ಬ್ರೇಕಿಂಗ್ ನ್ಯೂಸ್
20-01-23 01:28 pm Source: news18 ಕ್ರೀಡೆ
ಬರೋಬ್ಬರಿ ನಾಲ್ಕೂವರೆ ದಶಕಗಳ ನಂತರ ವಿಶ್ವಕಪ್ನಲ್ಲಿ ಪದಕ ಗೆಲ್ಲುವ ಗುರಿಯೊಂದಿಗೆ ಕಣಕ್ಕೆ ಇಳಿದಿರುವ ಭಾರತ ಹಾಕಿ ತಂಡ ಕ್ವಾರ್ಟರ್ ಫೈನಲ್ ಪ್ರವೇಶ ಮಾಡಲು ಕ್ರಾಸ್ಓವರ್ ಪಂದ್ಯವನ್ನು ಆಡಬೇಕಾಗಿದೆ. ಗ್ರೂಪ್-ಡಿಯಲ್ಲಿ ಗುರುವಾರ ನಡೆದ ರೋಚಕ ಹಣಾಹಣಿಯ ಅಂತಿಮ ಲೀಗ್ ಪಂದ್ಯದಲ್ಲಿ ಹರ್ಮನ್ಪ್ರಿತ್ ಸಿಂಗ್ ತಂಡ 4-2 ಸ್ಕೋರ್ನೊಂದಿಗೆ ವೇಲ್ಸ್ ವಿರುದ್ಧ ಗೆಲುವು ಸಾಧಿಸಿದೆ. ಆದರೆ ಈ ಗೆಲುವಿನೊಂದಿಗೆ ಗ್ರೂಪ್-ಡಿನಲ್ಲಿ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟಿದೆ.
ಗ್ರೂಪ್-ಡಿನಲ್ಲೇ ಇರುವ ಇಂಗ್ಲೆಂಡ್ ಕೂಡ ಮೂರು ಪಂದ್ಯಗಳೊಂದಿಗೆ ಏಳು ಅಂಕ ಗಳಿಸಿ ಸಮಬಲ ಸಾಧಿಸಿತ್ತು. ಆದರೆ ಆದರೆ ಭಾರತ ತಂಡಕ್ಕಿಂತ (+4) ಉತ್ತಮ ಗೋಲ್ಗಳೊಂದಿಗೆ (+9) ವ್ಯತ್ಯಾಸದೊಂದಿಗೆ ಇಂಗ್ಲೆಂಡ್ ಟಾಪರ್ ಆಗಿ ಸ್ಥಾನ ಪಡೆದು ರೌಂಡ್-8ಕ್ಕೆ ಪ್ರವೇಶಿಸಿದೆ.
ಗ್ರೂಪ್-ಡಿನಲ್ಲೇ ಇರುವ ಇಂಗ್ಲೆಂಡ್ ಕೂಡ ಮೂರು ಪಂದ್ಯಗಳೊಂದಿಗೆ ಏಳು ಅಂಕ ಗಳಿಸಿ ಸಮಬಲ ಸಾಧಿಸಿತ್ತು. ಆದರೆ ಆದರೆ ಭಾರತ ತಂಡಕ್ಕಿಂತ (+4) ಉತ್ತಮ ಗೋಲ್ಗಳೊಂದಿಗೆ (+9) ವ್ಯತ್ಯಾಸದೊಂದಿಗೆ ಇಂಗ್ಲೆಂಡ್ ಟಾಪರ್ ಆಗಿ ಸ್ಥಾನ ಪಡೆದು ರೌಂಡ್-8ಕ್ಕೆ ಪ್ರವೇಶಿಸಿದೆ.
ವೇಲ್ಸ್ ವಿರುದ್ಧದ ಪಂದ್ಯದಲ್ಲಿ ಭಾರತದ ಪರ ಶಂಶೇರ್ ಸಿಂಗ್ (21), ಆಕಾಶದೀಪ್ ಸಿಂಗ್ (32, 45) ಮತ್ತು ಹರ್ಮನ್ಪ್ರೀತ್ ಸಿಂಗ್ (59) ಗೋಲು ಗಳಿಸಿದ್ದರು. ವೇಲ್ಸ್ ಪರ ಗರೆಥ್ (42) ಮತ್ತು ಜಾಕೋಬ್ (44) ಗೋಲ್ ಗಳಿಸಿದ್ದರು.
ಪಂದ್ಯದಲ್ಲಿ ಭಾರತ ತಂಡ 5 ಪೆನಾಲ್ಟಿ ಕಾರ್ನರ್ ಅವಕಾಶಗಳನ್ನು ವ್ಯರ್ಥ ಮಾಡಿತ್ತು. ಅಲ್ಲದೇ ಎರಡು ಗೋಲುಗಳನ್ನು ಎದುರಾಳಿ ತಂಡಕ್ಕೆ ಬಿಟ್ಟುಕೊಟ್ಟಿತ್ತು. ಪರಿಣಾಮ ತಂಡಕ್ಕೆ 4-2 ಅಂತರದಲ್ಲಿ ಗೆಲುವು ಪಡೆಯಿತು. ಉಳಿದಂತೆ ಜನವರಿ 22ರಂದು ನಡೆಯುವ ಕ್ರಾಸ್ ಓವರ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಅದೇ ದಿನ ಸ್ಪೇನ್ ಮಲೇಷ್ಯಾವನ್ನು ಎದುರಿಸಲಿದೆ.
Hockey World Cup 2023 India win but Fail to Qualify for Quarterfinals from group Stage.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
19-08-25 06:59 pm
HK News Desk
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm