ಬ್ರೇಕಿಂಗ್ ನ್ಯೂಸ್
02-03-23 01:46 pm Source: news18 ಕ್ರೀಡೆ
ಇನ್ನು, ಎರಡನೇ ದಿನದ ಊಟದ ವಿರಾಮದ ವೇಳೆಗೆ ಭಾರತ ಎರಡನೇ ಇನ್ನಿಂಗ್ಸ್ನಲ್ಲಿ ವಿಕೆಟ್ ನಷ್ಟವಿಲ್ಲದೆ 13 ರನ್ ಗಳಿಸಿದೆ. ಶುಭಮನ್ ಗಿಲ್ ಮತ್ತು ನಾಯಕ ರೋಹಿತ್ ಶರ್ಮಾ ಕ್ರೀಸ್ನಲ್ಲಿದ್ದಾರೆ.
ಟೀಂ ಇಂಡಿಯಾ ಭರ್ಜರಿ ಕಂಬ್ಯಾಕ್:
ಇನ್ನು, ಭಾರತ ತಂಡ 3ನೇ ಟೆಸ್ಟ್ನ 2ನೇ ದಿನದಾಟದ ಆರಂಭದಲ್ಲಿಯೇ ಭರ್ಜರಿ ಕಂಬ್ಯಾಕ್ ಮಾಡಿತು. ಈ ಮೂಲಕ ಆಸ್ಟ್ರೇಲಿಯಾ ತಂಡವು ಮೊದಲ ಇನ್ನಿಂಗ್ಸ್ನಲ್ಲಿ ಕೇವಲ 197 ರನ್ಗಳಿಗೆ ಆಲೌಟ್ ಆಗುವ ಮೂಲಕ 88 ರನ್ಗಳ ಮುನ್ನಡೆ ಸಾಧಿಸಿದೆ. ಭಾರತದ ಪರ ರವೀಂದ್ರ ಜಡೇಜಾ 4 ವಿಕೆಟ್ ಮತ್ತು ಉಮೇಶ್ ಯಾವದ್ ಹಾಗೂ ರವಿಚಂದ್ರನ್ ಅಶ್ವೀನ್ ತಲಾ 3 ವಿಕೆಟ್ ಪಡೆದರು.
ಇನ್ನು, 2ನೇ ದಿನದಾಟ ಆರಂಭಿಸಿದ ಆಸ್ಟ್ರೇಲಿಯಾ ತಂಡ ಆರಂಭದಲ್ಲಿ ಉತ್ತಮ ಬ್ಯಾಟಿಂಗ್ ಮಾಡಿತು. ಆದರೆ, ಭಾರತೀಯ ಬೌಲರ್ಗಳ ದಾಳಿಗೆ ತತ್ತರಿಸಿದ ಆಸೀಸ್ ಭೋಜನ ವಿರಾಮದ ವೇಳೆಗೆ 197 ರನ್ಗಳಿಗೆ ಆಲೌಟ್ ಆಗುವ ಮೂಲಕ 88 ರನ್ಗಳ ಮುನ್ನಡೆ ಸಾಧಿಸಿತು. ಆಸೀಸ್ ಪರ ಟ್ರಾವಿಸ್ ಹೆಡ್ 9 ರನ್, ಉಸ್ಮಾನ್ ಖವಾಜಾ 60 ರನ್, ಮಾರ್ನಸ್ ಲ್ಯಾಬುಸ್ಚಾಗ್ನೆ 31 ರನ್, ಸ್ಟೀವ್ ಸ್ಮಿತ್ 26 ರನ್, ಪೀಟರ್ ಹ್ಯಾಂಡ್ಸ್ಕಾಂಬ್ 19 ರನ್, ಕ್ಯಾಮೆರಾನ್ ಗ್ರೀನ್ 21 ರನ್, ಅಲೆಕ್ಸ್ ಕ್ಯಾರಿ 3 ರನ್, ಮಿಚೆಲ್ ಸ್ಟಾರ್ಕ್ 1 ರನ್, ಟಾಡ್ ಮರ್ಫಿ 0 ರನ್, ನಾಥನ್ ಲಿಯಾನ್ 5 ರನ್, ಮ್ಯಾಥ್ಯೂ ಕುನ್ಹೆಮನ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು.
ಟೀಂ ಇಂಡಿಯಾ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್, ರವೀಂದ್ರ ಜಡೇಜಾ, ಆರ್ ಅಶ್ವಿನ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್ ಮತ್ತು ಉಮೇಶ್ ಯಾದವ್.
ಆಸ್ಟ್ರೇಲಿಯಾ ಪ್ಲೇಯಿಂಗ್ 11: ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವ್ ಸ್ಮಿತ್, ಪೀಟರ್ ಹ್ಯಾಂಡ್ಸ್ಕಾಂಬ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ, ಮಿಚೆಲ್ ಸ್ಟಾರ್ಕ್, ಟಾಡ್ ಮರ್ಫಿ, ನಾಥನ್ ಲಿಯಾನ್, ಮ್ಯಾಥ್ಯೂ ಕುನ್ಹೆಮನ್.
An absorbing first session on Day 2 of the 3rd Test.
— BCCI (@BCCI) March 2, 2023
India 13/0 & 109, trail Australia (197) by 75 runs at Lunch.
Scorecard - https://t.co/t0IGbs2qyj #INDvAUS @mastercardindia pic.twitter.com/aRxFsrvMcc
IND vs AUS 3rd test Australia are all out for 197 runs.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
19-08-25 06:59 pm
HK News Desk
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm