India Vs Zimbabwe 2nd Odi Live Cricket Score Toss Latest Update Playing 11 From Harare Sports Club, Harare.
">ಬ್ರೇಕಿಂಗ್ ನ್ಯೂಸ್
20-08-22 02:15 pm Source: Vijayakarnataka ಕ್ರೀಡೆ
ಹರಾರೆ(ಜಿಂಬಾಬ್ವೆ): ಟಾಸ್ ಸೋತು ಮೊದಲು ಬ್ಯಾಟ್ ಮಾಡುತ್ತಿರುವ ಜಿಂಬಾಬ್ವೆ ತಂಡ 12 ಓವರ್ಗಳಿಗೆ ಕೇವಲ 39 ರನ್ಗಳಿಗೆ ಪ್ರಮುಖ 4 ವಿಕೆಟ್ಗಳನ್ನು ಕಳೆದುಕೊಂಡಿದೆ. ಮೊಹಮ್ಮದ್ ಸಿರಾಜ್ ಹಾಗೂ ಪ್ರಸಿಧ್ ಕೃಷ್ಣ ತಲಾ ಒಂದೊಂದು ವಿಕೆಟ್ ಪಡೆದರೆ, ಶಾರ್ದುಲ್ ಠಾಕೂರ್ ಎರಡು ವಿಕೆಟ್ ಕಿತ್ತು ಜಿಂಬಾಬ್ವೆಗೆ ಆರಂಭಿಕ ಆಘಾತ ನೀಡಿದ್ದಾರೆ. ಕ್ರೀಸ್ನಲ್ಲಿ ಸಿಂಕದರ್ ರಾಜಾ(5) ಹಾಗೂ ಶೇನ್ ವಿಲಿಯಮ್ಸನ್(3) ಆಡುತ್ತಿದ್ದಾರೆ.
ಮೊದಲನೇ ಪಂದ್ಯದಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ತೋರುವ ಮೂಲಕ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದ ದೀಪಕ್ ಚಹರ್, ಇಂದಿನ ಪಂದ್ಯದ ಪ್ಲೇಯಿಂಗ್ ಇಲೆವೆನ್ನಿಂದ ಹೊರಗುಳಿದಿದ್ದಾರೆ. ಅವರ ಬದಲು ಶಾರ್ದುಲ್ ಠಾಕೂರ್ ಆಡುತ್ತಿದ್ದಾರೆ. ಚಹರ್ ಹೊರಗುಳಿಯಲು ಕಾರಣೇನೆಂದು ಇನ್ನೂ ಸ್ಪಷ್ಟವಾಗಿಲ್ಲ.
ಮತ್ತೊಂದೆಡೆ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಲು ಎದುರು ನೋಡುತ್ತಿರುವ ರಾಹುಲ್ ತ್ರಿಪಾಠಿಗೆ ಮೊದಲನೇ ಪಂದ್ಯದಲ್ಲಿ ಭಾರಿ ನಿರಾಶೆಯಾಗಿತ್ತು. ಇದೀಗ ಎರಡನೇ ಪಂದ್ಯದಲ್ಲಿ ಅವರಿಗೆ ಪ್ಲೇಯಿಂಗ್ ಇಲೆವೆನ್ನಲ್ಲಿ ಅವಕಾಶ ಲಭಿಸಿಲ್ಲ. ಇದರಿಂದಾಗಿ ಅವರ ಕಾಯುವಿಕೆ ಮುಂದುವರಿದಿದೆ.
ಭಾರತ: ಶಿಖರ್ ಧವನ್, ಶುಭಮನ್ ಗಿಲ್, ಇಶಾನ್ ಕಿಶನ್, ಕೆ.ಎಲ್ ರಾಹುಲ್(ನಾಯಕ), ದೀಪಕ್ ಹೂಡ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಶಾರ್ದುಲ್ ಠಾಕೂರ್, ಪ್ರಸಿಧ್ ಕೃಷ್ಣ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್.
ಜಿಂಬಾಬ್ವೆ: ಇನೋಸೆಂಟ್ ಕಾಯ, ಕಾಯ್ತಾನೊ ತಕುಡ್ವಾನ್ಷೆ, ಶೇನ್ ವಿಲಿಯಮ್ಸ್, ವೆಸ್ಲೀ ಮೆಡೆವೆರ್, ಸಿಕಂದರ್ ರಾಜಾ, ರೇಗಿಸ್ ಚಕಾಬ್ವ (ನಾಯಕ/ ವಿಕೆಟ್ಕೀಪರ್), ರಯಾನ್ ಬರ್ಲ್, ಲೂಕ್ ಜಾಂಗ್ವೇ, ಬ್ರಾಡ್ ಈವನ್ಸ್, ವಿಕ್ಟರ್ ಯಯೂಚಿ, ತನಕ ಚಿವಾಂಗ
2ನೇ ಪಂದ್ಯದ ವಿವರ
ಸ್ಥಳ: ಹರಾರೆ ಸ್ಪೋರ್ಟ್ಸ್ ಕ್ಲಬ್
ದಿನಾಂಕ: ಆಗಸ್ಟ್ 19 (ಶನಿವಾರ)
ಸಮಯ: ಮಧ್ಯಾನ 12: 45ಕ್ಕೆ (ಭಾರತೀಯ ಕಾಲಮಾನ)
ಟೆಲಿವಿಷನ್ ನೇರ ಪ್ರಸಾರ: ಸೋನಿ ಸ್ಪೋರ್ಟ್ಸ್
ಲೈವ್ ಸ್ಟ್ರೀಮಿಂಗ್: ಸೋನಿ ಲಿವ್ ಮೊಬೈಲ್ ಅಪ್ಲಿಕೇಷನ್
India Vs Zimbabwe 2nd Odi Live Cricket Score Toss Latest Update Playing 11 From Harare Sports Club, Harare.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
15-10-25 12:09 pm
HK News Desk
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
15-10-25 12:12 pm
Udupi Correspondent
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
15-10-25 12:00 pm
HK News Desk
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm