ಬ್ರೇಕಿಂಗ್ ನ್ಯೂಸ್
05-04-23 01:29 pm Source: news18 ಕ್ರೀಡೆ
ಇಂಡಿಯನ್ ಪ್ರೀಮಿಯರ್ ಲೀಗ್ 2023 ಮೂರು ವರ್ಷಗಳ ನಂತರ ಮತ್ತೆ ಐಪಿಎಲ್ ಫ್ಯಾನ್ ಪಾರ್ಕ್ಗಳನ್ನು ದೇಶದಾದ್ಯಂತ ತೆರೆಯಲಾಗಿದೆ. ಇಡೀ ದೇಶದಲ್ಲಿ ಒಟ್ಟು 45 ನಗರಗಳಲ್ಲಿ IPL ಫ್ಯಾನ್ ಪಾರ್ಕ್ಗಳನ್ನು ಆರಂಭಿಸಲಾಗಿದೆ. ಅದೇ ರೀತಿ ಕರ್ನಾಟಕದ ಈ ನಗರಗಳಲ್ಲೂ ಫ್ಯಾನ್ ಪಾರ್ಕ್ಗಳು ಇರಲಿವೆ. 20 ಕ್ಕೂ ಹೆಚ್ಚು ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿ IPL ಅಭಿಮಾನಿಗಳು ಫ್ಯಾನ್ ಪಾರ್ಕ್ನಲ್ಲಿ ಕುಳಿತು ಕ್ರಿಕೆಟ್ ಲೀಗ್ ಸವಿಯಬಹುದಾಗಿದೆ.



ಕರ್ನಾಟಕದ ಹುಬ್ಬಳ್ಳಿ, ಮೈಸೂರು, ಬೆಳಗಾವಿ, ಶಿವಮೊಗ್ಗ ಸೇರಿದಂತೆ ಸೂರತ್, ಮಧುರೈ, ಕೋಟಾ, ಡೆಹ್ರಾಡೂನ್ ಮತ್ತಿತರ ನಗರಗಳಲ್ಲಿ ಈ ಫ್ಯಾನ್ ಪಾರ್ಕ್ಗಳಿರಲಿವೆ. ಈ ಫ್ಯಾನ್ ಪಾರ್ಕ್ಗಳು ದೇಶದ ವಿವಿಧ ಪ್ರದೇಶಗಳ ಕ್ರಿಕೆಟ್ ಅಭಿಮಾನಿಗಳಿಗೆ ಅತ್ಯಾಕರ್ಷಕ ಮತ್ತು ಮನರಂಜನೆಯ ಸಮುದಾಯ ವೀಕ್ಷಣೆಯ ಅನುಭವವನ್ನು ನೀಡಲಿವೆ. ಹುಬ್ಬಳ್ಳಿಯ ಹೊರತಾಗಿ, ಬೆಳಗಾವಿ, ಶಿವಮೊಗ್ಗ ಮತ್ತು ಮೈಸೂರು ನಗರಗಳಲ್ಲಿ ಏಪ್ರಿಲ್ 22,23 ಮತ್ತು ಮೇ ತಿಂಗಳ 6, 7, 20,21 ದಿನಾಂಕಗಳಂದು ಫ್ಯಾನ್ ಪಾರ್ಕ್ಗಳನ್ನು ಆಯೋಜಿಸಲಾಗಿದೆ.
![[caption id="attachment_1028974" align="alignnone" width="1200"] ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ (RCB vs MI) ತಂಡಗಳು ಸೆಣಸಾಡಿದವು. ಐಪಿಎಲ್ 16ನೇ ಆವೃತ್ತಿಯ ಮೊದಲ ಪಂದ್ಯವನ್ನೇ ಬೆಂಗಳೂರು ತಂಡ ಗೆದ್ದು ಬೀಗಿದೆ. (ಸಾಂದರ್ಭಿಕ ಚಿತ್ರ) ,[object Object]](https://images.news18.com/kannada/uploads/2023/04/1680437060_1672382611_VIRAT-KOHLI-IPL.jpeg?im=Resize,width=904,aspect=fit,type=normal)

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ (RCB vs MI) ತಂಡಗಳು ಸೆಣಸಾಡಿದವು. ಐಪಿಎಲ್ 16ನೇ ಆವೃತ್ತಿಯ ಮೊದಲ ಪಂದ್ಯವನ್ನೇ ಬೆಂಗಳೂರು ತಂಡ ಗೆದ್ದು ಬೀಗಿದೆ. ಒಟ್ಟಾರೆ ಈ ಫ್ಯಾನ್ ಪಾರ್ಕ್ಗಳಲ್ಲಿ ಕುಳಿತು ದೊಡ್ಡ ಪರದೆಯ ಮೇಲೆ ಐಪಿಎಲ್ 2023 ನ್ನು ಕ್ರೀಡಾ ಪ್ರೇಮಿಗಳನ್ನು ಸವಿಯಬಹುದಾಗಿದೆ ಎಂದು BCCI ತಿಳಿಸಿದೆ.
ipl 2023 fan park will be in hubballi mysuru belagavi and shivamogga.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am