ಬ್ರೇಕಿಂಗ್ ನ್ಯೂಸ್
11-02-23 01:38 pm Source: news18 ಕ್ರೀಡೆ
ಬಾರ್ಡರ್- ಗವಾಸ್ಕರ್ ಟ್ರೋಫಿಯ ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಣ ಮೊದಲ ಟೆಸ್ಟ್ ಪಂದ್ಯ ಕುತೂಹಲ ಘಟ್ಟದತ್ತ ಸಾಗುತ್ತಿದೆ. ಮೂರನೇ ದಿನದಾಟ ವೇಳೆಗೆ ಭಾರತ 400 ರನ್ಗೆ ಆಲ್ಔಟ್ ಆಗಿದೆ. ಮೇಲ್ನೋಟಕ್ಕೆ ಟೀಮ್ ಇಂಡಿಯಾ ಮೇಲುಗೈ ಸಾಧಿಸಿದಂತಿದೆ.
ದ್ವಿತೀಯ ದಿನದಾಟದ ಅಂತ್ಯಕ್ಕೆ ಭಾರತ 7 ವಿಕೆಟ್ ಕಳೆದುಕೊಂಡು 321 ರನ್ ಕಲೆಹಾಕಿ 144 ರನ್ಗಳ ಮುನ್ನಡೆಯಲ್ಲಿತ್ತು. ರೋಹಿತ್ ಶರ್ಮಾ (Rohit Sharma) ಶತಕ ತಂಡದ ಮೊತ್ತ ಹೆಚ್ಚಲು ಸಹಾಯ ಮಾಡಿತ್ತು ಆದರೆ, ಇದಕ್ಕೂ ಮುನ್ನ ಹಿಟ್ಮ್ಯಾನ್ ಔಟ್ ಆಗುವುದರಿಂದ ಸ್ವಲ್ಪದರಲ್ಲೇ ಪಾರಾದರು. ಇದಕ್ಕೆ ಕಾರಣವಾಗಿದ್ದು ವಿರಾಟ್ ಕೊಹ್ಲಿ (Virat Kohli). ಇದೀಗ ವಿರಾಟ್ ಕೊಹ್ಲಿ ರೋಹಿತ್ ಶರ್ಮಾಗೆ ಸಾರಿ ಕೇಳಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.


48ನೇ ಓವರ್ನ ನೇಥನ್ ಲ್ಯಾನ್ ಬೌಲಿಂಗ್ನಲ್ಲಿ ವಿರಾಟ್ ಕೊಹ್ಲಿ ಮಿಡ್ ವಿಕೆಟ್ ಕಡೆ ಹೊಡೆದು ಓಡಲು ಮುಂದಾದರು. ನಾನ್ ಸ್ಟ್ರೈಕರ್ನಲ್ಲಿದ್ದ ರೋಹಿತ್ ಶರ್ಮಾಗೆ ಓಡಿ ಬರುವಂತೆ ಕೊಹ್ಲಿ ಕರೆ ನೀಡಿದರು. ಒಂದು ರನ್ ಕಲೆಹಾಕಲೂ ಅಲ್ಲಿ ಸಮಯವಿರಲಿಲ್ಲ. ಅತ್ತ ಕೊಹ್ಲಿ ಮಾತಿನಂತೆ ರೋಹಿತ್ ಅರ್ಧದ ವರೆಗೆ ಓಡಿ ಬಂದರು. ಚೆಂಡು ಅಲ್ಲೆ ಸರ್ಕಲ್ನಲ್ಲಿ ಇದ್ದಿರುವುದನ್ನು ಗಮನಿಸಿದ ಕೊಹ್ಲಿ ತಕ್ಷಣ ತನ್ನ ನಿರ್ಧಾರವನ್ನು ಬದಲಾಯಿಸಿ ನೋ ಎಂದು ಕಿರುಚಿದರು.


ವಿಕೆಟ್ ಬಿಟ್ಟು ರನ್ಗೆಂದು ಅರ್ಧ ದಾರಿಯ ವರೆಗೆ ಬಂದಿದ್ದ ರೋಹಿತ್ ಕೂಡಲೇ ಹಿಂತಿರುಗಿ ನಾನ್ ಸ್ಟ್ರೈಕರ್ ಕಡೆ ತಿರುಗಿ ಓಡಿದರು. ರೋಹಿತ್ ಶರ್ಮಾ ಡೈವ್ ಹೊಡೆದು ಸ್ಕ್ರೀಜ್ ಮುಟ್ಟಿದರು. ಕೊಹ್ಲಿ ತಕ್ಷಣವೇ ರೋಹಿತ್ ಬಳಿ ಕೈಸನ್ನೆ ಮೂಲಕ ಕ್ಷಮೆ ಕೇಳಿಕೊಂಡಿದ್ದಾರೆ. (ಸಾಂದರ್ಬಿಕ ಚಿತ್ರ)
Cricket india vs Australia Virat Kohli says Sorry after Mixup with Rohit Sharma.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am