ಬ್ರೇಕಿಂಗ್ ನ್ಯೂಸ್
20-10-20 11:30 am Headline Karnataka News Network ಕ್ರೀಡೆ
ಹೈದರಾಬಾದ್, ಅಕ್ಟೋಬರ್.20: ಒಲಿಂಪಿಕ್ ಆಕಾಂಕ್ಷಿಗಳಿಗಾಗಿ ನಡೆಯುತ್ತಿರುವ ರಾಷ್ಟ್ರೀಯ ಶಿಬಿರವನ್ನು ಖ್ಯಾತ ಬ್ಯಾಡ್ಮಿಂಟನ್ ಪಟು ಪಿ.ವಿ.ಸಿಂಧೂ ತೊರೆದು ಲಂಡನ್ಗೆ ಪ್ರಯಾಣ ಬೆಳೆಸಿದ್ದಾರೆ.
ತಮ್ಮ ಸೋಷಿಯಲ್ ಮೀಡಿಯಾ ಪೇಜ್ ನಲ್ಲಿ ತಾವು ಫಿಟ್ನೆಸ್ ತರಬೇತಿ ಪಡೆಯಲು ಲಂಡನ್ ಗೆ ಬಂದಿಳಿದಿರುವುದಾಗಿ ಸಿಂಧು ಬರೆದುಕೊಂಡಿದ್ದಾರೆ. ಏಷ್ಯಾ ಟೂರ್ ಗೆ ಇನ್ನು ಮೂರು ತಿಂಗಳು ಬಾಕಿಯಿದ್ದು, ಅದಕ್ಕೂ ಮೊದಲು ದೈಹಿಕ ಸಾಮರ್ಥ್ಯ ವೃದ್ಧಿಸಿಕೊಳ್ಳುವುದು ಮುಖ್ಯ ಎಂಬುದಾಗಿ ಹೇಳಿದ್ದಾರೆ.

ಸಿಂಧೂ ಕುಟುಂಬದ ಜತೆ ಮುನಿಸಿಕೊಂಡು ಬ್ರಿಟನ್ಗೆ ತೆರಳಿದ್ದಾರೆ ಎಂದು ಮಾಧ್ಯಮಗಳು ಪ್ರಸಾರ ಮಾಡಿದ್ದು ಇದು ಶುದ್ಧ ಸುಳ್ಳು ಎಂದಿದ್ದಾರೆ. ನನ್ನ ಕುಟುಂಬ ನನಗಾಗಿ ಎಷ್ಟೊಂದು ತ್ಯಾಗ ಮಾಡಿದ್ದಾರೆ ಅವರೊಂದಿಗೆ ಮುನಿಸಿಕೊಂಡು ಹೋಗುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ಜೊತೆಗೆ ತಮ್ಮ ಕೋಚ್ ಪುಲ್ಲೇಲ ಗೋಪಿಚಂದ್ ಹಾಗೂ ಅವರ ಅಕಾಡಮಿ ಬಗ್ಗೆ ನನಗೆ ಯಾವುದೇ ಮನಸ್ತಾಪವಿಲ್ಲ ಸುಳ್ಳು ಸುದ್ದಿಗೆ ಕಿವಿ ಕೊಡಬೇಡಿ ಎಂದು ಬರೆದುಕೊಂಡಿದ್ದಾರೆ
World champion P V Sindhu has left the ongoing national camp for Olympic hopefuls and landed in London. Her Instagram account said on Monday that she had travelled to the UK to work on her recovery and nutrition.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am