ಬ್ರೇಕಿಂಗ್ ನ್ಯೂಸ್
07-12-22 02:18 pm Source: Vijayakarnataka ಕ್ರೀಡೆ
ಭಾರತ ಹಾಗೂ ಬಾಂಗ್ಲಾದೇಶ ನಡುವಣ ಎರಡನೇ ಏಕದಿನ ಪಂದ್ಯದ ವೇಳೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ತಮ್ಮ ಹೆಬ್ಬೆರಳಿಗೆ ಗಾಯ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ತಕ್ಷಣ ಮೈದಾನ ತೊರೆದು ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಹಾಗಾಗಿ ಭಾರತ ತಂಡಕ್ಕೆ ಗಾಯದ ಭೀತಿ ಎದುರಾಗಿದೆ.
ಇಲ್ಲಿನ ಶೇರ್-ಇ-ಬಾಂಗ್ಲಾ ನ್ಯಾಷನಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದು ಬಾಂಗ್ಲಾದೇಶ ತಂಡ ಮೊದಲು ಬ್ಯಾಟಿಂಗ್ಗೆ ನಿರ್ಧರಿಸಿತು. ಪಂದ್ಯದ ಎರಡನೇ ಓವರ್ನಲ್ಲಿ ಮೊಹಮ್ಮದ್ ಸಿರಾಜ್ ಎಸೆತದಲ್ಲಿ ಅನಾಮುಲ್ ಹಕ್ ಎಡ್ಜ್ ಮಾಡಿದರು. ಎರಡನೇ ಸ್ಲಿಪ್ನಲ್ಲಿ ನಿಂತಿದ್ದ ರೋಹಿತ್ ಶರ್ಮಾ ಕ್ಯಾಚ್ ಪಡೆಯುವಲ್ಲಿ ವಿಫಲರಾದರು.
ಆದರೆ, ತಾವೇ ಮಾಡಿಕೊಂಡ ಎಡವಟ್ಟಿನಿಂದ ರೋಹಿತ್ ಶರ್ಮಾ ಹೆಬ್ಬೆರಳಿಗೆ ಚೆಂಡು ತಗುಲಿತು. ಈ ವೇಳೆ ರೋಹಿತ್ ಶರ್ಮಾ ಅವರ ಹೆಬ್ಬೆರಳಿನಲ್ಲಿ ರಕ್ತ ಸುರಿಯಿತು ಹಾಗೂ ನೋವು ತಾಳಲಾರದೆ ರೋಹಿತ್ ಶರ್ಮಾ ಮೈದಾನ ತೊರೆದರು ಹಾಗೂ ಆಸ್ಪತ್ರೆಗೆ ತೆರಳಿದರು. ಇದೀಗ ಸೂಕ್ತ ಚಿಕಿತ್ಸೆ ಪಡೆದಿರುವ ರೋಹಿತ್ ಶರ್ಮಾ, ತಮ್ಮ ಬೆರಳಿಗೆ ಸ್ಕ್ಯಾನ್ ಮಾಡಿಸಲಿದ್ದಾರೆ. ಈ ವರದಿ ಗಮನಿಸಿದ ಬಳಿಕ ರೋಹಿತ್ ಶರ್ಮಾ ಅವರ ಲಭ್ಯತೆ ಬಗ್ಗೆ ತಿಳಿಯಲಿದೆ.
Ind Vs Ban Skipper Rohit Sharma Rushed To Hospital For Scans After Injuring His Webbing During 2nd Odi Against Bangladesh.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm