ಬ್ರೇಕಿಂಗ್ ನ್ಯೂಸ್
25-10-20 04:42 pm Headline Karnataka News Network ಕ್ರೀಡೆ
ನವ ದೆಹಲಿ, ಅಕ್ಟೋಬರ್ .25 : ಹೃದಯಾಘಾತದ ಕಾರಣದಿಂದ ಆಸ್ಪತ್ರೆ ದಾಖಲಾಗಿದ್ದ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕಪಿಲ್ ದೇವ್ ಚೇತರಿಸಿಕೊಂಡು ಇಂದು ಡಿಸ್ಚಾರ್ಜ್ ಆಗಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ಹೃದಯಾಘಾತದಿಂದ ದೆಹಲಿಯ ಪೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದ ಭಾರತದ ಮಾಜಿ ಕ್ರಿಕೆಟ್ ತಂಡದ ನಾಯಕ ಕಪಿಲ್ ದೇವ್ ಅವರಿಗೆ ವೈದ್ಯರು ಆಂಜಿಯೋಪ್ಲಾಸ್ಟಿ ಶಸ್ತ್ರ್ ಚಿಕಿತ್ಸೆಗೆ ಒಳಪಡಿಸಿದ್ದರು.ಸದ್ಯ ಕಪಿಲ್ ದೇವ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನಲೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
ಕಪಿಲ್ ದೇವ್ ಶಸ್ತ್ರ ಚಿಕಿತ್ಸೆ ನಂತರ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಹಾಗೂ ಕೆಲ ದಿನಗಳವರೆಗೆ ವಿಶ್ರಾಂತಿ ತೆಗೆದುಕೊಳ್ಳಲು ಸೂಚಿಸಲಾಗಿದೆ ಎಂದು ಪೋರ್ಟಿಸ್ ಎಸ್ಕಾರ್ಟ್ಸ್ ಹಾರ್ಟ್ ಇನ್ ಸ್ಟಿಟ್ಯೂಟ್ ನ ಕಾರ್ಡಿಯಾಲಜಿ ವಿಭಾಗದ ನಿರ್ದೇಶಕ ಡಾ.ಅತುಲ್ ಮಾಥುರ್ ಹೇಳಿದ್ದಾರೆ.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm