India Vs Zimbabwe 2nd Odi Live Cricket Score Toss Latest Update Playing 11 From Harare Sports Club, Harare.
">ಬ್ರೇಕಿಂಗ್ ನ್ಯೂಸ್
20-08-22 02:15 pm Source: Vijayakarnataka ಕ್ರೀಡೆ
ಹರಾರೆ(ಜಿಂಬಾಬ್ವೆ): ಟಾಸ್ ಸೋತು ಮೊದಲು ಬ್ಯಾಟ್ ಮಾಡುತ್ತಿರುವ ಜಿಂಬಾಬ್ವೆ ತಂಡ 12 ಓವರ್ಗಳಿಗೆ ಕೇವಲ 39 ರನ್ಗಳಿಗೆ ಪ್ರಮುಖ 4 ವಿಕೆಟ್ಗಳನ್ನು ಕಳೆದುಕೊಂಡಿದೆ. ಮೊಹಮ್ಮದ್ ಸಿರಾಜ್ ಹಾಗೂ ಪ್ರಸಿಧ್ ಕೃಷ್ಣ ತಲಾ ಒಂದೊಂದು ವಿಕೆಟ್ ಪಡೆದರೆ, ಶಾರ್ದುಲ್ ಠಾಕೂರ್ ಎರಡು ವಿಕೆಟ್ ಕಿತ್ತು ಜಿಂಬಾಬ್ವೆಗೆ ಆರಂಭಿಕ ಆಘಾತ ನೀಡಿದ್ದಾರೆ. ಕ್ರೀಸ್ನಲ್ಲಿ ಸಿಂಕದರ್ ರಾಜಾ(5) ಹಾಗೂ ಶೇನ್ ವಿಲಿಯಮ್ಸನ್(3) ಆಡುತ್ತಿದ್ದಾರೆ.
ಮೊದಲನೇ ಪಂದ್ಯದಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ತೋರುವ ಮೂಲಕ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದ ದೀಪಕ್ ಚಹರ್, ಇಂದಿನ ಪಂದ್ಯದ ಪ್ಲೇಯಿಂಗ್ ಇಲೆವೆನ್ನಿಂದ ಹೊರಗುಳಿದಿದ್ದಾರೆ. ಅವರ ಬದಲು ಶಾರ್ದುಲ್ ಠಾಕೂರ್ ಆಡುತ್ತಿದ್ದಾರೆ. ಚಹರ್ ಹೊರಗುಳಿಯಲು ಕಾರಣೇನೆಂದು ಇನ್ನೂ ಸ್ಪಷ್ಟವಾಗಿಲ್ಲ.
ಮತ್ತೊಂದೆಡೆ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಲು ಎದುರು ನೋಡುತ್ತಿರುವ ರಾಹುಲ್ ತ್ರಿಪಾಠಿಗೆ ಮೊದಲನೇ ಪಂದ್ಯದಲ್ಲಿ ಭಾರಿ ನಿರಾಶೆಯಾಗಿತ್ತು. ಇದೀಗ ಎರಡನೇ ಪಂದ್ಯದಲ್ಲಿ ಅವರಿಗೆ ಪ್ಲೇಯಿಂಗ್ ಇಲೆವೆನ್ನಲ್ಲಿ ಅವಕಾಶ ಲಭಿಸಿಲ್ಲ. ಇದರಿಂದಾಗಿ ಅವರ ಕಾಯುವಿಕೆ ಮುಂದುವರಿದಿದೆ.
ಭಾರತ: ಶಿಖರ್ ಧವನ್, ಶುಭಮನ್ ಗಿಲ್, ಇಶಾನ್ ಕಿಶನ್, ಕೆ.ಎಲ್ ರಾಹುಲ್(ನಾಯಕ), ದೀಪಕ್ ಹೂಡ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಶಾರ್ದುಲ್ ಠಾಕೂರ್, ಪ್ರಸಿಧ್ ಕೃಷ್ಣ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್.
ಜಿಂಬಾಬ್ವೆ: ಇನೋಸೆಂಟ್ ಕಾಯ, ಕಾಯ್ತಾನೊ ತಕುಡ್ವಾನ್ಷೆ, ಶೇನ್ ವಿಲಿಯಮ್ಸ್, ವೆಸ್ಲೀ ಮೆಡೆವೆರ್, ಸಿಕಂದರ್ ರಾಜಾ, ರೇಗಿಸ್ ಚಕಾಬ್ವ (ನಾಯಕ/ ವಿಕೆಟ್ಕೀಪರ್), ರಯಾನ್ ಬರ್ಲ್, ಲೂಕ್ ಜಾಂಗ್ವೇ, ಬ್ರಾಡ್ ಈವನ್ಸ್, ವಿಕ್ಟರ್ ಯಯೂಚಿ, ತನಕ ಚಿವಾಂಗ
2ನೇ ಪಂದ್ಯದ ವಿವರ
ಸ್ಥಳ: ಹರಾರೆ ಸ್ಪೋರ್ಟ್ಸ್ ಕ್ಲಬ್
ದಿನಾಂಕ: ಆಗಸ್ಟ್ 19 (ಶನಿವಾರ)
ಸಮಯ: ಮಧ್ಯಾನ 12: 45ಕ್ಕೆ (ಭಾರತೀಯ ಕಾಲಮಾನ)
ಟೆಲಿವಿಷನ್ ನೇರ ಪ್ರಸಾರ: ಸೋನಿ ಸ್ಪೋರ್ಟ್ಸ್
ಲೈವ್ ಸ್ಟ್ರೀಮಿಂಗ್: ಸೋನಿ ಲಿವ್ ಮೊಬೈಲ್ ಅಪ್ಲಿಕೇಷನ್
India Vs Zimbabwe 2nd Odi Live Cricket Score Toss Latest Update Playing 11 From Harare Sports Club, Harare.
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
20-08-25 04:28 pm
Mangalore Correspondent
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
ಧರ್ಮಸ್ಥಳ ಪ್ರಕರಣ ನೆಪದಲ್ಲಿ ಬಿಎಲ್ ಸಂತೋಷ್ ಅವಹೇಳನ...
19-08-25 11:07 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm