ಬ್ರೇಕಿಂಗ್ ನ್ಯೂಸ್
22-08-22 02:16 pm Source: Vijayakarnataka ಕ್ರೀಡೆ
ಹರಾರೆ: ಆತಿಥೇಯ ಜಿಂಬಾಬ್ವೆ ಎದುರು ಏಕದಿನ ಕ್ರಿಕೆಟ್ ಸರಣಿಯನ್ನು ವೈಟ್ವಾಶ್ ಮಾಡುವ ಗುರಿ ಹೊಂದಿರುವ ಟೀಮ್ ಇಂಡಿಯಾ, ಇಲ್ಲಿನ ಹರಾರೆ ಸ್ಪೋರ್ಟ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆಯಲಿರುವ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಸರಣಿಯ ಮೊದಲ ಎರಡೂ ಪಂದ್ಯಗಳಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿದ್ದ ಟೀಮ್ ಇಂಡಿಯಾ, ಈಗ ಆಟಕ್ಕುಂಟು ಲೆಕ್ಕಕ್ಕಿಲ್ಲದ ಪಂದ್ಯದಲ್ಲಿ ರಣತಂತ್ರ ಬದಲಾಯಿಸಿದೆ. ಮೊದಲು ಬ್ಯಾಟ್ ಮಾಡಿ ಬೃಹತ್ ಮೊತ್ತ ಪೇರಿಸುವ ಲೆಕ್ಕಾಚಾರ ಭಾರತ ತಂಡದ ನಾಯಕ ಕೆ.ಎಲ್ ರಾಹುಲ್ ಅವರದ್ದು. ಇನ್ನು ಸರಣಿಯ ಮೊದಲೆರಡೂ ಪಂದ್ಯಗಳಲ್ಲಿ ಭಾರತ ತಂಡಕ್ಕೆ ಸಂಪೂರ್ಣ 50 ಓವರ್ಗಳ ಬ್ಯಾಟಿಂಗ್ ಸಿಕ್ಕಿಲ್ಲ. ಏಕೆಂದರೆ ಎರಡೂ ಪಂದ್ಯಗಳಲ್ಲಿ ಜಿಂಬಾಬ್ವೆ ಮೊದಲು ಬ್ಯಾಟ್ ಮಾಡಿ 200ರ ಒಳಗೆ ಆಲ್ಔಟ್ ಆಗಿತ್ತು.
ನಿರೀಕ್ಷೆಯಂತೆ ಭಾರತ ತಂಡ ತನ್ನ ಆಡುವ ಹನ್ನೊಂದರ ಬಳಗದಲ್ಲಿ ಬದಲಾವಣೆ ತಂದಿದೆ. ಪ್ರಸಿಧ್ ಕೃಷ್ಣ ಮತ್ತು ಮೊಹಮ್ಮದ್ ಸಿರಾಜ್ ವಿಶ್ರಾಂತಿ ಪಡೆದಿದ್ದು, ಅವರ ಜಾಗದಲ್ಲಿ ದೀಪಕ್ ಚಹರ್ ಮತ್ತು ಅವೇಶ್ ಖಾನ್ ಕಣಕ್ಕಿಳಿದಿದ್ದಾರೆ.
ಇತ್ತಂಡಗಳ ಪ್ಲೇಯಿಂಗ್ ಇಲೆವೆನ್ ವಿವರ
ಟೀಮ್ ಇಂಡಿಯಾ XI: ಶಿಖರ್ ಧವನ್, ಕೆ.ಎಲ್ ರಾಹುಲ್ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ದೀಪಕ್ ಹೂಡ, ಸಂಜು ಸ್ಯಾಮ್ಸನ್ (ವಿಕೆಟ್ಕೀಪರ್), ಅಕ್ಷರ್ ಪಟೇಲ್, ಶಾರ್ದುಲ್ ಠಾಕೂರ್, ದೀಪಕ್ ಚಹರ್, ಕುಲ್ದೀ ಯಾದವ್, ಅವೇಶ್ ಖಾನ್.
ಜಿಂಬಾಬ್ವೆ XI: ತಕುಡ್ವಾನ್ಶೆ ಕಾಯ್ತಾನೊ, ಇನೋಸೆಂಟ್ ಕಾಯ, ಟೋನಿ ಮುನ್ಯೊಂಗ, ವೆಸ್ಲೀ ಮೆಢೆವರ್, ಸಿಕಂದರ್ ರಾಜಾ, ರೇಗಿಸ್ ಚಕಾಬ್ವ (ವಿಕೆಟ್ಕೀಪರ್/ ಕ್ಯಾಪ್ಟನ್), ಸಿಕಂದರ್ ರಾಜಾ, ಶೇನ್ ವಿಲಿಯಮ್ಸ್, ರಯಾನ್ ಬರ್ಲ್, ಲೂಕ್ ಜಾಂಗ್ವೀ, ಬ್ರಾಡ್ ಈವನ್ಸ್, ವಿಕ್ಟರ್ ಯಾವುಚಿ, ರಿಚರ್ಡ್ ಗರಾವ.
ತಂಡಗಳ ವಿವರ
ಭಾರತ: ಕೆಎಲ್ ರಾಹುಲ್ (ನಾಯಕ) ಶಿಖರ್ ಧವನ್ (ಉಪನಾಯಕ), ಋತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡ, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ಕೀಪರ್), ವಾಷಿಂಗ್ಟನ್ ಸುಂದರ್, ಶಾರ್ದುಲ್ ಠಾಕೂರ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿಧ್ ಕೃಷ್ಣ, ಮೊಹಮ್ಮದ್ ಸಿರಾಜ್, ದೀಪಕ್ ಚಹರ್.
ಜಿಂಬಾಬ್ವೆ: ರೇಗಿಸ್ ಚಕಾಬ್ವ (ನಾಯಕ), ತನಕ ಚಿವಾಂಗ, ಬ್ರಾಡ್ಲೀ ಈವನ್ಸ್, ಲೂಕ್ ಜಾಂಗ್ವೀ, ರಯಾನ್ ಬರ್ಲ್, ಇನೋಸೆಂಟ್ ಕಾಯ, ಕಾಯ್ತಾನೊ ತಕುಡ್ವಾನ್ಷೆ, ಕ್ಲೈವ್ ಮಡಾಂಡೆ, ವೆಸ್ಲೀ ಮೆಢೆವರ್, ತಡಿವನಾಶೆ ಮರುಮಾನಿ, ಜಾನ್ ಮಸಾರ, ಟೋನಿ ಮುನ್ಯೋಂಗ, ರಿಚರ್ಡ್ ಗರಾವ, ವಿಕ್ಟರ್ ಯಾವುಚಿ, ಸಿಕಂದರ್ ರಾಜಾ, ಮಿಲ್ಟನ್ ಶುಂಬಾ, ಡೊನಾಲ್ಡ್ ತಿರಿಪಾನೊ, ಶೇನ್ ವಿಲಿಯಮ್ಸ್.
Zimbabwe Vs India 3rd Odi Live Cricket Score Toss Latest Update Playing11 From Harare Sports Club Harare.
16-03-25 12:11 pm
Bangalore Correspondent
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 02:05 pm
Mangalore Correspondent
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
16-03-25 07:27 pm
Mangalore Correspondent
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm