ಬ್ರೇಕಿಂಗ್ ನ್ಯೂಸ್
07-12-22 02:18 pm Source: Vijayakarnataka ಕ್ರೀಡೆ
ಭಾರತ ಹಾಗೂ ಬಾಂಗ್ಲಾದೇಶ ನಡುವಣ ಎರಡನೇ ಏಕದಿನ ಪಂದ್ಯದ ವೇಳೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ತಮ್ಮ ಹೆಬ್ಬೆರಳಿಗೆ ಗಾಯ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ತಕ್ಷಣ ಮೈದಾನ ತೊರೆದು ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಹಾಗಾಗಿ ಭಾರತ ತಂಡಕ್ಕೆ ಗಾಯದ ಭೀತಿ ಎದುರಾಗಿದೆ.
ಇಲ್ಲಿನ ಶೇರ್-ಇ-ಬಾಂಗ್ಲಾ ನ್ಯಾಷನಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದು ಬಾಂಗ್ಲಾದೇಶ ತಂಡ ಮೊದಲು ಬ್ಯಾಟಿಂಗ್ಗೆ ನಿರ್ಧರಿಸಿತು. ಪಂದ್ಯದ ಎರಡನೇ ಓವರ್ನಲ್ಲಿ ಮೊಹಮ್ಮದ್ ಸಿರಾಜ್ ಎಸೆತದಲ್ಲಿ ಅನಾಮುಲ್ ಹಕ್ ಎಡ್ಜ್ ಮಾಡಿದರು. ಎರಡನೇ ಸ್ಲಿಪ್ನಲ್ಲಿ ನಿಂತಿದ್ದ ರೋಹಿತ್ ಶರ್ಮಾ ಕ್ಯಾಚ್ ಪಡೆಯುವಲ್ಲಿ ವಿಫಲರಾದರು.
ಆದರೆ, ತಾವೇ ಮಾಡಿಕೊಂಡ ಎಡವಟ್ಟಿನಿಂದ ರೋಹಿತ್ ಶರ್ಮಾ ಹೆಬ್ಬೆರಳಿಗೆ ಚೆಂಡು ತಗುಲಿತು. ಈ ವೇಳೆ ರೋಹಿತ್ ಶರ್ಮಾ ಅವರ ಹೆಬ್ಬೆರಳಿನಲ್ಲಿ ರಕ್ತ ಸುರಿಯಿತು ಹಾಗೂ ನೋವು ತಾಳಲಾರದೆ ರೋಹಿತ್ ಶರ್ಮಾ ಮೈದಾನ ತೊರೆದರು ಹಾಗೂ ಆಸ್ಪತ್ರೆಗೆ ತೆರಳಿದರು. ಇದೀಗ ಸೂಕ್ತ ಚಿಕಿತ್ಸೆ ಪಡೆದಿರುವ ರೋಹಿತ್ ಶರ್ಮಾ, ತಮ್ಮ ಬೆರಳಿಗೆ ಸ್ಕ್ಯಾನ್ ಮಾಡಿಸಲಿದ್ದಾರೆ. ಈ ವರದಿ ಗಮನಿಸಿದ ಬಳಿಕ ರೋಹಿತ್ ಶರ್ಮಾ ಅವರ ಲಭ್ಯತೆ ಬಗ್ಗೆ ತಿಳಿಯಲಿದೆ.
Ind Vs Ban Skipper Rohit Sharma Rushed To Hospital For Scans After Injuring His Webbing During 2nd Odi Against Bangladesh.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am