ಬ್ರೇಕಿಂಗ್ ನ್ಯೂಸ್
20-10-20 11:30 am Headline Karnataka News Network ಕ್ರೀಡೆ
ಹೈದರಾಬಾದ್, ಅಕ್ಟೋಬರ್.20: ಒಲಿಂಪಿಕ್ ಆಕಾಂಕ್ಷಿಗಳಿಗಾಗಿ ನಡೆಯುತ್ತಿರುವ ರಾಷ್ಟ್ರೀಯ ಶಿಬಿರವನ್ನು ಖ್ಯಾತ ಬ್ಯಾಡ್ಮಿಂಟನ್ ಪಟು ಪಿ.ವಿ.ಸಿಂಧೂ ತೊರೆದು ಲಂಡನ್ಗೆ ಪ್ರಯಾಣ ಬೆಳೆಸಿದ್ದಾರೆ.
ತಮ್ಮ ಸೋಷಿಯಲ್ ಮೀಡಿಯಾ ಪೇಜ್ ನಲ್ಲಿ ತಾವು ಫಿಟ್ನೆಸ್ ತರಬೇತಿ ಪಡೆಯಲು ಲಂಡನ್ ಗೆ ಬಂದಿಳಿದಿರುವುದಾಗಿ ಸಿಂಧು ಬರೆದುಕೊಂಡಿದ್ದಾರೆ. ಏಷ್ಯಾ ಟೂರ್ ಗೆ ಇನ್ನು ಮೂರು ತಿಂಗಳು ಬಾಕಿಯಿದ್ದು, ಅದಕ್ಕೂ ಮೊದಲು ದೈಹಿಕ ಸಾಮರ್ಥ್ಯ ವೃದ್ಧಿಸಿಕೊಳ್ಳುವುದು ಮುಖ್ಯ ಎಂಬುದಾಗಿ ಹೇಳಿದ್ದಾರೆ.

ಸಿಂಧೂ ಕುಟುಂಬದ ಜತೆ ಮುನಿಸಿಕೊಂಡು ಬ್ರಿಟನ್ಗೆ ತೆರಳಿದ್ದಾರೆ ಎಂದು ಮಾಧ್ಯಮಗಳು ಪ್ರಸಾರ ಮಾಡಿದ್ದು ಇದು ಶುದ್ಧ ಸುಳ್ಳು ಎಂದಿದ್ದಾರೆ. ನನ್ನ ಕುಟುಂಬ ನನಗಾಗಿ ಎಷ್ಟೊಂದು ತ್ಯಾಗ ಮಾಡಿದ್ದಾರೆ ಅವರೊಂದಿಗೆ ಮುನಿಸಿಕೊಂಡು ಹೋಗುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ಜೊತೆಗೆ ತಮ್ಮ ಕೋಚ್ ಪುಲ್ಲೇಲ ಗೋಪಿಚಂದ್ ಹಾಗೂ ಅವರ ಅಕಾಡಮಿ ಬಗ್ಗೆ ನನಗೆ ಯಾವುದೇ ಮನಸ್ತಾಪವಿಲ್ಲ ಸುಳ್ಳು ಸುದ್ದಿಗೆ ಕಿವಿ ಕೊಡಬೇಡಿ ಎಂದು ಬರೆದುಕೊಂಡಿದ್ದಾರೆ
World champion P V Sindhu has left the ongoing national camp for Olympic hopefuls and landed in London. Her Instagram account said on Monday that she had travelled to the UK to work on her recovery and nutrition.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm