ಬ್ರೇಕಿಂಗ್ ನ್ಯೂಸ್
07-12-22 02:18 pm Source: Vijayakarnataka ಕ್ರೀಡೆ
ಭಾರತ ಹಾಗೂ ಬಾಂಗ್ಲಾದೇಶ ನಡುವಣ ಎರಡನೇ ಏಕದಿನ ಪಂದ್ಯದ ವೇಳೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ತಮ್ಮ ಹೆಬ್ಬೆರಳಿಗೆ ಗಾಯ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ತಕ್ಷಣ ಮೈದಾನ ತೊರೆದು ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಹಾಗಾಗಿ ಭಾರತ ತಂಡಕ್ಕೆ ಗಾಯದ ಭೀತಿ ಎದುರಾಗಿದೆ.
ಇಲ್ಲಿನ ಶೇರ್-ಇ-ಬಾಂಗ್ಲಾ ನ್ಯಾಷನಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದು ಬಾಂಗ್ಲಾದೇಶ ತಂಡ ಮೊದಲು ಬ್ಯಾಟಿಂಗ್ಗೆ ನಿರ್ಧರಿಸಿತು. ಪಂದ್ಯದ ಎರಡನೇ ಓವರ್ನಲ್ಲಿ ಮೊಹಮ್ಮದ್ ಸಿರಾಜ್ ಎಸೆತದಲ್ಲಿ ಅನಾಮುಲ್ ಹಕ್ ಎಡ್ಜ್ ಮಾಡಿದರು. ಎರಡನೇ ಸ್ಲಿಪ್ನಲ್ಲಿ ನಿಂತಿದ್ದ ರೋಹಿತ್ ಶರ್ಮಾ ಕ್ಯಾಚ್ ಪಡೆಯುವಲ್ಲಿ ವಿಫಲರಾದರು.
ಆದರೆ, ತಾವೇ ಮಾಡಿಕೊಂಡ ಎಡವಟ್ಟಿನಿಂದ ರೋಹಿತ್ ಶರ್ಮಾ ಹೆಬ್ಬೆರಳಿಗೆ ಚೆಂಡು ತಗುಲಿತು. ಈ ವೇಳೆ ರೋಹಿತ್ ಶರ್ಮಾ ಅವರ ಹೆಬ್ಬೆರಳಿನಲ್ಲಿ ರಕ್ತ ಸುರಿಯಿತು ಹಾಗೂ ನೋವು ತಾಳಲಾರದೆ ರೋಹಿತ್ ಶರ್ಮಾ ಮೈದಾನ ತೊರೆದರು ಹಾಗೂ ಆಸ್ಪತ್ರೆಗೆ ತೆರಳಿದರು. ಇದೀಗ ಸೂಕ್ತ ಚಿಕಿತ್ಸೆ ಪಡೆದಿರುವ ರೋಹಿತ್ ಶರ್ಮಾ, ತಮ್ಮ ಬೆರಳಿಗೆ ಸ್ಕ್ಯಾನ್ ಮಾಡಿಸಲಿದ್ದಾರೆ. ಈ ವರದಿ ಗಮನಿಸಿದ ಬಳಿಕ ರೋಹಿತ್ ಶರ್ಮಾ ಅವರ ಲಭ್ಯತೆ ಬಗ್ಗೆ ತಿಳಿಯಲಿದೆ.
Ind Vs Ban Skipper Rohit Sharma Rushed To Hospital For Scans After Injuring His Webbing During 2nd Odi Against Bangladesh.
15-04-26 03:15 pm
HK News Staffer
ದಾವಣಗೆರೆ ಗದ್ದಲಕ್ಕೆ ಮತ್ತೊಂದು ತಲೆದಂಡ ; ಸಿಎಂ ರಾಜ...
14-04-26 02:04 pm
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
15-04-26 01:18 pm
HK News Staffer
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm