ಬ್ರೇಕಿಂಗ್ ನ್ಯೂಸ್
07-12-22 02:18 pm Source: Vijayakarnataka ಕ್ರೀಡೆ
ಭಾರತ ಹಾಗೂ ಬಾಂಗ್ಲಾದೇಶ ನಡುವಣ ಎರಡನೇ ಏಕದಿನ ಪಂದ್ಯದ ವೇಳೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ತಮ್ಮ ಹೆಬ್ಬೆರಳಿಗೆ ಗಾಯ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ತಕ್ಷಣ ಮೈದಾನ ತೊರೆದು ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಹಾಗಾಗಿ ಭಾರತ ತಂಡಕ್ಕೆ ಗಾಯದ ಭೀತಿ ಎದುರಾಗಿದೆ.
ಇಲ್ಲಿನ ಶೇರ್-ಇ-ಬಾಂಗ್ಲಾ ನ್ಯಾಷನಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದು ಬಾಂಗ್ಲಾದೇಶ ತಂಡ ಮೊದಲು ಬ್ಯಾಟಿಂಗ್ಗೆ ನಿರ್ಧರಿಸಿತು. ಪಂದ್ಯದ ಎರಡನೇ ಓವರ್ನಲ್ಲಿ ಮೊಹಮ್ಮದ್ ಸಿರಾಜ್ ಎಸೆತದಲ್ಲಿ ಅನಾಮುಲ್ ಹಕ್ ಎಡ್ಜ್ ಮಾಡಿದರು. ಎರಡನೇ ಸ್ಲಿಪ್ನಲ್ಲಿ ನಿಂತಿದ್ದ ರೋಹಿತ್ ಶರ್ಮಾ ಕ್ಯಾಚ್ ಪಡೆಯುವಲ್ಲಿ ವಿಫಲರಾದರು.
ಆದರೆ, ತಾವೇ ಮಾಡಿಕೊಂಡ ಎಡವಟ್ಟಿನಿಂದ ರೋಹಿತ್ ಶರ್ಮಾ ಹೆಬ್ಬೆರಳಿಗೆ ಚೆಂಡು ತಗುಲಿತು. ಈ ವೇಳೆ ರೋಹಿತ್ ಶರ್ಮಾ ಅವರ ಹೆಬ್ಬೆರಳಿನಲ್ಲಿ ರಕ್ತ ಸುರಿಯಿತು ಹಾಗೂ ನೋವು ತಾಳಲಾರದೆ ರೋಹಿತ್ ಶರ್ಮಾ ಮೈದಾನ ತೊರೆದರು ಹಾಗೂ ಆಸ್ಪತ್ರೆಗೆ ತೆರಳಿದರು. ಇದೀಗ ಸೂಕ್ತ ಚಿಕಿತ್ಸೆ ಪಡೆದಿರುವ ರೋಹಿತ್ ಶರ್ಮಾ, ತಮ್ಮ ಬೆರಳಿಗೆ ಸ್ಕ್ಯಾನ್ ಮಾಡಿಸಲಿದ್ದಾರೆ. ಈ ವರದಿ ಗಮನಿಸಿದ ಬಳಿಕ ರೋಹಿತ್ ಶರ್ಮಾ ಅವರ ಲಭ್ಯತೆ ಬಗ್ಗೆ ತಿಳಿಯಲಿದೆ.
Ind Vs Ban Skipper Rohit Sharma Rushed To Hospital For Scans After Injuring His Webbing During 2nd Odi Against Bangladesh.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 11:22 am
HK News Desk
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
14-10-25 06:39 pm
Mangalore Correspondent
ಬಿ.ಸಿ ರೋಡ್ ; ಹೆದ್ದಾರಿ ಬದಿ ಕಾರು ರಿಪೇರಿ ಮಾಡುತ್...
14-10-25 05:46 pm
ಗಾಲ -2025 ಈಜು ಸ್ಪರ್ಧೆ ; ವೀ ಒನ್ ಆಕ್ವಾ ಈಜು ತಂಡಕ...
14-10-25 03:40 pm
Raju Talikote Death: ಹಿರಿಯ ರಂಗಭೂಮಿ ಕಲಾವಿದ, ಹಾ...
13-10-25 07:47 pm
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
14-10-25 04:44 pm
HK News Desk
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm