ಬ್ರೇಕಿಂಗ್ ನ್ಯೂಸ್
20-01-23 01:28 pm Source: news18 ಕ್ರೀಡೆ
ಬರೋಬ್ಬರಿ ನಾಲ್ಕೂವರೆ ದಶಕಗಳ ನಂತರ ವಿಶ್ವಕಪ್ನಲ್ಲಿ ಪದಕ ಗೆಲ್ಲುವ ಗುರಿಯೊಂದಿಗೆ ಕಣಕ್ಕೆ ಇಳಿದಿರುವ ಭಾರತ ಹಾಕಿ ತಂಡ ಕ್ವಾರ್ಟರ್ ಫೈನಲ್ ಪ್ರವೇಶ ಮಾಡಲು ಕ್ರಾಸ್ಓವರ್ ಪಂದ್ಯವನ್ನು ಆಡಬೇಕಾಗಿದೆ. ಗ್ರೂಪ್-ಡಿಯಲ್ಲಿ ಗುರುವಾರ ನಡೆದ ರೋಚಕ ಹಣಾಹಣಿಯ ಅಂತಿಮ ಲೀಗ್ ಪಂದ್ಯದಲ್ಲಿ ಹರ್ಮನ್ಪ್ರಿತ್ ಸಿಂಗ್ ತಂಡ 4-2 ಸ್ಕೋರ್ನೊಂದಿಗೆ ವೇಲ್ಸ್ ವಿರುದ್ಧ ಗೆಲುವು ಸಾಧಿಸಿದೆ. ಆದರೆ ಈ ಗೆಲುವಿನೊಂದಿಗೆ ಗ್ರೂಪ್-ಡಿನಲ್ಲಿ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟಿದೆ.
ಗ್ರೂಪ್-ಡಿನಲ್ಲೇ ಇರುವ ಇಂಗ್ಲೆಂಡ್ ಕೂಡ ಮೂರು ಪಂದ್ಯಗಳೊಂದಿಗೆ ಏಳು ಅಂಕ ಗಳಿಸಿ ಸಮಬಲ ಸಾಧಿಸಿತ್ತು. ಆದರೆ ಆದರೆ ಭಾರತ ತಂಡಕ್ಕಿಂತ (+4) ಉತ್ತಮ ಗೋಲ್ಗಳೊಂದಿಗೆ (+9) ವ್ಯತ್ಯಾಸದೊಂದಿಗೆ ಇಂಗ್ಲೆಂಡ್ ಟಾಪರ್ ಆಗಿ ಸ್ಥಾನ ಪಡೆದು ರೌಂಡ್-8ಕ್ಕೆ ಪ್ರವೇಶಿಸಿದೆ.

ಗ್ರೂಪ್-ಡಿನಲ್ಲೇ ಇರುವ ಇಂಗ್ಲೆಂಡ್ ಕೂಡ ಮೂರು ಪಂದ್ಯಗಳೊಂದಿಗೆ ಏಳು ಅಂಕ ಗಳಿಸಿ ಸಮಬಲ ಸಾಧಿಸಿತ್ತು. ಆದರೆ ಆದರೆ ಭಾರತ ತಂಡಕ್ಕಿಂತ (+4) ಉತ್ತಮ ಗೋಲ್ಗಳೊಂದಿಗೆ (+9) ವ್ಯತ್ಯಾಸದೊಂದಿಗೆ ಇಂಗ್ಲೆಂಡ್ ಟಾಪರ್ ಆಗಿ ಸ್ಥಾನ ಪಡೆದು ರೌಂಡ್-8ಕ್ಕೆ ಪ್ರವೇಶಿಸಿದೆ.

ವೇಲ್ಸ್ ವಿರುದ್ಧದ ಪಂದ್ಯದಲ್ಲಿ ಭಾರತದ ಪರ ಶಂಶೇರ್ ಸಿಂಗ್ (21), ಆಕಾಶದೀಪ್ ಸಿಂಗ್ (32, 45) ಮತ್ತು ಹರ್ಮನ್ಪ್ರೀತ್ ಸಿಂಗ್ (59) ಗೋಲು ಗಳಿಸಿದ್ದರು. ವೇಲ್ಸ್ ಪರ ಗರೆಥ್ (42) ಮತ್ತು ಜಾಕೋಬ್ (44) ಗೋಲ್ ಗಳಿಸಿದ್ದರು.

ಪಂದ್ಯದಲ್ಲಿ ಭಾರತ ತಂಡ 5 ಪೆನಾಲ್ಟಿ ಕಾರ್ನರ್ ಅವಕಾಶಗಳನ್ನು ವ್ಯರ್ಥ ಮಾಡಿತ್ತು. ಅಲ್ಲದೇ ಎರಡು ಗೋಲುಗಳನ್ನು ಎದುರಾಳಿ ತಂಡಕ್ಕೆ ಬಿಟ್ಟುಕೊಟ್ಟಿತ್ತು. ಪರಿಣಾಮ ತಂಡಕ್ಕೆ 4-2 ಅಂತರದಲ್ಲಿ ಗೆಲುವು ಪಡೆಯಿತು. ಉಳಿದಂತೆ ಜನವರಿ 22ರಂದು ನಡೆಯುವ ಕ್ರಾಸ್ ಓವರ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಅದೇ ದಿನ ಸ್ಪೇನ್ ಮಲೇಷ್ಯಾವನ್ನು ಎದುರಿಸಲಿದೆ.
Hockey World Cup 2023 India win but Fail to Qualify for Quarterfinals from group Stage.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm