ಬ್ರೇಕಿಂಗ್ ನ್ಯೂಸ್
20-01-23 01:28 pm Source: news18 ಕ್ರೀಡೆ
ಬರೋಬ್ಬರಿ ನಾಲ್ಕೂವರೆ ದಶಕಗಳ ನಂತರ ವಿಶ್ವಕಪ್ನಲ್ಲಿ ಪದಕ ಗೆಲ್ಲುವ ಗುರಿಯೊಂದಿಗೆ ಕಣಕ್ಕೆ ಇಳಿದಿರುವ ಭಾರತ ಹಾಕಿ ತಂಡ ಕ್ವಾರ್ಟರ್ ಫೈನಲ್ ಪ್ರವೇಶ ಮಾಡಲು ಕ್ರಾಸ್ಓವರ್ ಪಂದ್ಯವನ್ನು ಆಡಬೇಕಾಗಿದೆ. ಗ್ರೂಪ್-ಡಿಯಲ್ಲಿ ಗುರುವಾರ ನಡೆದ ರೋಚಕ ಹಣಾಹಣಿಯ ಅಂತಿಮ ಲೀಗ್ ಪಂದ್ಯದಲ್ಲಿ ಹರ್ಮನ್ಪ್ರಿತ್ ಸಿಂಗ್ ತಂಡ 4-2 ಸ್ಕೋರ್ನೊಂದಿಗೆ ವೇಲ್ಸ್ ವಿರುದ್ಧ ಗೆಲುವು ಸಾಧಿಸಿದೆ. ಆದರೆ ಈ ಗೆಲುವಿನೊಂದಿಗೆ ಗ್ರೂಪ್-ಡಿನಲ್ಲಿ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟಿದೆ.
ಗ್ರೂಪ್-ಡಿನಲ್ಲೇ ಇರುವ ಇಂಗ್ಲೆಂಡ್ ಕೂಡ ಮೂರು ಪಂದ್ಯಗಳೊಂದಿಗೆ ಏಳು ಅಂಕ ಗಳಿಸಿ ಸಮಬಲ ಸಾಧಿಸಿತ್ತು. ಆದರೆ ಆದರೆ ಭಾರತ ತಂಡಕ್ಕಿಂತ (+4) ಉತ್ತಮ ಗೋಲ್ಗಳೊಂದಿಗೆ (+9) ವ್ಯತ್ಯಾಸದೊಂದಿಗೆ ಇಂಗ್ಲೆಂಡ್ ಟಾಪರ್ ಆಗಿ ಸ್ಥಾನ ಪಡೆದು ರೌಂಡ್-8ಕ್ಕೆ ಪ್ರವೇಶಿಸಿದೆ.

ಗ್ರೂಪ್-ಡಿನಲ್ಲೇ ಇರುವ ಇಂಗ್ಲೆಂಡ್ ಕೂಡ ಮೂರು ಪಂದ್ಯಗಳೊಂದಿಗೆ ಏಳು ಅಂಕ ಗಳಿಸಿ ಸಮಬಲ ಸಾಧಿಸಿತ್ತು. ಆದರೆ ಆದರೆ ಭಾರತ ತಂಡಕ್ಕಿಂತ (+4) ಉತ್ತಮ ಗೋಲ್ಗಳೊಂದಿಗೆ (+9) ವ್ಯತ್ಯಾಸದೊಂದಿಗೆ ಇಂಗ್ಲೆಂಡ್ ಟಾಪರ್ ಆಗಿ ಸ್ಥಾನ ಪಡೆದು ರೌಂಡ್-8ಕ್ಕೆ ಪ್ರವೇಶಿಸಿದೆ.

ವೇಲ್ಸ್ ವಿರುದ್ಧದ ಪಂದ್ಯದಲ್ಲಿ ಭಾರತದ ಪರ ಶಂಶೇರ್ ಸಿಂಗ್ (21), ಆಕಾಶದೀಪ್ ಸಿಂಗ್ (32, 45) ಮತ್ತು ಹರ್ಮನ್ಪ್ರೀತ್ ಸಿಂಗ್ (59) ಗೋಲು ಗಳಿಸಿದ್ದರು. ವೇಲ್ಸ್ ಪರ ಗರೆಥ್ (42) ಮತ್ತು ಜಾಕೋಬ್ (44) ಗೋಲ್ ಗಳಿಸಿದ್ದರು.

ಪಂದ್ಯದಲ್ಲಿ ಭಾರತ ತಂಡ 5 ಪೆನಾಲ್ಟಿ ಕಾರ್ನರ್ ಅವಕಾಶಗಳನ್ನು ವ್ಯರ್ಥ ಮಾಡಿತ್ತು. ಅಲ್ಲದೇ ಎರಡು ಗೋಲುಗಳನ್ನು ಎದುರಾಳಿ ತಂಡಕ್ಕೆ ಬಿಟ್ಟುಕೊಟ್ಟಿತ್ತು. ಪರಿಣಾಮ ತಂಡಕ್ಕೆ 4-2 ಅಂತರದಲ್ಲಿ ಗೆಲುವು ಪಡೆಯಿತು. ಉಳಿದಂತೆ ಜನವರಿ 22ರಂದು ನಡೆಯುವ ಕ್ರಾಸ್ ಓವರ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಅದೇ ದಿನ ಸ್ಪೇನ್ ಮಲೇಷ್ಯಾವನ್ನು ಎದುರಿಸಲಿದೆ.
Hockey World Cup 2023 India win but Fail to Qualify for Quarterfinals from group Stage.
14-01-26 02:54 pm
Bangalore Correspondent
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm