ಬ್ರೇಕಿಂಗ್ ನ್ಯೂಸ್
18-05-22 10:35 pm Mangaluru Correspondent ಕರಾವಳಿ
ಮಂಗಳೂರು, ಮೇ 18: ಕೇರಳದಲ್ಲಿ ಮಳೆಯ ಕಾರಣ ಮಂಜು ಆವರಿಸಿದ್ದರಿಂದ ಕ್ಯಾಲಿಕಟ್ ನಲ್ಲಿ ಇಳಿಯಬೇಕಾದ ರಿಯಾದ್ ವಿಮಾನ ಅಲ್ಲಿ ಲ್ಯಾಂಡ್ ಆಗಲಾಗದೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ.
ಏರ್ ಇಂಡಿಯಾ ಎಕ್ಸ್ಪ್ರೆಸ್ ಐಎಕ್ಸ್ 1322 ರಿಯಾದ್ ನಿಂದ ಮಂಗಳವಾರ ರಾತ್ರಿ ಎರಡು ಗಂಟೆಗೆ ಹೊರಟಿದ್ದ ವಿಮಾನವು ಕೇರಳದ ಕೋಝಿಕ್ಕೋಡ್ ನಲ್ಲಿ ನಸುಕಿನಲ್ಲಿ ಇಳಿಯಬೇಕಿತ್ತು. ಆದರೆ ಅಲ್ಲಿ ಹವಾಮಾನ ವೈಪರೀತ್ಯ ಮತ್ತು ಮಂಜು ಆವರಿಸಿದ್ದರಿಂದ ವಿಮಾನಕ್ಕೆ ಇಳಿಯಲು ಅವಕಾಶ ಕೊಟ್ಟಿರಲಿಲ್ಲ. ಹಾಗಾಗಿ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯಲು ಸಿಗ್ನಲ್ ಪಡೆದು ಬೆಳಗ್ಗೆ ಎಂಟು ಗಂಟೆ ವೇಳೆಗೆ ಮಂಗಳೂರಿಗೆ ಬಂದು ಲ್ಯಾಂಡ್ ಆಯ್ತು. ಸೋಮವಾರದಿಂದ ಮೂರು ವಿಮಾನಗಳು ಈ ರೀತಿ ಹವಾಮಾನ ಕಾರಣಕ್ಕೆ ಡೈವರ್ಟ್ ಆಗಿ ಮಂಗಳೂರಿಗೆ ಬಂದು ಲ್ಯಾಂಡ್ ಆಗಿದೆ. ಮಂಗಳವಾರ, ಬುಧವಾರ ಪರಿಸ್ಥಿತಿ ಸ್ವಲ್ಪಮಟ್ಟಿಗೆ ಸುಧಾರಣೆ ಆಗಿದೆ ಎಂದು ವಿಮಾನ ನಿಲ್ದಾಣ ಮೂಲಗಳು ತಿಳಿಸಿವೆ.
Bad weather and low visibility at Kozhikode airport in Kerala forced a flight to land at Mangaluru International Airport (MIA) on Wednesday. The Air India Express flight IX 1322 flight from Riyadh got diverted to MIA due to bad weather at Calicut International Airport.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 02:14 pm
HK News Staffer
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm