Ind vs Aus 3rd odi australia won by 21 Runs.
">ಬ್ರೇಕಿಂಗ್ ನ್ಯೂಸ್
23-03-23 12:23 pm Source: news18 ಕ್ರೀಡೆ
ಟೀಂ ಇಂಡಿಯಾಗೆ 270 ರನ್ ಟಾರ್ಗೆಟ್ ಬೆನ್ನಟ್ಟಿದ ಭಾರತ ತಂಡ 49.1 ಓವರ್ಗಳಲ್ಲಿ 248 ರನ್ಗೆ ಆಲೌಟ್ ಆಗುವ ಮೂಲಕ 21 ರನ್ನಿಂದ ಸೋಲನ್ನಪ್ಪಿತು. ಈ ಮೂಲಕ ಆಸೀಸ್ ವಿರುದ್ಧ ಏಕದಿನ ಸರಣಿ ಕೈಚೆಲ್ಲಿತು. ಭಾರತದ ಪರ ರೋಹಿತ್ ಶರ್ಮಾ 30 ರನ್, ಶುಬ್ಮನ್ ಗಿಲ್ 37, ವಿರಾಟ್ ಕೊಹ್ಲಿ 54 ರನ್, ಕೆಎಲ್ ರಾಹುಲ್ 32 ರನ್, ಅಕ್ಷರ್ ಪಟೇಲ್ 2 ರನ್, ಹಾರ್ದಿಕ್ ಪಾಂಡ್ಯ 40 ರನ್, ಸೂರ್ಯಕುಮಾರ್ ಯಾದವ್ ಶೂನ್ಯ, ರವೀಂದ್ರ ಜಡೇಜಾ 18 ರನ್, ಕುಲ್ದೀಪ್ ಯಾದವ್ 6 ರನ್, ಮೊಹಮ್ಮದ್ ಶಮಿ 14 ರನ್ ಮತ್ತು ಮೊಹಮ್ಮದ್ ಸಿರಾಜ್ 3 ರನ್ ಗಳಿಸಿದರು.
ಟೀಂ ಇಂಡಿಯಾ ಸಂಘಟಿತ ಬೌಲಿಂಗ್ ದಾಳಿ:
ಭಾರತ ತಂಡದ ಪರ ಹಾರ್ದಿಕ್ ಪಾಂಡ್ಯ ಮತ್ತು ಕುಲದೀಪ್ ಯಾದವ್ 3-3 ವಿಕೆಟ್ ಪಡೆದರು. ಅದ್ಭುತವಾಗಿ ಬೌಲಿಂಗ್ ಮಾಡುತ್ತಿದ್ದ ಹಾರ್ದಿಕ್ 8 ಓವರ್ ಗಳಲ್ಲಿ 44 ರನ್ ನೀಡಿ ಈ ಮೂರು ವಿಕೆಟ್ ಕಬಳಿಸಿದರು. ಕುಲದೀಪ್ 10 ಓವರ್ ಗಳಲ್ಲಿ 56 ರನ್ ನೀಡಿ 3 ವಿಕೆಟ್ ಪಡೆದರು. ಅಕ್ಷರ್ ಪಟೇಲ್ ಮತ್ತು ಮೊಹಮ್ಮದ್ ಸಿರಾಜ್ 2-2 ವಿಕೆಟ್ ಪಡೆದು ಮಿಂಚಿದರು.

ಸ್ಪರ್ಧಾತ್ಮಕ ಟಾರ್ಗೆಟ್ ನೀಡಿದ್ದ ಆಸೀಸ್:
ಇನ್ನು, ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ 49 ಓವರ್ಗಳಿಗೆ 10 ವಿಕೆಟ್ ನಷ್ಟಕ್ಕೆ 269 ರನ್ ಗಳಿಸುವ ಮೂಲಕ ಭಾರತಕ್ಕೆ ಉತ್ತಮ ಮೊತ್ತದ ಟಾರ್ಗೆಟ್ ನೀಡಿತ್ತು. ಆಸೀಸ್ ಪರ, ಡೇವಿಡ್ ವಾರ್ನರ್ 23 ರನ್, ಟ್ರಾವಿಸ್ ಹೆಡ್ 33 ರನ್, ಮಿಚೆಲ್ ಮಾರ್ಷ್ 47 ರನ್, ಸ್ಟೀವ್ ಸ್ಮಿತ್ ಶೂನ್ಯ, ಮಾರ್ನಸ್ ಲಬುಶೇನ್ 28 ರನ್, ಅಲೆಕ್ಸ್ ಕ್ಯಾರಿ 38 ರನ್, ಮಾರ್ಕಸ್ ಸ್ಟೊಯಿನಿಸ್ 25 ರನ್, ಆಷ್ಟನ್ ಅಗರ್ 17 ರನ್, ಸೀನ್ ಅಬಾಟ್ 26 ರನ್, ಮಿಚೆಲ್ ಸ್ಟಾರ್ಕ್ 10 ರನ್ ಮತ್ತು ಆಡಮ್ ಝಂಪಾ 10 ರನ್ ಗಳಿಸಿದರು.
ಭಾರತ - ಆಸ್ಟ್ರೇಲಿಯಾ ಪ್ಲೇಯಿಂಗ್ 11:
ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ
ಆಸ್ಟ್ರೇಲಿಯಾ ಪ್ಲೇಯಿಂಗ್ 11: ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಸ್ಟೀವ್ ಸ್ಮಿತ್, ಮಾರ್ನಸ್ ಲಬುಶೇನ್, ಅಲೆಕ್ಸ್ ಕ್ಯಾರಿ, ಮಾರ್ಕಸ್ ಸ್ಟೊಯಿನಿಸ್, ಆಷ್ಟನ್ ಅಗರ್, ಸೀನ್ ಅಬಾಟ್, ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ.
Ind vs Aus 3rd odi australia won by 21 Runs.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm