ಬ್ರೇಕಿಂಗ್ ನ್ಯೂಸ್
18-05-22 02:15 pm Mangalore Correspondent ಕರಾವಳಿ
ಬಂಟ್ವಾಳ, ಮೇ 18 : ಒಂಬತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ ಘಟನೆ ವಿಟ್ಲ ಸಮೀಪದ ಅಳಿಕೆ ಎಂಬಲ್ಲಿ ನಡೆದಿದೆ.
ಅಳಿಕೆ ಗ್ರಾಮದ ಚಂದಾಡಿ ನಿವಾಸಿಗಳಾದ ವಿನಯ್ ಹೆಗ್ಡೆ ಹಾಗೂ ಸಾಯಿಗೀತಾ ದಂಪತಿಯ ಪುತ್ರಿ ಅನ್ವಿತಾ (14) ಮೃತ ಬಾಲಕಿ. ಮಂಗಳವಾರ ರಾತ್ರಿ ದಿಢೀರ್ ಆಗಿ ಎದೆ ನೋವು ಕಾಣಿಸಿಕೊಂಡು ಸಾವಿಗೀಡಾಗಿದ್ದಾಳೆ. ಅನ್ವಿತಾಗೆ ಕೆಲವು ಸಮಯದಿಂದ ಅಸ್ತಮಾ ರೀತಿಯ ಸಮಸ್ಯೆ ಇತ್ತು. ಇದರಿಂದಾಗಿ ಶೀತ ಆದಕೂಡಲೇ ಉಸಿರಾಟದ ತೊಂದರೆ ಉಂಟಾಗುತ್ತಿತ್ತು. ಮಂಗಳವಾರ ರಾತ್ರಿ ಉಸಿರಾಟದ ತೊಂದರೆ ಎದುರಾಗಿದ್ದು ಯಾವಾಗಿನಂತೆ ಮನೆಯಲ್ಲಿದ್ದ ಔಷಧಿ ನೀಡಿದ್ದರು.
ಆದರೆ ರಾತ್ರಿ 1 ಗಂಟೆ ಸುಮಾರಿಗೆ ಉಸಿರಾಡಲು ಕಷ್ಟವಾಗಿದ್ದು ಮನೆಯಲ್ಲಿಯೇ ದುರಂತ ಸಾವು ಕಂಡಿದ್ದಾಳೆ. ಅಬಳಿಕ ವೈದ್ಯರು ಬಂದು ಪರಿಶೀಲಿಸಿ ಬಾಲಕಿ ಮೃತಪಟ್ಟ ಬಗ್ಗೆ ತಿಳಿಸಿದ್ದಾರೆ. ಸಾಯಿಗೀತಾ ಅವರದ್ದು ಅಳಿಕೆ ಗುತ್ತಿನ ಮನೆಯಾಗಿದ್ದು ಬಾಲಕಿಯ ಸಾವು ಮನೆಯವರನ್ನು ದಿಗ್ಭ್ರಾಂತಗೊಳಿಸಿದ್ದು ಆಸುಪಾಸಿನ ಜನರನ್ಜು ಶೋಕ ಸಾಗರದಲ್ಲಿ ಮುಳುಗಿಸಿದೆ.
ಅನ್ವಿತಾ ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿಯಾಗಿದ್ದು ಸಾವಿನ ಕಾರಣ ಜೇಸೀಸ್ ಶಾಲೆಗೆ ರಜೆ ನೀಡಲಾಗಿದೆ.
Mangalore 9th std student dies of Heart Attack in Vitla. The deceased has been identified as Anwitha (14). It said she was suffering from Astama for a long while.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am