವರನ್ನು ದಿಗ್ಭ್ರಾಂತಗೊಳಿಸಿದ್ದು ಆಸುಪಾಸಿನ ಜನರನ್ಜು ಶೋಕ ಸಾಗರದಲ್ಲಿ ಮುಳುಗಿಸಿದೆ.
ಅನ್ವಿತಾ ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿಯಾಗಿದ್ದು ಸಾವಿನ ಕಾರಣ ಜೇಸೀಸ್ ಶಾಲೆಗೆ ರಜೆ ನೀಡಲಾಗಿದೆ.
Mangalore 9th std student dies of Heart Attack in Vitla. The deceased has been identified as Anwitha (14). It said she was suffering from Astama for a long while.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 10:43 am
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm