ಬ್ರೇಕಿಂಗ್ ನ್ಯೂಸ್
02-03-23 01:46 pm Source: news18 ಕ್ರೀಡೆ
ಇನ್ನು, ಎರಡನೇ ದಿನದ ಊಟದ ವಿರಾಮದ ವೇಳೆಗೆ ಭಾರತ ಎರಡನೇ ಇನ್ನಿಂಗ್ಸ್ನಲ್ಲಿ ವಿಕೆಟ್ ನಷ್ಟವಿಲ್ಲದೆ 13 ರನ್ ಗಳಿಸಿದೆ. ಶುಭಮನ್ ಗಿಲ್ ಮತ್ತು ನಾಯಕ ರೋಹಿತ್ ಶರ್ಮಾ ಕ್ರೀಸ್ನಲ್ಲಿದ್ದಾರೆ.
ಟೀಂ ಇಂಡಿಯಾ ಭರ್ಜರಿ ಕಂಬ್ಯಾಕ್:
ಇನ್ನು, ಭಾರತ ತಂಡ 3ನೇ ಟೆಸ್ಟ್ನ 2ನೇ ದಿನದಾಟದ ಆರಂಭದಲ್ಲಿಯೇ ಭರ್ಜರಿ ಕಂಬ್ಯಾಕ್ ಮಾಡಿತು. ಈ ಮೂಲಕ ಆಸ್ಟ್ರೇಲಿಯಾ ತಂಡವು ಮೊದಲ ಇನ್ನಿಂಗ್ಸ್ನಲ್ಲಿ ಕೇವಲ 197 ರನ್ಗಳಿಗೆ ಆಲೌಟ್ ಆಗುವ ಮೂಲಕ 88 ರನ್ಗಳ ಮುನ್ನಡೆ ಸಾಧಿಸಿದೆ. ಭಾರತದ ಪರ ರವೀಂದ್ರ ಜಡೇಜಾ 4 ವಿಕೆಟ್ ಮತ್ತು ಉಮೇಶ್ ಯಾವದ್ ಹಾಗೂ ರವಿಚಂದ್ರನ್ ಅಶ್ವೀನ್ ತಲಾ 3 ವಿಕೆಟ್ ಪಡೆದರು.

ಇನ್ನು, 2ನೇ ದಿನದಾಟ ಆರಂಭಿಸಿದ ಆಸ್ಟ್ರೇಲಿಯಾ ತಂಡ ಆರಂಭದಲ್ಲಿ ಉತ್ತಮ ಬ್ಯಾಟಿಂಗ್ ಮಾಡಿತು. ಆದರೆ, ಭಾರತೀಯ ಬೌಲರ್ಗಳ ದಾಳಿಗೆ ತತ್ತರಿಸಿದ ಆಸೀಸ್ ಭೋಜನ ವಿರಾಮದ ವೇಳೆಗೆ 197 ರನ್ಗಳಿಗೆ ಆಲೌಟ್ ಆಗುವ ಮೂಲಕ 88 ರನ್ಗಳ ಮುನ್ನಡೆ ಸಾಧಿಸಿತು. ಆಸೀಸ್ ಪರ ಟ್ರಾವಿಸ್ ಹೆಡ್ 9 ರನ್, ಉಸ್ಮಾನ್ ಖವಾಜಾ 60 ರನ್, ಮಾರ್ನಸ್ ಲ್ಯಾಬುಸ್ಚಾಗ್ನೆ 31 ರನ್, ಸ್ಟೀವ್ ಸ್ಮಿತ್ 26 ರನ್, ಪೀಟರ್ ಹ್ಯಾಂಡ್ಸ್ಕಾಂಬ್ 19 ರನ್, ಕ್ಯಾಮೆರಾನ್ ಗ್ರೀನ್ 21 ರನ್, ಅಲೆಕ್ಸ್ ಕ್ಯಾರಿ 3 ರನ್, ಮಿಚೆಲ್ ಸ್ಟಾರ್ಕ್ 1 ರನ್, ಟಾಡ್ ಮರ್ಫಿ 0 ರನ್, ನಾಥನ್ ಲಿಯಾನ್ 5 ರನ್, ಮ್ಯಾಥ್ಯೂ ಕುನ್ಹೆಮನ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು.

ಟೀಂ ಇಂಡಿಯಾ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್, ರವೀಂದ್ರ ಜಡೇಜಾ, ಆರ್ ಅಶ್ವಿನ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್ ಮತ್ತು ಉಮೇಶ್ ಯಾದವ್.
ಆಸ್ಟ್ರೇಲಿಯಾ ಪ್ಲೇಯಿಂಗ್ 11: ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವ್ ಸ್ಮಿತ್, ಪೀಟರ್ ಹ್ಯಾಂಡ್ಸ್ಕಾಂಬ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ, ಮಿಚೆಲ್ ಸ್ಟಾರ್ಕ್, ಟಾಡ್ ಮರ್ಫಿ, ನಾಥನ್ ಲಿಯಾನ್, ಮ್ಯಾಥ್ಯೂ ಕುನ್ಹೆಮನ್.
An absorbing first session on Day 2 of the 3rd Test.
— BCCI (@BCCI) March 2, 2023
India 13/0 & 109, trail Australia (197) by 75 runs at Lunch.
Scorecard - https://t.co/t0IGbs2qyj #INDvAUS @mastercardindia pic.twitter.com/aRxFsrvMcc
IND vs AUS 3rd test Australia are all out for 197 runs.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm