ಬ್ರೇಕಿಂಗ್ ನ್ಯೂಸ್
05-04-23 01:29 pm Source: news18 ಕ್ರೀಡೆ
ಇಂಡಿಯನ್ ಪ್ರೀಮಿಯರ್ ಲೀಗ್ 2023 ಮೂರು ವರ್ಷಗಳ ನಂತರ ಮತ್ತೆ ಐಪಿಎಲ್ ಫ್ಯಾನ್ ಪಾರ್ಕ್ಗಳನ್ನು ದೇಶದಾದ್ಯಂತ ತೆರೆಯಲಾಗಿದೆ. ಇಡೀ ದೇಶದಲ್ಲಿ ಒಟ್ಟು 45 ನಗರಗಳಲ್ಲಿ IPL ಫ್ಯಾನ್ ಪಾರ್ಕ್ಗಳನ್ನು ಆರಂಭಿಸಲಾಗಿದೆ. ಅದೇ ರೀತಿ ಕರ್ನಾಟಕದ ಈ ನಗರಗಳಲ್ಲೂ ಫ್ಯಾನ್ ಪಾರ್ಕ್ಗಳು ಇರಲಿವೆ. 20 ಕ್ಕೂ ಹೆಚ್ಚು ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿ IPL ಅಭಿಮಾನಿಗಳು ಫ್ಯಾನ್ ಪಾರ್ಕ್ನಲ್ಲಿ ಕುಳಿತು ಕ್ರಿಕೆಟ್ ಲೀಗ್ ಸವಿಯಬಹುದಾಗಿದೆ.



ಕರ್ನಾಟಕದ ಹುಬ್ಬಳ್ಳಿ, ಮೈಸೂರು, ಬೆಳಗಾವಿ, ಶಿವಮೊಗ್ಗ ಸೇರಿದಂತೆ ಸೂರತ್, ಮಧುರೈ, ಕೋಟಾ, ಡೆಹ್ರಾಡೂನ್ ಮತ್ತಿತರ ನಗರಗಳಲ್ಲಿ ಈ ಫ್ಯಾನ್ ಪಾರ್ಕ್ಗಳಿರಲಿವೆ. ಈ ಫ್ಯಾನ್ ಪಾರ್ಕ್ಗಳು ದೇಶದ ವಿವಿಧ ಪ್ರದೇಶಗಳ ಕ್ರಿಕೆಟ್ ಅಭಿಮಾನಿಗಳಿಗೆ ಅತ್ಯಾಕರ್ಷಕ ಮತ್ತು ಮನರಂಜನೆಯ ಸಮುದಾಯ ವೀಕ್ಷಣೆಯ ಅನುಭವವನ್ನು ನೀಡಲಿವೆ. ಹುಬ್ಬಳ್ಳಿಯ ಹೊರತಾಗಿ, ಬೆಳಗಾವಿ, ಶಿವಮೊಗ್ಗ ಮತ್ತು ಮೈಸೂರು ನಗರಗಳಲ್ಲಿ ಏಪ್ರಿಲ್ 22,23 ಮತ್ತು ಮೇ ತಿಂಗಳ 6, 7, 20,21 ದಿನಾಂಕಗಳಂದು ಫ್ಯಾನ್ ಪಾರ್ಕ್ಗಳನ್ನು ಆಯೋಜಿಸಲಾಗಿದೆ.
![[caption id="attachment_1028974" align="alignnone" width="1200"] ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ (RCB vs MI) ತಂಡಗಳು ಸೆಣಸಾಡಿದವು. ಐಪಿಎಲ್ 16ನೇ ಆವೃತ್ತಿಯ ಮೊದಲ ಪಂದ್ಯವನ್ನೇ ಬೆಂಗಳೂರು ತಂಡ ಗೆದ್ದು ಬೀಗಿದೆ. (ಸಾಂದರ್ಭಿಕ ಚಿತ್ರ) ,[object Object]](https://images.news18.com/kannada/uploads/2023/04/1680437060_1672382611_VIRAT-KOHLI-IPL.jpeg?im=Resize,width=904,aspect=fit,type=normal)

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ (RCB vs MI) ತಂಡಗಳು ಸೆಣಸಾಡಿದವು. ಐಪಿಎಲ್ 16ನೇ ಆವೃತ್ತಿಯ ಮೊದಲ ಪಂದ್ಯವನ್ನೇ ಬೆಂಗಳೂರು ತಂಡ ಗೆದ್ದು ಬೀಗಿದೆ. ಒಟ್ಟಾರೆ ಈ ಫ್ಯಾನ್ ಪಾರ್ಕ್ಗಳಲ್ಲಿ ಕುಳಿತು ದೊಡ್ಡ ಪರದೆಯ ಮೇಲೆ ಐಪಿಎಲ್ 2023 ನ್ನು ಕ್ರೀಡಾ ಪ್ರೇಮಿಗಳನ್ನು ಸವಿಯಬಹುದಾಗಿದೆ ಎಂದು BCCI ತಿಳಿಸಿದೆ.
ipl 2023 fan park will be in hubballi mysuru belagavi and shivamogga.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm