ಬ್ರೇಕಿಂಗ್ ನ್ಯೂಸ್
17-02-23 01:37 pm Source: news18 ಕ್ರೀಡೆ
ಇನಿಂಗ್ಸ್ನ 4ನೇ ಓವರ್ ಅನ್ನು ಮೊಹಮ್ಮದ್ ಸಿರಾಜ್ ಬೌಲ್ ಮಾಡುತ್ತಿದ್ದರು. ಮೂರನೇ ಎಸೆತದಲ್ಲಿ ಡೇವಿಡ್ ವಾರ್ನರ್ ನೇರ ಹೊಡೆತ ಸಿರಾಜ್ ಕೈಗೆ ತಗಲುವ ಮೂಲಕ ಕೈ ಬೆರಳಿಗೆ ಪೆಟ್ಟಾಗಿದೆ. ಈ ವೇಳೆ ಕೈಗೆ ಪೆಟ್ಟು ಬಿದ್ದು ರಕ್ತ ಬರತೊಡಗಿತು. ಹೀಗಾಗಿ ಫಿಸಿಯೋ ಮೈದಾನಕ್ಕೆ ಬಂದು ಕೈಗೆ ಬ್ಯಾಂಡೇಜ್ ಹಾಕಿದರು. ಇದಾದ ಬಳಿಕ ಸಿರಾಜ್ ಆಕ್ರಮಣಕಾರಿ ಬೌಲಿಂಗ್ನಿಂದಾಗಿ ವಾರ್ನರ್ ಗಾಯಗೊಂಡರು.
ಮತ್ತೊಮ್ಮೆ ಡೇವಿಡ್ ವಾರ್ನರ್ ಮೊಹಮ್ಮದ್ ಸಿರಾಜ್ ಅವರ 5 ನೇ ಓವರ್ನ ಕೊನೆಯ ಬೌನ್ಸರ್ ಬಾಲ್ ಅನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗಲಿಲ್ಲ, ಅದು ಬೌನ್ಸರ್ ಹೆಲ್ಮೆಟ್ಗೆ ಬಡಿಯಿತು. ವಾರ್ನರ್ ಅಂತಿಮವಾಗಿ 44 ಎಸೆತಗಳಲ್ಲಿ 15 ರನ್ ಗಳಿಸಿ ಮೊಹಮ್ಮದ್ ಶಮಿಗೆ ವಿಕೆಟ್ ಒಪ್ಪಿಸಿದರು. ಮೊದಲ ಟೆಸ್ಟ್ನ ಕುರಿತು ಮಾತನಾಡುತ್ತಾ, ವಾರ್ನರ್ ಮೊದಲ ಇನ್ನಿಂಗ್ಸ್ನಲ್ಲಿ ಒಂದು ಮತ್ತು ಎರಡನೇ ಇನ್ನಿಂಗ್ಸ್ನಲ್ಲಿ ಕೇವಲ 10 ರನ್ ಗಳಿಸಿದ್ದರು. ಮಾರ್ನಸ್ ಲಬುಶೆನ್ 18 ಮತ್ತು ಸ್ಟೀವ್ ಸ್ಮಿತ್ ಶೂನ್ಯ ರನ್ ಗಳಿಸುವ ಮೂಲಕ ಆಫ್ ಸ್ಪಿನ್ನರ್ ಆರ್ ಅಶ್ವಿನ್ಗೆ ವಿಕೆಟ್ ಒಪ್ಪಿಸಿದರು.

4 ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ 1-0 ಮುನ್ನಡೆ ಸಾಧಿಸಿದೆ. ದೆಹಲಿಯ ಬಗ್ಗೆ ಮಾತನಾಡುವುದಾದರೆ, 1987 ರಿಂದ ಭಾರತ ಇಲ್ಲಿ ಸೋತಿರಲಿಲ್ಲ. ಈ ಅವಧಿಯಲ್ಲಿ ಭಾರತ ತಂಡ 12 ಟೆಸ್ಟ್ ಪಂದ್ಯಗಳನ್ನು ಆಡಿದೆ. 10 ಗೆದ್ದಿದ್ದರೆ, 2 ಪಂದ್ಯ ಡ್ರಾ ಆಗಿದೆ.
ಭಾರತ ತಂಡದ ಸೂಪರ್ ಬೌಲಿಂಗ್:
ಇನ್ನು, ಟೀಂ ಇಂಡಿಯಾ ಟಾಸ್ ಸೋತು ಮೊದಲು ಬೌಲಿಂಗ್ ಆರಂಭಿಸಿದೆ. ಭಾರತದ ಪರ ಮೊಹ್ಮಮದ್ ಸಿರಾಜ್ ಆಸೀಸ್ಗೆ ಆರಂಭಿಕ ಆಘಾತ ನೀಡಿದರು. ಅವರು 6 ಓವರ್ಗೆ 1 ವಿಕೆಟ್ ಪಡೆದರು. ರವಿಚಂದ್ರನ್ ಅಶ್ವಿನ್ ಸಹ ಇಂದು 10 ಓವರ್ ಮಾಡಿ 29 ರನ್ ನೀಡಿ 2 ವಿಕೆಟ್ ಪಡೆದಿದ್ದಾರೆ. ಹೀಗಾಗಿ ಭಾರತ ಸದ್ಯ ಮೇಲುಗೈ ಸಾಧಿಸಿದೆ.

ಭಾರತ-ಆಸ್ಟ್ರೇಲಿಯಾ ಪ್ಲೇಯಿಂಗ್ 11:
ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪ ನಾಯಕ), ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.
ಆಸ್ಟ್ರೇಲಿಯಾ ಪ್ಲೇಯಿಂಗ್ 11: ಡೇವಿಡ್ ವಾರ್ನರ್, ಉಸ್ಮಾನ್ ಖ್ವಾಜಾ, ಮಾರ್ನಸ್ ಲಾಬುಶೇನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಪೀಟರ್ ಹ್ಯಾಂಡ್ಸ್ಕಾಂಬ್, ಅಲೆಕ್ಸ್ ಕ್ಯಾರಿ, ಪ್ಯಾಟ್ ಕಮಿನ್ಸ್, ನಾಥನ್ ಲಿಯಾನ್, ಟಾಡ್ ಮರ್ಫಿ, ಮ್ಯಾಥ್ಯೂ ಕುಹ್ನೆಮನ್.
India vs Australia 2nd Test Mohammad Sirajs finger Injured and Bleeding.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm