ಬ್ರೇಕಿಂಗ್ ನ್ಯೂಸ್
07-12-22 02:18 pm Source: Vijayakarnataka ಕ್ರೀಡೆ
ಭಾರತ ಹಾಗೂ ಬಾಂಗ್ಲಾದೇಶ ನಡುವಣ ಎರಡನೇ ಏಕದಿನ ಪಂದ್ಯದ ವೇಳೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ತಮ್ಮ ಹೆಬ್ಬೆರಳಿಗೆ ಗಾಯ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ತಕ್ಷಣ ಮೈದಾನ ತೊರೆದು ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಹಾಗಾಗಿ ಭಾರತ ತಂಡಕ್ಕೆ ಗಾಯದ ಭೀತಿ ಎದುರಾಗಿದೆ.
ಇಲ್ಲಿನ ಶೇರ್-ಇ-ಬಾಂಗ್ಲಾ ನ್ಯಾಷನಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದು ಬಾಂಗ್ಲಾದೇಶ ತಂಡ ಮೊದಲು ಬ್ಯಾಟಿಂಗ್ಗೆ ನಿರ್ಧರಿಸಿತು. ಪಂದ್ಯದ ಎರಡನೇ ಓವರ್ನಲ್ಲಿ ಮೊಹಮ್ಮದ್ ಸಿರಾಜ್ ಎಸೆತದಲ್ಲಿ ಅನಾಮುಲ್ ಹಕ್ ಎಡ್ಜ್ ಮಾಡಿದರು. ಎರಡನೇ ಸ್ಲಿಪ್ನಲ್ಲಿ ನಿಂತಿದ್ದ ರೋಹಿತ್ ಶರ್ಮಾ ಕ್ಯಾಚ್ ಪಡೆಯುವಲ್ಲಿ ವಿಫಲರಾದರು.
ಆದರೆ, ತಾವೇ ಮಾಡಿಕೊಂಡ ಎಡವಟ್ಟಿನಿಂದ ರೋಹಿತ್ ಶರ್ಮಾ ಹೆಬ್ಬೆರಳಿಗೆ ಚೆಂಡು ತಗುಲಿತು. ಈ ವೇಳೆ ರೋಹಿತ್ ಶರ್ಮಾ ಅವರ ಹೆಬ್ಬೆರಳಿನಲ್ಲಿ ರಕ್ತ ಸುರಿಯಿತು ಹಾಗೂ ನೋವು ತಾಳಲಾರದೆ ರೋಹಿತ್ ಶರ್ಮಾ ಮೈದಾನ ತೊರೆದರು ಹಾಗೂ ಆಸ್ಪತ್ರೆಗೆ ತೆರಳಿದರು. ಇದೀಗ ಸೂಕ್ತ ಚಿಕಿತ್ಸೆ ಪಡೆದಿರುವ ರೋಹಿತ್ ಶರ್ಮಾ, ತಮ್ಮ ಬೆರಳಿಗೆ ಸ್ಕ್ಯಾನ್ ಮಾಡಿಸಲಿದ್ದಾರೆ. ಈ ವರದಿ ಗಮನಿಸಿದ ಬಳಿಕ ರೋಹಿತ್ ಶರ್ಮಾ ಅವರ ಲಭ್ಯತೆ ಬಗ್ಗೆ ತಿಳಿಯಲಿದೆ.
Ind Vs Ban Skipper Rohit Sharma Rushed To Hospital For Scans After Injuring His Webbing During 2nd Odi Against Bangladesh.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm