ಬ್ರೇಕಿಂಗ್ ನ್ಯೂಸ್
03-04-23 01:14 pm Source: news18 ಕ್ರೀಡೆ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ (RCB vs MI) ತಂಡಗಳು ಸೆಣಸಾಡಿದವು. ಐಪಿಎಲ್ 16ನೇ ಆವೃತ್ತಿಯ ಮೊದಲ ಪಂದ್ಯವನ್ನೇ ಬೆಂಗಳೂರು ತಂಡ ಗೆದ್ದು ಬೀಗಿದೆ. ಟಾಸ್ ಗೆದ್ದ ಫೀಲ್ಡಿಂಗ್ ಮಾಡಿದ RCB, ಭರ್ಜರಿ ಬೌಲಿಂಗ್ ಮಾಡಿತು. ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ 20 ಓವರ್ನಲ್ಲಿ 7 ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿತು. ಈ ಟಾರ್ಗೆಟ್ ಬೆನ್ನಟ್ಟಿದ ಆರ್ಸಿಬಿ ತಂಡ 16.2 ಓವರ್ಗೆ 2 ವಿಕೆಟ್ ನಷ್ಟಕ್ಕೆ 172 ರನ್ ಗಳಿಸುವ ಮೂಲಕ ಬರೋಬ್ಬರಿ 8 ವಿಕೆಟ್ಗಳ ಜಯ ದಾಖಲಿಸಿತು.
ಇದೀಗ RCB ಪಾಲಿಗೆ ಕೆಟ್ಟ ಸುದ್ದಿಯೊಂದು ಹೊರಬಿದ್ದಿದೆ. ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಖರೀದಿಸಿದ್ದ ಈ ಆಟಗಾರ ಐಪಿಎಲ್ ಟೂರ್ನಿಯಿಂದ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ. ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ, ರಾಯಲ್ ಚಾಲೆಂಜರ್ಸ್ ವೇಗದ ಬೌಲರ್ ರೀಸ್ ಟೋಪ್ಲೆ ಗಾಯದ ಕಾರಣ ಇಡೀ ಪಂದ್ಯದಿಂದ ಹೊರಗುಳಿದಿದ್ದರು. ಇದೀಗ ಮುಂಬರುವ ಪಂದ್ಯಗಳಲ್ಲಿ ಅವರು ಆಡೋದು ಡೌಟ್ ಅಂತ ಹೇಳಲಾಗುತ್ತಿದೆ.


ಫೀಲ್ಡಿಂಗ್ ವೇಳೆ ಟೋಪ್ಲಿ ಗಾಯಗೊಂಡಿದ್ದರು. ಮಾಧ್ಯಮ ವರದಿಗಳ ಪ್ರಕಾರ, ಭುಜದ ಗಾಯದಿಂದ ಅವರು ಇನ್ನು ಮುಂದೆ ಪಂದ್ಯದ ಭಾಗವಾಗಿರಲು ಸಾಧ್ಯವಾಗುವುದಿಲ್ಲ. ಹೀಗಿರುವಾಗ ಈ ಪಂದ್ಯದ ದೃಷ್ಟಿಯಿಂದ ತಂಡಕ್ಕೆ ದೊಡ್ಡ ಪೆಟ್ಟು ಬಿದ್ದಿದೆ. ಟೋಪ್ಲಿ 2 ಓವರ್ ಬೌಲ್ ಮಾಡಿ 14 ರನ್ ನೀಡಿ 1 ವಿಕೆಟ್ ಪಡೆದಿದ್ದರು.


ಒಂದು ವೇಳೆ ಈ ಬೌಲರ್ ಏನಾದ್ರೂ ಮುಂದಿನ ಪಂದ್ಯಗಳಿಗೆ ಅಲಭ್ಯರಾದ್ರೆ, ಆರ್ಸಿಬಿ ಬೌಲಿಂಗ್ಗೆ ದೊಡ್ಡ ಹೊಡೆತ ಬೀಳುತ್ತೆ ಅಂದ ಕ್ರಿಕೆಟ್ ಅಭಿಮಾನಿಗಳು ಮಾತನಾಡುತ್ತಿದ್ದಾರೆ. ಇನ್ನೂ ಮೊದಲ ಪಂದ್ಯದಲ್ಲಿ ಆರ್ಸಿಬಿ ಅದ್ಭುತ ಪ್ರರ್ದಶನ ನೀಡಿದ್ದು, ಈ ಸಲ ಕಪ್ ಕನ್ಫರ್ಮ್ ನಮ್ದೇ ಅಂತಿದ್ದಾರೆ ಅಭಿಮಾನಿಗಳು. ಈ ಬಾರಿ ತಂಡ ಒಳ್ಳೆ ಕಮ್ಬ್ಯಾಕ್ ಮಾಡಿದ್ದಾರೆ. ಇದು ಹೀಗೆ ಮುಂದುವರೆಯಲಿ ಎಂದು ಅಭಿಮಾನಿಗಳು ಆಶಿಸುತ್ತಿದ್ದಾರೆ.
IPL 2023 reece topley suffers shoulder injury out of the tournament.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm