ಬ್ರೇಕಿಂಗ್ ನ್ಯೂಸ್
08-02-23 01:48 pm Source: news18 ಕ್ರೀಡೆ
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ (WTC 2023) ಅಂಗವಾಗಿ ಆಸೀಸ್ ವಿರುದ್ಧದ ಸರಣಿ ಭಾರತಕ್ಕೆ ಅತ್ಯಂತ ಮಹ್ವತದ್ದಾಗಿದೆ. ಫೈನಲ್ಗೆ ತಲುಪಬೇಕಾದರೆ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ ಗೆಲ್ಲಲೇಬೇಕಾಗಿದೆ. ಮೊದಲ ಟೆಸ್ಟ್ ಫೆಬ್ರವರಿ 9 ರಿಂದ ನಾಗ್ಪುರದಲ್ಲಿ ನಡೆಯಲಿದೆ. ಈ ಕ್ರಮದಲ್ಲಿ ಉಭಯ ತಂಡಗಳ ಆಟಗಾರರು ನಾಗ್ಪುರದಲ್ಲಿ ಅಭ್ಯಾಸ ಆರಂಭಿಸಿದ್ದಾರೆ. ಭಾರತ ತಂಡ ಸಹ ಈಗಾಗಲೇ ಸರಣಿಗಾಗಿ ಭರ್ಜರಿ ಸಿದ್ಧತೆ ನಡೆಸಿದೆ.
ಭಾರತೀಯ ಪಿಚ್ಗಳಲ್ಲಿ ಸಹಜ ಸ್ಪಿನ್ಗೆ ಸಿದ್ಧವಾಗಿದ್ದೇವೆ ಎಂದು ಆಸ್ಟ್ರೇಲಿಯಾ ತಂಡ ಹೇಳಿದೆ. ಈ ಕ್ರಮದಲ್ಲಿ ಉಭಯ ತಂಡಗಳ ನಡುವಿನ ಟೆಸ್ಟ್ ಸರಣಿ ಕುತೂಹಲ ಮೂಡಿಸುವುದು ಖಚಿತ ಎಂದಾಗಿದೆ. ಆಸ್ಟ್ರೇಲಿಯ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಅಂತಿಮ ತಂಡದ ಆಯ್ಕೆಯನ್ನು ನಿರ್ಧರಿಸಲು ರೋಹಿತ್ಗೆ ನಾಯಕನಾಗಿ ಕಷ್ಟಕರವಾಗಬಹುದು. ಯಾರನ್ನು ಆಡಿಸಬೇಕು, ಯಾರನ್ನು ಬೆಂಚ್ಗೆ ಸೀಮಿತಗೊಳಿಸಬೇಕು ಎಂಬ ಗೊಂದಲದಲ್ಲಿ ಕೋಚ್ ದ್ರಾವಿಡ್ ಹಾಗೂ ನಾಯಕ ಇದ್ದಾರೆ.


ಮೂವರು ಸ್ಪಿನ್ನರ್ಗಳು, ಇಬ್ಬರು ವೇಗಿಗಳ ಸೂತ್ರದಲ್ಲಿ ಭಾರತ ಕಣಕ್ಕಿಳಿಯಬಹುದು. ಇಲ್ಲವಾದರೆ ಮೂವರು ಸ್ಪಿನ್ನರ್ಗಳು, ಮೂವರು ವೇಗಿಗಳನ್ನು ಕಣಕ್ಕಿಳಿಸಬಹುದು. ಆದರೆ ಪಿಚ್ ಸ್ಪಿನ್ಗೆ ಹೆಚ್ಚು ಸಹಾಯಕವಾಗಿರುವುದರಿಂದ ಇಬ್ಬರು ವೇಗಿಗಳೊಂದಿಗೆ ಕಣಕ್ಕೆ ಇಳಿಯುವ ಸಾಧ್ಯತೆ ಇದೆ. ಆ ಮೂಲಕ ಮೊದಲ ಟೆಸ್ಟ್ ನ ಅಂತಿಮ ತಂಡದಲ್ಲಿ ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ ಮತ್ತು ಅಕ್ಷರ್ ಪಟೇಲ್ ಬೆಂಚ್ಗೆ ಸೀಮಿತವಾಗಲಿದ್ದಾರೆ. ರಿಷಭ್ ಪಂತ್ ಅನುಪಸ್ಥಿತಿಯಲ್ಲಿ ವಿಕೆಟ್ ಕೀಪರ್ ಆಗಿ ಇಶಾನ್ ಕಿಶನ್ ಬದಲಿಗೆ ಎಸ್. ಭರತ್ ಪದಾರ್ಪಣೆ ಮಾಡುವ ಸಾಧ್ಯತೆ ಇದೆ.


ಟಿ20 ಮಾದರಿಯಲ್ಲಿ ಅಬ್ಬರಿಸುವ ಮೂಲಕ ಆಲ್ ಫಾರ್ಮೆಟ್ ಆಟಗಾರ ಎನಿಸಿಕೊಂಡಿರುವ ಸೂರ್ಯಕುಮಾರ್ ಯಾದವ್ ಟೆಸ್ಟ್ ಗೆ ಪದಾರ್ಪಣೆ ಮಾಡಲು ಇನ್ನು ಕೆಲವು ದಿನ ಕಾಯಬೇಕಿದೆ. ಗಿಲ್ ಮತ್ತು ರೋಹಿತ್ ಶರ್ಮಾ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ರಾಹುಲ್ ಐದನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಸಾಧ್ಯತೆ ಇದೆ.
IND vs AUS 1st test border Gavaskar Trophy team India Predicted Playing 11.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
15-04-26 01:18 pm
HK News Staffer
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm