ಬ್ರೇಕಿಂಗ್ ನ್ಯೂಸ್
18-02-23 03:05 pm Source: news18 ಕ್ರೀಡೆ
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯ ದೆಹಲಿಯಲ್ಲಿ ನಡೆಯುತ್ತಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ ನಲ್ಲಿ 263 ರನ್ ಗಳಿಗೆ ಆಲೌಟಾಯಿತು. ಆ ಬಳಿಕ ಬ್ಯಾಟಿಂಗ್ ಆರಂಭಿಸಿರುವ ಭಾರತ ತಂಡ ಆಸೀಸ್ ವಿರುದ್ಧ ಹಿನ್ನಡೆ ಸಾಧಿಸಿದೆ. ಹೀಗಾಗಿ ಭಾರತ ಈ ಟೆಸ್ಟ್ ಪಂದ್ಯದಲ್ಲಿ ಆಸೀಸ್ ಬೌಲರ್ಗಳ ದಾಳಿಗೆ ಕೊಂಚ ತತ್ತರಿಸಿದೆ.
ಆದರೆ ಈ ಟೆಸ್ಟ್ ಸರಣಿಯಲ್ಲಿ ಅಂಪೈರ್ಗಳು ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಎರಡನೇ ಟೆಸ್ಟ್ಗೆ ಭಾರತದ ನಿತಿನ್ ಮೆನನ್ ಮತ್ತು ಇಂಗ್ಲೆಂಡ್ನ ಮೈಕೆಲ್ ಗಾಫ್ ಅಂಪೈರ್ಗಳಾಗಿದ್ದಾರೆ. ಮೈಕಲ್ ಗಾಫ್ ಮೊದಲ ದಿನದ ಆಟದಲ್ಲಿ ಎರಡು ತಪ್ಪು ನಿರ್ಧಾರಗಳನ್ನು ತೆಗೆದುಕೊಂಡರು. ವಾರ್ನರ್ ಎಲ್ಬಿಗೆ ಔಟಾದರು. ಆದರೆ ರಿವ್ಯೂಗೆ ಹೋದ ವಾರ್ನರ್ ಔಟಾಗಿರಲಿಲ್ಲ.


ಭಾರತ ಬ್ಯಾಟಿಂಗ್ ಮಾಡುತ್ತಿರುವಾಗ, ರೋಹಿತ್ ಶರ್ಮಾ ವಿಷಯದಲ್ಲಿ ಮೈಕೆಲ್ ಮತ್ತೊಮ್ಮೆ ತಪ್ಪು ನಿರ್ಧಾರವನ್ನು ಘೋಷಿಸಿದರು. ಬ್ಯಾಟ್ ಗೆ ತಾಗಿ ಪ್ಯಾಡ್ ಗೆ ತಾಗಿದರೂ ಅಂಪೈರ್ ಎಲ್ ಬಿ ಡಿಕ್ಲೇರ್ ಮಾಡಿದರು. ರಿವ್ಯೂಗೆ ಹೋದ ರೋಹಿತ್ ಔಟಾಗಿರಲಿಲ್ಲ. 2ನೇ ದಿನ ನಿತಿನ್ ಮೆನನ್ ಹಲವು ತಪ್ಪು ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಪೂಜಾರ ನಾಟೌಟ್ ಎಂದು ನೀಡಿದರು. ಆದರೆ ಆಸ್ಟ್ರೇಲಿಯಾ ರಿವ್ಯೂ ತೆಗೆದುಕೊಳ್ಳಲಿಲ್ಲ. ಆದರೆ ಎರಡನೇ ಬಾರಿಯೂ ಪೂಜಾರ ಪ್ರಕರಣದಲ್ಲಿ ಅಂಪೈರ್ ನಾಟೌಟ್ ನೀಡಿದರು. ಆದರೆ ಈ ಬಾರಿ ರಿವ್ಯೂಗೆ ತೆರಳಿದ ಆಸೀಸ್ ಯಶಸ್ವಿಯಾಯಿತು.


ಇದರ ಬಳಿಕ ವಿರಾಟ್ ಕೊಹ್ಲಿಯನ್ನು ಔಟ್ ಎಂದು ಘೋಷಿಸಿದ್ದಕ್ಕಾಗಿ ಆನ್ ಫೀಲ್ಡ್ ಅಂಪೈರ್ ನಿತಿನ್ ಮೆನನ್ ಮತ್ತು ಮೂರನೇ ಅಂಪೈರ್ ವಿರುದ್ಧ ಅಭಿಮಾನಿಗಳು ಕೋಪಗೊಂಡಿದ್ದಾರೆ. ಮ್ಯಾಥ್ಯೂ ಕುನೆಮನ್ ಬೌಲಿಂಗ್ ನಲ್ಲಿ ಕೊಹ್ಲಿ ಡಿಫೆನ್ಸ್ ಆಡಲು ಯತ್ನಿಸಿದರು. ಆದರೆ ಚೆಂಡು ಪ್ಯಾಡ್ಗೆ ಬಡಿಯಿತು. ಎಲ್ಬಿಗೆ ಮನವಿ ಮಾಡಿದರು. ಅಂಪೈರ್ ಔಟ್ ನೀಡಿದರು. ಆದರೆ ಕೊಹ್ಲಿ ರಿವ್ಯೂ ತೆಗೆದುಕೊಂಡರು. ಆಗ ಚೆಂಡು ಪ್ಯಾಡ್ ಮತ್ತು ಬ್ಯಾಟ್ಗೆ ಏಕಕಾಲದಲ್ಲಿ ಬಡಿದಿದ್ದು ಕಂಡುಬಂದಿತು.
ಮೊದಲ ಟೆಸ್ಟ್ನಲ್ಲೂ ಅಂಪೈರ್ಗಳು ಇದೇ ರೀತಿ ತಪ್ಪು ನಿರ್ಧಾರಗಳನ್ನು ನೀಡಿದ್ದರು. ಎರಡೂ ತಂಡಗಳು ಕೂಡ ರಿವ್ಯೂಗೆ ಹೋಗಿ ಯಶಸ್ವಿಯಾಗಿದ್ದವು. ಅಂತರಾಷ್ಟ್ರೀಯ ಪಂದ್ಯವೊಂದರಲ್ಲಿ ಅಂಪೈರ್ಗಳ ನಿರ್ಧಾರಗಳು ಅಚ್ಚರಿ ಮೂಡಿಸಿದೆ.
IND vs AUS 2nd test Virat Kohli Out due to Wrong Decision of umpires.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm