ಬ್ರೇಕಿಂಗ್ ನ್ಯೂಸ್
07-12-22 02:18 pm Source: Vijayakarnataka ಕ್ರೀಡೆ
ಭಾರತ ಹಾಗೂ ಬಾಂಗ್ಲಾದೇಶ ನಡುವಣ ಎರಡನೇ ಏಕದಿನ ಪಂದ್ಯದ ವೇಳೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ತಮ್ಮ ಹೆಬ್ಬೆರಳಿಗೆ ಗಾಯ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ತಕ್ಷಣ ಮೈದಾನ ತೊರೆದು ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಹಾಗಾಗಿ ಭಾರತ ತಂಡಕ್ಕೆ ಗಾಯದ ಭೀತಿ ಎದುರಾಗಿದೆ.
ಇಲ್ಲಿನ ಶೇರ್-ಇ-ಬಾಂಗ್ಲಾ ನ್ಯಾಷನಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದು ಬಾಂಗ್ಲಾದೇಶ ತಂಡ ಮೊದಲು ಬ್ಯಾಟಿಂಗ್ಗೆ ನಿರ್ಧರಿಸಿತು. ಪಂದ್ಯದ ಎರಡನೇ ಓವರ್ನಲ್ಲಿ ಮೊಹಮ್ಮದ್ ಸಿರಾಜ್ ಎಸೆತದಲ್ಲಿ ಅನಾಮುಲ್ ಹಕ್ ಎಡ್ಜ್ ಮಾಡಿದರು. ಎರಡನೇ ಸ್ಲಿಪ್ನಲ್ಲಿ ನಿಂತಿದ್ದ ರೋಹಿತ್ ಶರ್ಮಾ ಕ್ಯಾಚ್ ಪಡೆಯುವಲ್ಲಿ ವಿಫಲರಾದರು.
ಆದರೆ, ತಾವೇ ಮಾಡಿಕೊಂಡ ಎಡವಟ್ಟಿನಿಂದ ರೋಹಿತ್ ಶರ್ಮಾ ಹೆಬ್ಬೆರಳಿಗೆ ಚೆಂಡು ತಗುಲಿತು. ಈ ವೇಳೆ ರೋಹಿತ್ ಶರ್ಮಾ ಅವರ ಹೆಬ್ಬೆರಳಿನಲ್ಲಿ ರಕ್ತ ಸುರಿಯಿತು ಹಾಗೂ ನೋವು ತಾಳಲಾರದೆ ರೋಹಿತ್ ಶರ್ಮಾ ಮೈದಾನ ತೊರೆದರು ಹಾಗೂ ಆಸ್ಪತ್ರೆಗೆ ತೆರಳಿದರು. ಇದೀಗ ಸೂಕ್ತ ಚಿಕಿತ್ಸೆ ಪಡೆದಿರುವ ರೋಹಿತ್ ಶರ್ಮಾ, ತಮ್ಮ ಬೆರಳಿಗೆ ಸ್ಕ್ಯಾನ್ ಮಾಡಿಸಲಿದ್ದಾರೆ. ಈ ವರದಿ ಗಮನಿಸಿದ ಬಳಿಕ ರೋಹಿತ್ ಶರ್ಮಾ ಅವರ ಲಭ್ಯತೆ ಬಗ್ಗೆ ತಿಳಿಯಲಿದೆ.
Ind Vs Ban Skipper Rohit Sharma Rushed To Hospital For Scans After Injuring His Webbing During 2nd Odi Against Bangladesh.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
19-08-25 06:59 pm
HK News Desk
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm