ಬ್ರೇಕಿಂಗ್ ನ್ಯೂಸ್
20-01-23 01:28 pm Source: news18 ಕ್ರೀಡೆ
ಬರೋಬ್ಬರಿ ನಾಲ್ಕೂವರೆ ದಶಕಗಳ ನಂತರ ವಿಶ್ವಕಪ್ನಲ್ಲಿ ಪದಕ ಗೆಲ್ಲುವ ಗುರಿಯೊಂದಿಗೆ ಕಣಕ್ಕೆ ಇಳಿದಿರುವ ಭಾರತ ಹಾಕಿ ತಂಡ ಕ್ವಾರ್ಟರ್ ಫೈನಲ್ ಪ್ರವೇಶ ಮಾಡಲು ಕ್ರಾಸ್ಓವರ್ ಪಂದ್ಯವನ್ನು ಆಡಬೇಕಾಗಿದೆ. ಗ್ರೂಪ್-ಡಿಯಲ್ಲಿ ಗುರುವಾರ ನಡೆದ ರೋಚಕ ಹಣಾಹಣಿಯ ಅಂತಿಮ ಲೀಗ್ ಪಂದ್ಯದಲ್ಲಿ ಹರ್ಮನ್ಪ್ರಿತ್ ಸಿಂಗ್ ತಂಡ 4-2 ಸ್ಕೋರ್ನೊಂದಿಗೆ ವೇಲ್ಸ್ ವಿರುದ್ಧ ಗೆಲುವು ಸಾಧಿಸಿದೆ. ಆದರೆ ಈ ಗೆಲುವಿನೊಂದಿಗೆ ಗ್ರೂಪ್-ಡಿನಲ್ಲಿ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟಿದೆ.
ಗ್ರೂಪ್-ಡಿನಲ್ಲೇ ಇರುವ ಇಂಗ್ಲೆಂಡ್ ಕೂಡ ಮೂರು ಪಂದ್ಯಗಳೊಂದಿಗೆ ಏಳು ಅಂಕ ಗಳಿಸಿ ಸಮಬಲ ಸಾಧಿಸಿತ್ತು. ಆದರೆ ಆದರೆ ಭಾರತ ತಂಡಕ್ಕಿಂತ (+4) ಉತ್ತಮ ಗೋಲ್ಗಳೊಂದಿಗೆ (+9) ವ್ಯತ್ಯಾಸದೊಂದಿಗೆ ಇಂಗ್ಲೆಂಡ್ ಟಾಪರ್ ಆಗಿ ಸ್ಥಾನ ಪಡೆದು ರೌಂಡ್-8ಕ್ಕೆ ಪ್ರವೇಶಿಸಿದೆ.

ಗ್ರೂಪ್-ಡಿನಲ್ಲೇ ಇರುವ ಇಂಗ್ಲೆಂಡ್ ಕೂಡ ಮೂರು ಪಂದ್ಯಗಳೊಂದಿಗೆ ಏಳು ಅಂಕ ಗಳಿಸಿ ಸಮಬಲ ಸಾಧಿಸಿತ್ತು. ಆದರೆ ಆದರೆ ಭಾರತ ತಂಡಕ್ಕಿಂತ (+4) ಉತ್ತಮ ಗೋಲ್ಗಳೊಂದಿಗೆ (+9) ವ್ಯತ್ಯಾಸದೊಂದಿಗೆ ಇಂಗ್ಲೆಂಡ್ ಟಾಪರ್ ಆಗಿ ಸ್ಥಾನ ಪಡೆದು ರೌಂಡ್-8ಕ್ಕೆ ಪ್ರವೇಶಿಸಿದೆ.

ವೇಲ್ಸ್ ವಿರುದ್ಧದ ಪಂದ್ಯದಲ್ಲಿ ಭಾರತದ ಪರ ಶಂಶೇರ್ ಸಿಂಗ್ (21), ಆಕಾಶದೀಪ್ ಸಿಂಗ್ (32, 45) ಮತ್ತು ಹರ್ಮನ್ಪ್ರೀತ್ ಸಿಂಗ್ (59) ಗೋಲು ಗಳಿಸಿದ್ದರು. ವೇಲ್ಸ್ ಪರ ಗರೆಥ್ (42) ಮತ್ತು ಜಾಕೋಬ್ (44) ಗೋಲ್ ಗಳಿಸಿದ್ದರು.

ಪಂದ್ಯದಲ್ಲಿ ಭಾರತ ತಂಡ 5 ಪೆನಾಲ್ಟಿ ಕಾರ್ನರ್ ಅವಕಾಶಗಳನ್ನು ವ್ಯರ್ಥ ಮಾಡಿತ್ತು. ಅಲ್ಲದೇ ಎರಡು ಗೋಲುಗಳನ್ನು ಎದುರಾಳಿ ತಂಡಕ್ಕೆ ಬಿಟ್ಟುಕೊಟ್ಟಿತ್ತು. ಪರಿಣಾಮ ತಂಡಕ್ಕೆ 4-2 ಅಂತರದಲ್ಲಿ ಗೆಲುವು ಪಡೆಯಿತು. ಉಳಿದಂತೆ ಜನವರಿ 22ರಂದು ನಡೆಯುವ ಕ್ರಾಸ್ ಓವರ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಅದೇ ದಿನ ಸ್ಪೇನ್ ಮಲೇಷ್ಯಾವನ್ನು ಎದುರಿಸಲಿದೆ.
Hockey World Cup 2023 India win but Fail to Qualify for Quarterfinals from group Stage.
31-05-26 09:23 pm
HK News Staffer
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
31-05-26 03:40 pm
HK News Staffer
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
31-05-26 08:25 pm
HK News Staffer
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm
ಭೀಮಾತೀರದಲ್ಲಿ ಮತ್ತೆ ರಕ್ತದೋಕುಳಿ! ಅಸ್ತಿ ವಿವಾದಕ್ಕ...
29-05-26 10:21 pm
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm