ಬ್ರೇಕಿಂಗ್ ನ್ಯೂಸ್
11-04-23 12:26 pm Source: news18 ಕ್ರೀಡೆ
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಐಪಿಎಲ್ನ ಅಗ್ರ ತಂಡಗಳಲ್ಲಿ ಒಂದಾಗಿದೆ. ವಿರಾಟ್ ಕೊಹ್ಲಿ (VIrat Kohli) ಸೇರಿದಂತೆ ಅನೇಕ ದಿಗ್ಗಜ ಆಟಗಾರರು ಈ ತಂಡದ ಪರ ಆಡಿದ್ದಾರೆ. ಆದರೆ ವಿಚಿತ್ರವೆಂದರೆ ಆರ್ಸಿಬಿ ಒಮ್ಮೆಯೂ ಐಪಿಎಲ್ ಚಾಂಪಿಯನ್ ಆಗಿಲ್ಲ. 2009 ಮತ್ತು 2016ರ ಸೀಸನ್ಗಳಲ್ಲಿ ಫೈನಲ್ ತಲುಪಿದ್ದರೂ, ಅಂತಿಮ ಹಂತದಲ್ಲಿ ಎಡವಿತ್ತು. ‘ಈ ಸಲ ಕಪ್ ನಮ್ದೆ’ ಎಂದು ಪ್ರತಿ ವರ್ಷ ಆರ್ಸಿಬಿ ಅಭಿಮಾನಿಗಳು ಹೇಳುತ್ತಿದ್ದಾರೆ.


ಐಪಿಎಲ್ 16ನೇ ಸೀಸನ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ರಶಸ್ತಿ ಗೆಲ್ಲುವ ಮೆಚ್ಚಿನ ತಂಡಗಲ್ಲಿ ಒಂದಾಗಿದ್ದು, ಅದಕ್ಕೆ ತಕ್ಕಂತೆ ಆಟವಾಡುತ್ತಿದೆ. ಇದುವರೆಗೂ ಕಪ್ ಗೆಲ್ಲದಿದ್ದರೂ ಆರ್ಸಿಬಿಗೆ ಅಪಾರ ಅಭಿಮಾನಿ ಬಳಗವಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆದರೆ ಮೈದಾನ ಕಿಕ್ಕಿರಿದು ತುಂಬಿರುತ್ತದೆ. ಇತ್ತೀಚೆಗೆ, ಅಭಿಮಾನಿಯೊಬ್ಬರ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.


ಕೆಲವು ಆರ್ಸಿಬಿ ಅಭಿಮಾನಿಗಳು ತಮ್ಮ ತಂಡ ಟ್ರೋಫಿ ಗೆಲ್ಲುವವರೆಗೆ ಮದುವೆಯಾಗುವುದಿಲ್ಲ ಎಂಬ ಫಲಕಗಳೊಂದಿಗೆ ಕ್ರೀಡಾಂಗಣದಲ್ಲಿ ಕಾಣಿಸಿಕೊಂಡಿದ್ದಾರೆ. ಇದನ್ನು ನೋಡಿದ ಹಲವರು ಮುಂದಿನ ಜನ್ಮದಲ್ಲಿ ಮದುವೆ ಆಗಬೇಕು ಎಂದು ಹಾಸ್ಯ ಚಟಾಕಿ ಹಾರಿಸುತ್ತಿದ್ದಾರೆ. ಕಳೆದ ವರ್ಷವೂ ಆರ್ಸಿಬಿ ಕಪ್ ಗೆಲ್ಲುವವರೆಗೂ ತಾನು ಮದುವೆಯಾಗುವುದಿಲ್ಲ ಎಂದು ಮಹಿಳಾ ಅಭಿಮಾನಿಯೊಬ್ಬರು ಮೈದಾನದಲ್ಲಿ ಪೋಸ್ಟರ್ ಪ್ರದರ್ಶಿಸಿದ್ದರು. ಆ ವೇಳೆ ಅದು ದೊಡ್ಡ ವೈರಲ್ ಆಗಿತ್ತು.


ಇತ್ತೀಚಿನವರೆಗೂ ವಿರಾಟ್ ಕೊಹ್ಲಿ 71ನೇ ಶತಕ ಸಿಡಿಸುವವರೆಗೂ ಮದುವೆಯಾಗುವುದಿಲ್ಲ ಎಂದು ಅಭಿಮಾನಿಯೊಬ್ಬರು ಪೋಸ್ಟರ್ ಪ್ರದರ್ಶಿಸಿದ್ದರು. ಈಗಲಾದರೂ ಆರ್ಸಿಬಿಗೆ ಐಪಿಎಲ್ ಪ್ರಶಸ್ತಿ ನೀಡಿ ಪರೋಕ್ಷವಾಗಿ ಕೆಲವರ ಮದುವೆಗೆ ಕಾರಣರಾಗುತ್ತಾರೋ ಅಥವಾ ಅವರ ಮದುವೆಯನ್ನು ಇನ್ನೂ ಕೆಲವು ವರ್ಷಗಳ ಕಾಲ ಮುಂದೂಡುತ್ತಾರೋ ಕಾದು ನೋಡಬೇಕಿದೆ.
RCB vs ISG match crazy fan poster goes viral on social media.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm