ಬ್ರೇಕಿಂಗ್ ನ್ಯೂಸ್
03-04-23 01:14 pm Source: news18 ಕ್ರೀಡೆ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ (RCB vs MI) ತಂಡಗಳು ಸೆಣಸಾಡಿದವು. ಐಪಿಎಲ್ 16ನೇ ಆವೃತ್ತಿಯ ಮೊದಲ ಪಂದ್ಯವನ್ನೇ ಬೆಂಗಳೂರು ತಂಡ ಗೆದ್ದು ಬೀಗಿದೆ. ಟಾಸ್ ಗೆದ್ದ ಫೀಲ್ಡಿಂಗ್ ಮಾಡಿದ RCB, ಭರ್ಜರಿ ಬೌಲಿಂಗ್ ಮಾಡಿತು. ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ 20 ಓವರ್ನಲ್ಲಿ 7 ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿತು. ಈ ಟಾರ್ಗೆಟ್ ಬೆನ್ನಟ್ಟಿದ ಆರ್ಸಿಬಿ ತಂಡ 16.2 ಓವರ್ಗೆ 2 ವಿಕೆಟ್ ನಷ್ಟಕ್ಕೆ 172 ರನ್ ಗಳಿಸುವ ಮೂಲಕ ಬರೋಬ್ಬರಿ 8 ವಿಕೆಟ್ಗಳ ಜಯ ದಾಖಲಿಸಿತು.
ಇದೀಗ RCB ಪಾಲಿಗೆ ಕೆಟ್ಟ ಸುದ್ದಿಯೊಂದು ಹೊರಬಿದ್ದಿದೆ. ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಖರೀದಿಸಿದ್ದ ಈ ಆಟಗಾರ ಐಪಿಎಲ್ ಟೂರ್ನಿಯಿಂದ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ. ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ, ರಾಯಲ್ ಚಾಲೆಂಜರ್ಸ್ ವೇಗದ ಬೌಲರ್ ರೀಸ್ ಟೋಪ್ಲೆ ಗಾಯದ ಕಾರಣ ಇಡೀ ಪಂದ್ಯದಿಂದ ಹೊರಗುಳಿದಿದ್ದರು. ಇದೀಗ ಮುಂಬರುವ ಪಂದ್ಯಗಳಲ್ಲಿ ಅವರು ಆಡೋದು ಡೌಟ್ ಅಂತ ಹೇಳಲಾಗುತ್ತಿದೆ.


ಫೀಲ್ಡಿಂಗ್ ವೇಳೆ ಟೋಪ್ಲಿ ಗಾಯಗೊಂಡಿದ್ದರು. ಮಾಧ್ಯಮ ವರದಿಗಳ ಪ್ರಕಾರ, ಭುಜದ ಗಾಯದಿಂದ ಅವರು ಇನ್ನು ಮುಂದೆ ಪಂದ್ಯದ ಭಾಗವಾಗಿರಲು ಸಾಧ್ಯವಾಗುವುದಿಲ್ಲ. ಹೀಗಿರುವಾಗ ಈ ಪಂದ್ಯದ ದೃಷ್ಟಿಯಿಂದ ತಂಡಕ್ಕೆ ದೊಡ್ಡ ಪೆಟ್ಟು ಬಿದ್ದಿದೆ. ಟೋಪ್ಲಿ 2 ಓವರ್ ಬೌಲ್ ಮಾಡಿ 14 ರನ್ ನೀಡಿ 1 ವಿಕೆಟ್ ಪಡೆದಿದ್ದರು.


ಒಂದು ವೇಳೆ ಈ ಬೌಲರ್ ಏನಾದ್ರೂ ಮುಂದಿನ ಪಂದ್ಯಗಳಿಗೆ ಅಲಭ್ಯರಾದ್ರೆ, ಆರ್ಸಿಬಿ ಬೌಲಿಂಗ್ಗೆ ದೊಡ್ಡ ಹೊಡೆತ ಬೀಳುತ್ತೆ ಅಂದ ಕ್ರಿಕೆಟ್ ಅಭಿಮಾನಿಗಳು ಮಾತನಾಡುತ್ತಿದ್ದಾರೆ. ಇನ್ನೂ ಮೊದಲ ಪಂದ್ಯದಲ್ಲಿ ಆರ್ಸಿಬಿ ಅದ್ಭುತ ಪ್ರರ್ದಶನ ನೀಡಿದ್ದು, ಈ ಸಲ ಕಪ್ ಕನ್ಫರ್ಮ್ ನಮ್ದೇ ಅಂತಿದ್ದಾರೆ ಅಭಿಮಾನಿಗಳು. ಈ ಬಾರಿ ತಂಡ ಒಳ್ಳೆ ಕಮ್ಬ್ಯಾಕ್ ಮಾಡಿದ್ದಾರೆ. ಇದು ಹೀಗೆ ಮುಂದುವರೆಯಲಿ ಎಂದು ಅಭಿಮಾನಿಗಳು ಆಶಿಸುತ್ತಿದ್ದಾರೆ.
IPL 2023 reece topley suffers shoulder injury out of the tournament.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm