ಬ್ರೇಕಿಂಗ್ ನ್ಯೂಸ್
22-05-22 12:01 pm Udupi Correspondent ಕರಾವಳಿ
ಉಡುಪಿ, ಮೇ 22 : ಬೆಂಗಳೂರಿನಿಂದ ನಾಪತ್ತೆಯಾಗಿದ್ದ ನವಜೋಡಿ ಕಾರಿನಲ್ಲಿಯೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಉಡುಪಿಯಲ್ಲಿ ನಡೆದಿದೆ.
ಹೆಗ್ಗುಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊತ್ತೂರು ಎಂಬಲ್ಲಿ ಈ ಘಟನೆ ನಡೆದಿದೆ. ಕಾರಿನಲ್ಲಿದ್ದವರನ್ನು ಬೆಂಗಳೂರು ಆರ್.ಟಿ. ನಗರದ ಯಶವಂತ ಯಾದವ್ ಮತ್ತು ಜ್ಯೋತಿ ಎಂದು ಹೇಳಲಾಗುತ್ತಿದೆ. ಇಬ್ಬರು ಕೂಡ ಸಜೀವ ದಹನಗೊಂಡಿದ್ದಾರೆ. ಮೂರು ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ ನಾಪತ್ತೆ ದೂರು ದಾಖಲಾಗಿತ್ತು. ಶನಿವಾರ ಮಂಗಳೂರಿನಿಂದ ಹುಸೇನ್ ಎಂಬವರ ಸ್ವಿಫ್ಟ್ ಕಾರನ್ನು ಬಾಡಿಗೆ ಪಡೆದು ಇವರಿಬ್ಬರು ವಿವಿಧ ಸ್ಥಳಗಳಿಗೆ ಹೋಗಿ ಬಂದಿದ್ದಾರೆ ಎನ್ನಲಾಗಿದೆ.

ಯಾಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವುದು ತಿಳಿದುಬಂದಿಲ್ಲ. ನಸುಕಿನ ಮೂರು ಗಂಟೆ ಜಾವದಲ್ಲಿ ಘಟನೆ ನಡೆದಿದ್ದು ಆತ್ಮಹತ್ಯೆಯೋ, ಆಕಸ್ಮಿಕವೋ ಅನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Two charred bodies were found in a burning Car in Kothoor of Heggunje Gram Panchayat limits in Mandarthi in the wee hours of Sunday, May 22. In a grizzly twist, it is said that the deceased duo is a young couple who could have killed themselves after dousing themselves with petrol and setting themselves ablaze in the car. The deceased have been identified as Yashwanth and Jyothi, both natives of R T Nagar in Bengaluru.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am