ಬ್ರೇಕಿಂಗ್ ನ್ಯೂಸ್
05-04-23 01:29 pm Source: news18 ಕ್ರೀಡೆ
ಇಂಡಿಯನ್ ಪ್ರೀಮಿಯರ್ ಲೀಗ್ 2023 ಮೂರು ವರ್ಷಗಳ ನಂತರ ಮತ್ತೆ ಐಪಿಎಲ್ ಫ್ಯಾನ್ ಪಾರ್ಕ್ಗಳನ್ನು ದೇಶದಾದ್ಯಂತ ತೆರೆಯಲಾಗಿದೆ. ಇಡೀ ದೇಶದಲ್ಲಿ ಒಟ್ಟು 45 ನಗರಗಳಲ್ಲಿ IPL ಫ್ಯಾನ್ ಪಾರ್ಕ್ಗಳನ್ನು ಆರಂಭಿಸಲಾಗಿದೆ. ಅದೇ ರೀತಿ ಕರ್ನಾಟಕದ ಈ ನಗರಗಳಲ್ಲೂ ಫ್ಯಾನ್ ಪಾರ್ಕ್ಗಳು ಇರಲಿವೆ. 20 ಕ್ಕೂ ಹೆಚ್ಚು ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿ IPL ಅಭಿಮಾನಿಗಳು ಫ್ಯಾನ್ ಪಾರ್ಕ್ನಲ್ಲಿ ಕುಳಿತು ಕ್ರಿಕೆಟ್ ಲೀಗ್ ಸವಿಯಬಹುದಾಗಿದೆ.



ಕರ್ನಾಟಕದ ಹುಬ್ಬಳ್ಳಿ, ಮೈಸೂರು, ಬೆಳಗಾವಿ, ಶಿವಮೊಗ್ಗ ಸೇರಿದಂತೆ ಸೂರತ್, ಮಧುರೈ, ಕೋಟಾ, ಡೆಹ್ರಾಡೂನ್ ಮತ್ತಿತರ ನಗರಗಳಲ್ಲಿ ಈ ಫ್ಯಾನ್ ಪಾರ್ಕ್ಗಳಿರಲಿವೆ. ಈ ಫ್ಯಾನ್ ಪಾರ್ಕ್ಗಳು ದೇಶದ ವಿವಿಧ ಪ್ರದೇಶಗಳ ಕ್ರಿಕೆಟ್ ಅಭಿಮಾನಿಗಳಿಗೆ ಅತ್ಯಾಕರ್ಷಕ ಮತ್ತು ಮನರಂಜನೆಯ ಸಮುದಾಯ ವೀಕ್ಷಣೆಯ ಅನುಭವವನ್ನು ನೀಡಲಿವೆ. ಹುಬ್ಬಳ್ಳಿಯ ಹೊರತಾಗಿ, ಬೆಳಗಾವಿ, ಶಿವಮೊಗ್ಗ ಮತ್ತು ಮೈಸೂರು ನಗರಗಳಲ್ಲಿ ಏಪ್ರಿಲ್ 22,23 ಮತ್ತು ಮೇ ತಿಂಗಳ 6, 7, 20,21 ದಿನಾಂಕಗಳಂದು ಫ್ಯಾನ್ ಪಾರ್ಕ್ಗಳನ್ನು ಆಯೋಜಿಸಲಾಗಿದೆ.
![[caption id="attachment_1028974" align="alignnone" width="1200"] ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ (RCB vs MI) ತಂಡಗಳು ಸೆಣಸಾಡಿದವು. ಐಪಿಎಲ್ 16ನೇ ಆವೃತ್ತಿಯ ಮೊದಲ ಪಂದ್ಯವನ್ನೇ ಬೆಂಗಳೂರು ತಂಡ ಗೆದ್ದು ಬೀಗಿದೆ. (ಸಾಂದರ್ಭಿಕ ಚಿತ್ರ) ,[object Object]](https://images.news18.com/kannada/uploads/2023/04/1680437060_1672382611_VIRAT-KOHLI-IPL.jpeg?im=Resize,width=904,aspect=fit,type=normal)

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ (RCB vs MI) ತಂಡಗಳು ಸೆಣಸಾಡಿದವು. ಐಪಿಎಲ್ 16ನೇ ಆವೃತ್ತಿಯ ಮೊದಲ ಪಂದ್ಯವನ್ನೇ ಬೆಂಗಳೂರು ತಂಡ ಗೆದ್ದು ಬೀಗಿದೆ. ಒಟ್ಟಾರೆ ಈ ಫ್ಯಾನ್ ಪಾರ್ಕ್ಗಳಲ್ಲಿ ಕುಳಿತು ದೊಡ್ಡ ಪರದೆಯ ಮೇಲೆ ಐಪಿಎಲ್ 2023 ನ್ನು ಕ್ರೀಡಾ ಪ್ರೇಮಿಗಳನ್ನು ಸವಿಯಬಹುದಾಗಿದೆ ಎಂದು BCCI ತಿಳಿಸಿದೆ.
ipl 2023 fan park will be in hubballi mysuru belagavi and shivamogga.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm