ಬ್ರೇಕಿಂಗ್ ನ್ಯೂಸ್
07-12-22 02:18 pm Source: Vijayakarnataka ಕ್ರೀಡೆ
ಭಾರತ ಹಾಗೂ ಬಾಂಗ್ಲಾದೇಶ ನಡುವಣ ಎರಡನೇ ಏಕದಿನ ಪಂದ್ಯದ ವೇಳೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ತಮ್ಮ ಹೆಬ್ಬೆರಳಿಗೆ ಗಾಯ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ತಕ್ಷಣ ಮೈದಾನ ತೊರೆದು ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಹಾಗಾಗಿ ಭಾರತ ತಂಡಕ್ಕೆ ಗಾಯದ ಭೀತಿ ಎದುರಾಗಿದೆ.
ಇಲ್ಲಿನ ಶೇರ್-ಇ-ಬಾಂಗ್ಲಾ ನ್ಯಾಷನಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದು ಬಾಂಗ್ಲಾದೇಶ ತಂಡ ಮೊದಲು ಬ್ಯಾಟಿಂಗ್ಗೆ ನಿರ್ಧರಿಸಿತು. ಪಂದ್ಯದ ಎರಡನೇ ಓವರ್ನಲ್ಲಿ ಮೊಹಮ್ಮದ್ ಸಿರಾಜ್ ಎಸೆತದಲ್ಲಿ ಅನಾಮುಲ್ ಹಕ್ ಎಡ್ಜ್ ಮಾಡಿದರು. ಎರಡನೇ ಸ್ಲಿಪ್ನಲ್ಲಿ ನಿಂತಿದ್ದ ರೋಹಿತ್ ಶರ್ಮಾ ಕ್ಯಾಚ್ ಪಡೆಯುವಲ್ಲಿ ವಿಫಲರಾದರು.
ಆದರೆ, ತಾವೇ ಮಾಡಿಕೊಂಡ ಎಡವಟ್ಟಿನಿಂದ ರೋಹಿತ್ ಶರ್ಮಾ ಹೆಬ್ಬೆರಳಿಗೆ ಚೆಂಡು ತಗುಲಿತು. ಈ ವೇಳೆ ರೋಹಿತ್ ಶರ್ಮಾ ಅವರ ಹೆಬ್ಬೆರಳಿನಲ್ಲಿ ರಕ್ತ ಸುರಿಯಿತು ಹಾಗೂ ನೋವು ತಾಳಲಾರದೆ ರೋಹಿತ್ ಶರ್ಮಾ ಮೈದಾನ ತೊರೆದರು ಹಾಗೂ ಆಸ್ಪತ್ರೆಗೆ ತೆರಳಿದರು. ಇದೀಗ ಸೂಕ್ತ ಚಿಕಿತ್ಸೆ ಪಡೆದಿರುವ ರೋಹಿತ್ ಶರ್ಮಾ, ತಮ್ಮ ಬೆರಳಿಗೆ ಸ್ಕ್ಯಾನ್ ಮಾಡಿಸಲಿದ್ದಾರೆ. ಈ ವರದಿ ಗಮನಿಸಿದ ಬಳಿಕ ರೋಹಿತ್ ಶರ್ಮಾ ಅವರ ಲಭ್ಯತೆ ಬಗ್ಗೆ ತಿಳಿಯಲಿದೆ.
Ind Vs Ban Skipper Rohit Sharma Rushed To Hospital For Scans After Injuring His Webbing During 2nd Odi Against Bangladesh.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm